ಭಗವದ್ಗೀತೆ ಶಾಲಾ ಪಠ್ಯದ ಭಾಗವಾಗಬೇಕು : ನಟಿ ಮೌನಿ ರಾಯ್


Team Udayavani, Mar 21, 2021, 4:16 PM IST

bbb

ಮುಂಬೈ: ಶಾಲಾ-ಕಾಲೇಜುಗಳ ಪಠ್ಯದಲ್ಲಿ ಭಗವದ್ಗೀತೆಸೇರಿಸಬೇಕೆಂದು ಬಾಲಿವುಡ್ ನಟಿ ಮೌನಿ ರಾಯ್ ಅಭಿಪ್ರಾಯ ಪಟ್ಟಿದ್ದಾರೆ.

ಇತ್ತೀಚಿಗೆ ಮಾಧ್ಯಮಗಳ ಜೊತೆ ಮಾತಾಡಿರುವ ಅವರು ತಮ್ಮ ಮೇಲೆ ಭಗವದ್ ಗೀತೆಯು ಬೀರಿದ ಪ್ರಭಾವದ ಬಗ್ಗೆ ಹೇಳಿಕೊಂಡಿದ್ದಾರೆ. ಲಾಕ್ ಡೌನ್ ವೇಳೆ ಭಗವದ್ಗೀತೆಬಗ್ಗೆ ತಿಳಿದುಕೊಂಡಿರುವ ಅವರು, ನಮ್ಮ ಭಗವದ್ಗೀತೆವಿದ್ಯಾರ್ಥಿಗಳಿಗೆ ಪಠ್ಯದ ರೂಪದಲ್ಲಿ ಬೋಧಿಸಬೇಕೆಂದಿದ್ದಾರೆ.

ಬಾಲ್ಯದಲ್ಲಿ ಭಗವದ್ಗೀತೆ ಓದಿದ್ದೆ. ಆದರೆ, ಇಂದಿಗೂ ಅದನ್ನೂ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈ ಹಿಂದೆ ನನ್ನ ಸ್ನೇಹಿತೆ ಭಗವದ್ಗೀತೆಓದಲು ಶುರು ಮಾಡಿದ್ದಳು. ನಾನು ಅಲ್ಲಿಗೆ ಹೋಗುತ್ತಿದ್ದೆ. ಆದರೆ, ಕೆಲಸದ ಒತ್ತಡದಿಂದಾಗಿ ಸಮರ್ಪಕವಾಗಿ ಹಾಜರಾಗಲು ಸಾಧ್ಯವಾಗಲಿಲ್ಲ. ಆದರೆ, ಲಾಕ್ ಡೌನ್ ವೇಳೆ ನನಗೆ ಧಾರ್ಮಿಕತೆಯಲ್ಲಿ ಶ್ರದ್ಧೆ ಬೆಳೆಯಿತು. ಭಗವದ್ಗೀತೆ ಓದಿದೆ. ಇದು ಶಾಲೆಗಳ ಪಠ್ಯದಲ್ಲಿ ಸೇರಬೇಕೆಂದು ನನಗೆ ಅನಿಸಿತು ಎಂದಿದ್ದಾರೆ.

ಇನ್ನು ಭಗವದ್ಗೀತೆ ಧಾರ್ಮಿಕ ಗ್ರಂಥಕ್ಕಿಂತ ಮಿಗಿಲಾದದ್ದು ಎಂದು ನನ್ನ ಪ್ರಾಮಾಣಿಕ ಅಭಿಪ್ರಾಯ. ಇದು ಜೀವನ ಸಾರಾಂಶ.  ನಿಮ್ಮ ತಲೆಯಲ್ಲಿರುವ ಯಾವುದೇ ಪ್ರಶ್ನೆಗೆ ಭಗವದ್ ಗೀತೆಯಲ್ಲಿ ಉತ್ತರ ಸಿಗುತ್ತದೆ ಎಂದಿದ್ದಾರೆ ನಟಿ.

ಇನ್ನು ಚಿತ್ರರಂಗಕ್ಕೆ ಭಗವದ್ಗೀತೆ ಯ ಬೋಧನೆ ಅಗತ್ಯ ಎಷ್ಟು? ಎನ್ನುವ ಪ್ರಶ್ನೆಗೆ ಉತ್ತರಿಸಿರುವ ಅವರು, ಕೇವಲ ಭಾರತ, ಬಾಲಿವುಡ್ ಅಥವಾ ಶಾಲಾ ಮಕ್ಕಳಿಗೆ ಅಲ್ಲ ಇಡೀ ಪ್ರಪಂಚಕ್ಕೆ ಗೀತೆಯ ಅಗತ್ಯತೆ ಇದೆ ಎಂದು ಮೌನಿ ರಾಯ್ ಹೇಳಿದ್ದಾರೆ.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.