ಬಿಡುಗಡೆಯಾಯಿತು ನಿರೀಕ್ಷೆಯ ‘ಬ್ರೀಥ್’ ಸೀಸನ್ -2 ಟ್ರೈಲರ್


Team Udayavani, Jul 1, 2020, 2:28 PM IST

ಬಿಡುಗಡೆಯಾಯಿತು ನಿರೀಕ್ಷೆಯ ‘ಬ್ರೀಥ್’  ಸೀಸನ್ -2 ಟ್ರೈಲರ್

ನವದೆಹಲಿ : 2018 ರಲ್ಲಿ ಮೊದಲ ಸೀಸನ್ ಬಿಡುಗಡೆಯಾಗಿದ್ದ ಬ್ರೀಥ್ ವೆಬ್ ಸೀರಿಸ್ ಇದೀಗ ಹೊಸ ಕತೆ, ಪಾತ್ರದೊಂದಿಗೆ ಎರಡನೇ ಸೀಸನ್ ಬಿಡುಗಡೆಯಾಗಲು ರೆಡಿಯಾಗಿದ್ದು ಸಸ್ಪೆನ್ಸ್ ಥ್ರಿಲ್ಲರ್ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ.

ಚೊಚ್ಚಲ ಬಾರಿ ಅಭಿಷೇಕ್ ಬಚ್ಚನ್ ವೆಬ್  ಸೀರಿಸ್ ನಲ್ಲಿ ಕಾಣಿಸಿಕೊಂಡಿದ್ದು ‘ಬ್ರೀಥ್ : ಇನ್ ಟು ಶ್ಯಾಡೋಸ್ ‘ ನ ಟ್ರೈಲರ್ ಅದ್ಭುತವಾಗಿ ಮೂಡಿ ಬಂದಿದೆ. ಮೊದಲ ಸೀಸನ್ ನಲ್ಲಿರುವಂತೆ ಇಲ್ಲಿ ತಂದೆಯೊಬ್ಬ ಕಾಣೆಯಾದ ತನ್ನ ಮಗಳ ಹುಡುಕಾಟದಲ್ಲಿ ಸವಾಲುಗಳನ್ನು ಬೇಧಿಸುವುದು ಈ ಸೀಸನ್ ನಲ್ಲಿ ಇನ್ನಷ್ಟು ರೋಚಕವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ತನ್ನ ಮಗಳು ಸೀಯಾ ಕಾಣೆಯಾಗುತ್ತಾಳೆ, ಅವಳಹುಡುಕಾಟಕ್ಕೆ ವಿಶೇಷ ತನಿಖಾ ತಂಡವೂ ಇರುತ್ತದೆ, ಮುಖವಾಡವನ್ನು ತೊಟ್ಟಿರುವ ಅಪರಿಚಿತನೊಬ್ಬನ ಹಿಂದೆ ಸಾಗುವ ಟ್ರೈಲರ್ ನೋಡಲು ಥ್ರಿಲ್ಲರ್ ಹಾಗೆ ಕಾಣುತ್ತಿದೆ.

ತಂದೆಯೊಬ್ಬ ಮಗಳನ್ನು ಉಳಿಸುವ ಅಪ್ಪನ ಜವಬ್ದಾರಿ ನಿಭಾಯಿಸಬೇಕಾ ಅಥವಾ ಕೊಲೆಗಾರನಾಗಬೇಕಾ? ಇದು ಬ್ರೀಥ್ ಸೀರೀಸ್ ಸುತ್ತ ಸಾಗುವ ಪ್ರಶ್ನೆ. ಮಗಳ ಹುಡುಕಾಟಕ್ಕೆ ತಂದೆ ತನಿಖೆಯಲ್ಲಿ ತೊಡಗಿಕೊಳ್ಳುತ್ತಾರ? ಮಗಳನ್ನು ಪತ್ತೆ ಹಚ್ಚಿ ಅಡಗಿರುವ ರಹಸ್ಯವನ್ನು ಬಯಲಿಗೆ ಎಳೆಯುತ್ತಾರ? ಹೀಗೆ ಟ್ರೈಲರ್ ಕೂತುಹಲದ ಪ್ರಶ್ನೆಗಳನ್ನು ವೀಕ್ಷಕರ ಮನಸ್ಸಿನಲ್ಲಿ ಬಿಟ್ಟು ಹೋಗುತ್ತದೆ.

ಅಂದ ಹಾಗೆ ಬ್ರೀಥ್ ಸೀಸನ್ -2 ನಲ್ಲಿ ಅಭಿಷೇಕ್ ಬಚ್ಚನ್ ಜೊತೆ ನಿತ್ಯಾ ಮೆನನ್, ಅಮಿತ್ ಸಾಧ್ ಹಾಗೂ ಇತರ ಪ್ರಮುಖ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. ಬ್ರೀಥ್ ಸೀಸನ್ -2 ಜುಲೈ 10 ರಿಂದ ಅಮೇಜಾನ್ ಪ್ರೈಮ್ ನಲ್ಲಿ ಪ್ರಾರಂಭಗೊಳ್ಳಲಿದೆ.

ಬ್ರೀಥ್ ಮೊದಲ ಸೀಸನ್ ನಲ್ಲಿ ನಟ ಮಾಧವನ್ ಕಾಣಿಸಿಕೊಂಡಿದ್ದರು. ತಂದೆ ಮಗನ ಕಥೆ ಬಹಳ ಜನಪ್ರಿಯವಾಗಿತ್ತು.ಇದೀಗ ಎರಡನೇ ಸೀಸನ್ ಶುರು ಆಗ್ತಾ ಇದ್ದು, ಪ್ರೇಕ್ಷಕರಲ್ಲಿ ನಿರೀಕ್ಷೆ ಹಾಗೂ ಕುತೂಹಲ ಹುಟ್ಟಿಸಿದೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.