ಕರೀನಾ ವಿರುದ್ಧ ಕೆರಳಿಸಿದ ನೆಟ್ಟಿಜನ್.. Boycottkhareenakhan ಶುರುವಾಗಲು ಕಾರಣ ಏನು ?


Team Udayavani, Jun 13, 2021, 3:45 PM IST

689

ಮುಂಬೈ :  ಬಾಲಿವುಡ್ ಬೇಬೋ ಕರೀನಾ ಕಪೂರ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗ್ತಿದೆ. Boycottkhareenakhan ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ಆಗ್ತಿದೆ. ಅಷ್ಟಕ್ಕೂ ಕರೀನಾ ವಿರುದ್ಧ ನೆಟ್ಟಿಗರು ಕೆರಳಿರುವುದು ಯಾವ ಕಾರಣಕ್ಕೆ ಗೊತ್ತಾ ?

ಸಿನಿಮಾ ರಂಗದಲ್ಲಿ ಈ ರೀತಿಯ ಟೀಕೆ-ಟಿಪ್ಪಣಿ, ವಿರೋಧಗಳು ಸಹಜ. ಇದೀಗ ಕರೀನಾ ಕಪೂರ್ ಸರದಿ. ಈ ನಟಿಯ ವಿರುದ್ಧ ಜನರು ಸಿಟ್ಟಾಗಿರುವುದಕ್ಕೆ ಮುಖ್ಯ ಕಾರಣ ರಾಮಾಯಣ ಸಿನಿಮಾ.

ಹೌದು, ಹಿಂದಿ ಚಿತ್ರರಂಗದಲ್ಲಿ ಸಿದ್ಧವಾಗಲಿರುವ ಬಿಗ್ ಬಜೆಟ್ ನ ರಾಮಾಯಣ ಕಥೆಯಾಧಾರಿತ ಚಿತ್ರದಲ್ಲಿ ಸೀತೆ ಪಾತ್ರಕ್ಕೆ ಕರೀನಾ ಕಫೂರ್ ಗೆ ಆಫರ್ ಮಾಡಲಾಗಿದೆಯಂತೆ. ಇದಷ್ಟೆ ವಿಷಯವಾಗಿದ್ದರೆ ಇಷ್ಟು ರಾದ್ದಾಂತವಾಗುತ್ತಿರಲಿಲ್ಲ ಕಾಣಿಸುತ್ತದೆ. ವಿಷಯ ಅದಲ್ಲ, ಸೀತೆ ಪಾತ್ರಕ್ಕೆ ಬಣ್ಣ ಹಚ್ಚಲು ಕರೀನಾ 12 ಕೋಟಿ ರೂ. ಸಂಭಾವನೆ ಕೇಳಿರುವುದು ಕೆಲ ವರ್ಗದ ಜನರ ಕಣ್ಣು ಕೆಂಪಾಗಿಸಿದೆ. ಅಷ್ಟೇ ಅಲ್ಲ ಮುಸ್ಲಿಂ ವ್ಯಕ್ತಿಯ ಜೊತೆ ಮದುವೆ ಆಗಿರುವ ಅವರು ಸೀತೆ ಪಾತ್ರ ಮಾಡಿದರೆ ಹಿಂದುಗಳ ಭಾವನೆಗೆ ಧಕ್ಕೆ ಆಗುತ್ತದೆ ಎಂದು ಹಲವರು ಟ್ವಿಟರ್​ನಲ್ಲಿ ವಾದ ಮಂಡಿಸಿದ್ದಾರೆ.

‘ಸೈಫ್​ ಅಲಿ ಖಾನ್​ ನಟನೆಯ ತಾಂಡವ್​ ವೆಬ್​ ಸರಣಿಯಲ್ಲಿ ಹಿಂದುಗಳಿಗೆ ಅವಮಾನ ಮಾಡುವಂತಹ ದೃಶ್ಯ ಇತ್ತು. ಈಗ ಕರೀನಾ ಕೈಯಿಂದಲೂ ಅದನ್ನೇ ಮಾಡಿಸುವುದು ಬೇಡ’ ಎಂದು ಕೆಲವರು ಕಿಡಿಕಾರಿದ್ದಾರೆ.

ರಿಯಾಲಿಟಿ ಏನು ?

‘ದಂಗಲ್​’ ಖ್ಯಾತಿಯ ನಿತೇಶ್​ ತಿವಾರಿ ಅವರು ಆ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಮೂಲಗಳ ಪ್ರಕಾರ, ಕರೀನಾಗೆ ಯಾರೂ ಈ ಪಾತ್ರವನ್ನು ಆಫರ್​ ಮಾಡಿಲ್ಲವಂತೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.