ಮಾಜಿ ಗೆಳೆಯನ ಜತೆ ಓಡಾಟ,ಲಲಿತ್‌ ಮೋದಿ ಸಂಬಂಧ: Gold digger ಟ್ರೋಲ್‌ಗೆ ಸುಶ್ಮಿತಾ ರಿಯಾಕ್ಟ್


Team Udayavani, Aug 5, 2023, 6:18 PM IST

tdy-20

ಮುಂಬಯಿ: ಬಾಲಿವುಡ್‌ ನಟಿ ಸುಶ್ಮಿತಾ ಸೇನ್‌ ಅವರ ʼತಾಲಿʼ ರಿಲೀಸ್‌ ಗೆ ರೆಡಿಯಾಗಿದೆ. ತೃತೀಯ ಲಿಂಗಿ ಗೌರಿ ಸಾವಂತ್‌ ಅವರ ಪಾತ್ರದಲ್ಲಿ ಸುಶ್ಮಿತಾ ಸೇನ್‌ ಅವರು ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಟೀಸರ್‌ ಗಮನ ಸೆಳೆಯುತ್ತಿದೆ.

ಕಳೆದ ಕೆಲ ಸಮಯದ ಹಿಂದೆ ಸುಶ್ಮಿತಾ ಸೇನ್‌ ಅವರಿಗೆ ಹೃದಯಾಘಾತವಾಗಿತ್ತು. ಈ ಬಗ್ಗೆ ನಟಿ ಸುಶ್ಮಿತಾ ಅವರು ಹೇಳಿಕೊಂಡಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ನಟಿ ಸುಶ್ಮಿತಾ ಮತ್ತೆ ಬಣ್ಣದ ಲೋಕದಲ್ಲಿ ಸಕ್ರೀಯರಾಗಿದ್ದಾರೆ.

ಇದಲ್ಲದೇ ನಟಿ ಸುಶ್ಮಿತಾ ಸೇನ್‌ ಉದ್ಯಮಿ ಲಲಿತ್ ಮೋದಿ ಅವರೊಂದಿಗೆ ಡೇಟಿಂಗ್‌ ಮಾಡಿರುವ ವಿಚಾರ ವೈರಲ್‌ ಆಗಿತ್ತು. ಲಲಿತ್‌ ಮೋದಿ ಅವರು ಸುಶ್ಮಿತಾ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡು ಶೀಘ್ರದಲ್ಲಿ ಮದುವೆ ಆಗುವ ವಿಚಾರವನ್ನು ಘೋಷಿಸಿದ್ದರು. ಮಾಲ್ಡೀವ್ಸ್ ನಲ್ಲಿ ಇಬ್ಬರು ತಿರುಗಾಟ ನಡೆಸಿದ ಫೋಟೋಗಳನ್ನು ಹಂಚಿಕೊಂಡಿದ್ದರು.

ಆದರೆ ಇದಾದ ಬಳಿಕ ಇಬ್ಬರು ಪರಸ್ಪರ ದೂರವಾಗಿರುವ ವಿಚಾರವೂ ಸುದ್ದಿಯಾಗಿತ್ತು. ಇದೇ ಕಾರಣದಿಂದ ಸುಶ್ಮಿತಾ ಅವರನ್ನು ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್‌ ಮಾಡಲಾಗಿತ್ತು. ಅವರನ್ನು ʼಗೋಲ್ಡ್‌ ಡಿಗ್ಗರ್ʼ  (ದುಡ್ಡಿಗಾಗಿ ಹಣವಂತ ವ್ಯಕ್ತಿಯ ಜೊತೆ ಸಂಬಂಧವಿಟ್ಟುಕೊಳ್ಳುವುದು) ಎಂದು ಕರೆದು ಅನೇಕರು ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್‌ ಮಾಡಿದ್ದರು.

ಇದಲ್ಲದೇ ನಟಿ ರೋಹ್ಮನ್ ಶಾಲ್ ನೊಂದಿಗಿನ ಬ್ರೇಕಪ್‌ ಬಳಿಕ ಅವರೊಂದಿಗೆ ಸ್ನೇಹಿತೆಯಾಗಿ ಕಾಣಿಸಿಕೊಂಡಿದ್ದನ್ನು ಕೂಡ ಸೋಶಿಯಲ್‌ ಮೀಡಿಯಾದಲ್ಲಿ ಅನೇಕ ಗಾಸಿಪ್‌ ಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: ಅಪರಿಚಿತ ಮೃತದೇಹಗಳಿಗೆ ಮುಕ್ತಿ…1500ಕ್ಕೂ ಹೆಚ್ಚು ಶವ ಸಂಸ್ಕಾರ ಮಾಡಿದ ಧೀರ ಮಹಿಳೆಯರು

ಆದರೆ ಇದು ಯಾವುದಕ್ಕೂ ಪ್ರತಿಕ್ರಿಯೆ ನೀಡದ ನಟಿ, ಇದೀಗ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

“ಝೂಮ್‌ ಎಂಟರ್ಟೈನ್ಮೆಂಟ್”  ನೊಂದಿಗೆ ಮಾತನಾಡಿದ ಅವರು “ಅವಮಾನವನ್ನು ಸ್ವೀಕರಿಸಿದರೆ ಅದು ಅವಮಾನ. ಇಲ್ಲದಿದ್ರೆ ಇಲ್ಲ. ನಾನು ಅದನ್ನು ಸ್ವೀಕರಿಸುವುದಿಲ್ಲ. ಹಾಗಾಗಿ ಅದು ನಮ್ಮ ಮನೆಯ ಕಿಟಕಿಯಿಂದ ಹೊರಗೆ ಹೋಯಿತು. ಯಾರ ವ್ಯವಹಾರವಲ್ಲದ ಕೆಲ ವಿಚಾರಗಳು ಇಲ್ಲಿವೆ” ಎಂದಿದ್ದಾರೆ.

“ನನಗೆ ಬೇಕಾದಾಗ ನಾನು ಬಯಸಿದರೆ ನಾನು ಪ್ರತಿಕ್ರಿಯಿಸುತ್ತೇನೆ. ನಾನು ಬಯಸದೆ ಇದ್ದರೆ, ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ನಾನು ಮಾತನಾಡಲು ಅಥವಾ ಈ ವಿಷಯದ ಬಗ್ಗೆ ಏನ್ನೇನಾದರೂ ಮಾಡಲು ಹೊರಟಾಗ, ಏನಾದರೂ ಸಂಭವಿಸುತ್ತದೆ. ಸಾಮಾಜಿಕ ಜಾಲತಾಣದ ದಿನಗಳಲ್ಲಿ ಸಮಸ್ಯೆಯಿದೆ. ಇಲ್ಲಿ ಎಲ್ಲದಕ್ಕೂ ಪ್ರತಿಕ್ರಿಯೆ ಬರುತ್ತದೆ. ನಾನು ಹೀಗೆ ಬೆಳೆದಿಲ್ಲ. ನಾನು ಸಮಯವನ್ನು ತೆಗೆದುಕೊಳ್ಳುತ್ತೇನೆ. ನಾನು  ಆ ವಿಚಾರಗಳಿಗೆ ಸಿದ್ದವಾದಾಗ ಅವುಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದು ನಟಿ ಹೇಳಿದ್ದಾರೆ.

ಸದ್ಯ ಸುಶ್ಮಿತಾ ಸೇನ್‌ ಅವರ ʼತಾಲಿʼ ವೆಬ್ ಸರಣಿ ಆಗಸ್ಟ್‌ 15 ರಂದು ರಿಲೀಸ್‌ ಆಗಲಿದೆ. ಜಿಯೋ ಸಿನಿಮಾದಲ್ಲಿ ಇದು ಸ್ಟ್ರೀಮ್ ಆಗಲಿದೆ.

 

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.