ಬಾಲಿವುಡ್‌ ನಲ್ಲಿ ಈ ಅಂಶಗಳ ಕೊರತೆಯಿದೆ.. ಕಾಜಲ್‌ ಹೇಳಿಕೆಗೆ ಹಲವರ ಬೆಂಬಲ, ಟ್ರೋಲ್


Team Udayavani, Apr 1, 2023, 10:59 AM IST

tdy-3

ಮುಂಬಯಿ: ಭಾರತ ಚಿತ್ರರಂಗದಲ್ಲಿ ಖ್ಯಾತನಾಮ ನಟಿಯರಲ್ಲಿ ಒಬ್ಬರಾಗಿರುವ ಕಾಜಲ್ ಅಗರ್ವಾಲ್ ಬಾಲಿವುಡ್‌ ಸಿನಿಮಾರಂಗದ ಇತ್ತೀಚೆಗೆ ಮಾತನಾಡಿರುವ ವಿಚಾರ ಬಿಟೌನ್‌ ನಲ್ಲಿ ಸದ್ದು ಮಾಡುತ್ತಿದೆ.

ಬಾಲಿವುಡ್‌ ನಲ್ಲಿ ‘ಸ್ಪೆಷೆಲ್‌ 26ʼ, ʼಸಿಂಗಂʼನಂತಹ ಸಿನಿಮಾದಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿರುವ ಕಾಜಲ್‌ ಸೌತ್‌ ಸಿನಿಮಾದಲ್ಲಿ ಕಾಣಿಸಿಕೊಂಡದ್ದೆಚ್ಚು. ಸಂದರ್ಶನವೊಂದರಲ್ಲಿ ಬಾಲಿವುಡ್‌ ನಲ್ಲಿರುವ ಕೊರತೆಗಳ ಬಗ್ಗೆ ನಟಿ ಮಾತನಾಡಿದ್ದಾರೆ.

ದಕ್ಷಿಣ ಸಿನಿಮಾರಂಗದಲ್ಲಿ ಸ್ನೇಹಮಯ ವಾತಾವರಣವಿದೆ. ಇಲ್ಲಿ ಯಾವ ಪ್ರತಿಭೆ ಬಂದರೂ ಅವರನ್ನು ಆತ್ಮೀಯವಾಗಿ ಒಪ್ಪಿಕೊಳ್ಳುತ್ತಾರೆ. ಅದ್ಭುತ ತಂತ್ರಜ್ಞರು ಮತ್ತು ನಿರ್ದೇಶಕರು ಇಲ್ಲಿದ್ದಾರೆ. ತಮಿಳು, ತೆಲುಗು, ಕನ್ನಡ, ಮಲಯಾಳಂನಲ್ಲಿ ಬರುವ ಕಂಟೆಂಟ್‌ ಗಳು ಜನರನ್ನು ಹೆಚ್ಚು ಸೆಳೆಯುತ್ತದೆ ಎಂದಿದ್ದಾರೆ.

ಇದನ್ನೂ ಓದಿ: “ಬಿಗ್‌ ಬಾಸ್‌ ಒಂದು ಸ್ಕ್ರಿಪ್ಟ್‌ ಕಾರ್ಯಕ್ರಮ..” ಮಾಜಿ ಸ್ಪರ್ಧಿಯ ವ್ಲಾಗ್‌ ವೈರಲ್

ಇನ್ನು ಬಾಲಿವುಡ್‌ ಬಗ್ಗೆ ಮಾತನಾಡಿದ ಅವರು, ಹಿಂದಿ ಉದ್ಯಮವು ವ್ಯಾಪಕವಾಗಿ ಗುರುತಿಸಲ್ಪಟ್ಟ ಭಾಷೆಯಾಗಿರುವುದರಿಂದ ಬಹಳಷ್ಟು ಕಲಾವಿದರು ಬಾಲಿವುಡ್‌ ನಿಂದ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುತ್ತಾರೆ. ಹಿಂದಿ ಚಿತ್ರರಂಗ ನನ್ನನು ಆತ್ಮೀಯವಾಗಿ ಒಪ್ಪಿಕೊಂಡಿದೆ. ನಾನು ಹಿಂದಿ ಸಿನಿಮಾಗಳನ್ನು ನೋಡುತ್ತಲೇ ಬೆಳೆದಿದ್ದೇನೆ. ನಾನು ಉತ್ತಮವಾದ ಸ್ನೇಹಮಯ ವಾತಾವಾರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ನೈತಿಕತೆ, ಮೌಲ್ಯಗಳು ಮತ್ತು ಶಿಸ್ತು ದಕ್ಷಿಣಕ್ಕೆ ಹೋಲಿಸಿದರೆ ಬಾಲಿವುಡ್‌ ನಲ್ಲಿ ಅಷ್ಟಾಗಿ ಇಲ್ಲ ಎಂದು ʼಮಗಧೀರʼ ಬೆಡಗಿ ಹೇಳಿದ್ದಾರೆ. ‌

ಕಾಜಲ್‌ ಅವರ ಹೇಳಿಕೆಗೆ ಬೆಂಬಲದೊಂದಿಗೆ, ಟ್ರೋಲ್‌ ಗಳು ವ್ಯಕ್ತವಾಗುತ್ತಿದೆ.

ಸದ್ಯ ಕಾಜಲ್‌ ಕಮಲ್‌ ಹಾಸನ್‌ ಅವರ ʼಇಂಡಿಯನ್‌ -2ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದು,ಬಾಲಕೃಷ್ಣ ಅವರ ʼಎನ್‌ ಬಿಕೆ 108ʼ ಸಿನಿಮಾದಲ್ಲೂ ನಟಿಸಲಿದ್ದಾರೆ.

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ನಟಿ Akanksha Dubey Case: ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; ತನಿಖೆ ಚುರುಕು

ನಟಿ Akanksha Dubey Case: ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; ತನಿಖೆ ಚುರುಕು

tdy-4

Ira Khan: ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ಆಮಿರ್‌ ಪುತ್ರಿ; ಫ್ಯಾನ್ಸ್‌ ಖುಷ್

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ