Btown: ಬಿಲ್ಕಿಸ್‌ ಬಾನು ಕುರಿತ ಸಿನಿಮಾ ಮಾಡಲು ಸಿದ್ದ ಆದರೆ ಯಾರೂ ಜೊತೆಯಾಗುತ್ತಿಲ್ಲ- ಕಂಗನಾ


Team Udayavani, Jan 9, 2024, 6:15 PM IST

Btown: ಬಿಲ್ಕಿಸ್‌ ಬಾನು ಕುರಿತ ಸಿನಿಮಾ ಮಾಡಲು ಸಿದ್ದ ಆದರೆ ಯಾರೂ ಜೊತೆಯಾಗುತ್ತಿಲ್ಲ- ಕಂಗನಾ

ಮುಂಬಯಿ: 2002 ರ ಬಿಲ್ಕಿಸ್‌ ಬಾನು ಪ್ರಕರಣ ದೇಶದಲ್ಲಿ ಮತ್ತೆ ಸದ್ದು ಮಾಡಿದೆ. ಪ್ರಕರಣದ 11 ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿದ್ದ ಗುಜರಾತ್‌ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡುವ ಮೂಲಕ ಪ್ರಕರಣ ಮತ್ತೆ ಸದ್ದು ಮಾಡಿದೆ.

ಬಿಲ್ಕಿಸ್‌ ಬಾನು ಪ್ರಕರಣದ ಚರ್ಚೆ ಸುದ್ದಿಯಲ್ಲಿರುವಾಗಲೇ ಈ ಕುರಿತು ಸಿನಿಮಾರಂಗದಲ್ಲೂ ಚರ್ಚೆಗಳು ನಡೆಯುತ್ತಿವೆ. ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರು ಬಿಲ್ಕಿಸ್‌ ಬಾನು ಕುರಿತು ಸಿನಿಮಾ ಮಾಡಲು ಸಿದ್ದರಾಗಿದ್ದಾರೆ ಎಂದಿದ್ದಾರೆ.

ಬಿಲ್ಕಿಸ್‌ ಬಾನು ಪ್ರಕರಣ ಸಂಬಂಧ ಇಂಟರ್‌ ನೆಟ್‌ ನಲ್ಲಿ ಮತ್ತೆ ಅನೇಕ ವಿಚಾರಗಳ ಕುರಿತು ಚರ್ಚೆ ನಡೆದಿದೆ. ಈ ನಡುವೆ ನೆಟ್ಟಿಗರೊಬ್ಬರು, “ಕಂಗನಾ ಮ್ಯಾಮ್‌ ಮಹಿಳಾ ಸಬಲೀಕರಣಕ್ಕಾಗಿ ನಿಮ್ಮ ಉತ್ಸಾಹವು ತುಂಬಾ ಪ್ರೋತ್ಸಾಹದಾಯಕವಾಗಿದೆ. ನೀವು ʼಬಿಲ್ಕಿಸ್ ಬಾನುʼ ಕಥೆಯೊಂದಿಗೆ ಶಕ್ತಿಯುತವಾಗಿ ಸಿನಿಮಾವನ್ನು ಮಾಡಬಲ್ಲಿರಾ?” ಎಂದು ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಕಂಗನಾ ಅವರು ತಾವು ಈಗಾಗಲೇ ಈ ಬಗ್ಗೆ ಸಿನಿಮಾ ಮಾಡಲು ಸ್ಕ್ರಿಪ್ಟ್‌ ಸಿದ್ದಪಡಿಸಿದ್ದೇನೆ ಎಂದಿದ್ದಾರೆ.

“ನಾನು ಆ ಕಥೆಯನ್ನು ಸಿನಿಮಾ ಮಾಡಲು ಬಯಸಿದ್ದೇನೆ. ಈ ಕುರಿತ ಸ್ಕ್ರಿಪ್ಟ್‌ ಕೂಡ ಸಿದ್ದವಾಗಿದೆ. ಮೂರು ವರ್ಷದಿಂದ ನಾನು ಈ ಕಥೆಯ ಬಗ್ಗೆ ಅಧ್ಯಯನ ಮಾಡಿದ್ದೇನೆ. ಆದರೆ ರಾಜಕೀಯ ಪ್ರೇರಿತ ಕಥೆವುಳ್ಳ ಸಿನಿಮಾಗಳನ್ನು ಮಾಡುವುದು ಬೇಡ ಎಂದು ನೆಟ್‌ ಫ್ಲಿಕ್ಸ್‌ ಹಾಗೂ ಅಮೇಜಾನ್‌ ಪ್ರೈಮ್‌ ನನಗೆ ಹೇಳಿವೆ. ಜೀಯೋ ಸ್ಟುಡಿಯೋದವರು ನಾನು ಬಿಜೆಪಿಗೆ ಬೆಂಬಲ ನೀಡುತ್ತಿರುವುದರಿಂದ ನಿಮ್ಮ ಜೊತೆ ನಾವು ಕೆಲಸ ಮಾಡಲ್ಲ ಎಂದಿದ್ದಾರೆ. ಜೀ ಸಂಸ್ಥೆ ವಿಲೀನಗೊಳ್ಳುತ್ತಿದೆ. ಹಾಗಾಗಿ ನನ್ನ ಬಳಿ ಬೇರೆ ಯಾವ ಆಯ್ಕೆಗಳಿವೆ? ಎಂದು ಪ್ರಶ್ನಿಸಿದ್ದಾರೆ.

ಸದ್ಯ ಕಂಗನಾ ರಣಾವತ್‌ ʼಎಮರ್ಜೆನ್ಸಿʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ಅವರು ನಿರ್ದೇಶನದ ಜೊತೆ ಇಂದಿರಾ ಗಾಂಧಿಯ ಪಾತ್ರವನ್ನು ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.