ಲಕ್ಷ್ಮೀ ಬಾಂಬ್‌ನಲ್ಲಿ ಹೊಸ ಗೆಟಪ್‌ನಲ್ಲಿ ಅಕ್ಷಯ್‌ ಕುಮಾರ್‌


Team Udayavani, May 18, 2019, 4:55 PM IST

10aa

ಮುಂಬಯಿ: ಬಾಲಿವುಡ್‌ನ‌ಲ್ಲಿ ತನ್ನದೇ ಆದ ವಿಭಿನ್ನತೆಯ ಮೂಲಕ ಕಾಣಿಸಿಕೊಳ್ಳುವ ನಟ ಆಕ್ಷಯ್‌ ಕುಮಾರ್‌ ಅವರು ‘ಲಕ್ಷ್ಮೀ ಬಾಂಬ್‌‘ ಎನ್ನುವ ಆಕರ್ಷಕ ಟೈಟಲ್‌ ಇರುವ ಚಿತ್ರದಲ್ಲಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟ್ವೀಟ್‌ ಮೂಲಕ ಅಕ್ಷಯ್‌ ಕುಮಾರ್‌ ಅವರು ಚಿತ್ರದ ಬಗ್ಗೆ ಮಾಹಿತಿಯನ್ನು ಹೊರಹಾಕಿದ್ದಾರೆ.

ಚಿತ್ರವನ್ನು ಖ್ಯಾತ ನಿರ್ದೇಶಕ ರಾಘವ ಲಾರೆನ್ಸ್‌ ಅವರು ನಿರ್ದೇಶಿಸುತ್ತಿದ್ದು, ಕೈರಾ ಅಡ್ವಾಣಿ ಅವರು ನಾಯಕಿಯಾಗಲಿದ್ದಾರೆ.

ಚಿತ್ರ 2020 ಜೂನ್‌ 5 ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಅಕ್ಷಯ್‌ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮೊದಲ ಪೋಸ್ಟರ್‌ ಮತ್ತು ಚಿತ್ರದ ಟೈಟಲ್‌ ಆಕ್ಷಯ್‌ ಕುಮಾರ್‌ ಅಭಿಮಾನಿಗಳಿಗೆ ಮತ್ತು ಚಿತ್ರ ಪ್ರೇಮಿಗಳಿಗೆ ಕುತೂಹಲ ಹೆಚ್ಚಿಸುವಂತೆ ಮಾಡಿದೆ.

Ad

ಟಾಪ್ ನ್ಯೂಸ್

Odisha harassment case: Student dies after 3 days

Odisha se*xual harassment case: 3 ದಿನ ಬಳಿಕ ವಿದ್ಯಾರ್ಥಿನಿ ಸಾವು

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Cong-Dk-gurantee

ಪ್ರತಿ ವಾರ್ಡ್‌, ಪಂಚಾಯತ್‌ ಮಟ್ಟದಲ್ಲೂ ಗ್ಯಾರಂಟಿ ಸಮಾವೇಶ: ಡಿ.ಕೆ.ಶಿವಕುಮಾರ್‌

ಗಂಗೊಳ್ಳಿ ದೋಣಿ ದುರಂತ; ಶನಿವಾರ ಪರಿಹಾರ : ಸಚಿವರ ಭರವಸೆ

ಗಂಗೊಳ್ಳಿ ದೋಣಿ ದುರಂತ; ಶನಿವಾರ ಪರಿಹಾರ: ಸಚಿವರ ಭರವಸೆ

Bombay HC: ರಾಹುಲ್‌ ಪಿಎಂ ಆಗ್ತಾರೆ ಅಂತ ನಿಮಗೆ ಹೇಗೆ  ಗೊತ್ತು?: ಕೋರ್ಟ್‌ ಪ್ರಶ್ನೆ

Bombay HC: ರಾಹುಲ್‌ ಪಿಎಂ ಆಗ್ತಾರೆ ಅಂತ ನಿಮಗೆ ಹೇಗೆ  ಗೊತ್ತು?: ಕೋರ್ಟ್‌ ಪ್ರಶ್ನೆ

High Court stays arrest of Yash Dayal

Harassment Case: ಯಶ್ ದಯಾಳ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Los Angeles Olympics 2028: T20 cricket matches from July 12

Los Angeles Olympics 2028: ಜು.12ರಿಂದ ಟಿ20 ಕ್ರಿಕೆಟ್‌ ಪಂದ್ಯಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Roti Kapda Aur Makaan fame actor Dheeraj Kumar passes away

Dheeraj Kumar: ರೋಟಿ ಕಪಡಾ ಔರ್‌ ಮಖಾನ್‌ ಖ್ಯಾತಿಯ ನಟ ಧೀರಜ್‌ ಕುಮಾರ್‌ ನಿಧನ

ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾ: ʼರಾಮಾಯಣʼದ ಬಜೆಟ್‌ ಎಷ್ಟು ಗೊತ್ತಾ?

ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾ: ʼರಾಮಾಯಣʼದ ಬಜೆಟ್‌ ಎಷ್ಟು ಗೊತ್ತಾ?

12

ಶ್ರೀಲೀಲಾ – ರಣ್ವೀರ್‌ ಜತೆಗಿನ ಪ್ರಾಜೆಕ್ಟ್‌ಗೆ ಅಟ್ಲಿ ಕುಮಾರ್‌ ಆ್ಯಕ್ಷನ್‌ ಕಟ್

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಯ ಮನೆಯಿಂದ 4 ಲಕ್ಷ ರೂ. ಕಳ್ಳತನ: ಮನೆ ಕೆಲಸದವನ ವಿರುದ್ಧ FIR

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಯ ಮನೆಯಿಂದ 4 ಲಕ್ಷ ರೂ. ಕಳ್ಳತನ: ಮನೆ ಕೆಲಸದವನ ವಿರುದ್ಧ FIR

Buzz: ಶ್ರೀಕೃಷ್ಣದೇವರಾಯನ ಬಯೋಪಿಕ್‌ನಲ್ಲಿ ರಿಷಬ್‌; ಬಾಲಿವುಡ್‌ ನಿರ್ದೇಶಕ ಆ್ಯಕ್ಷನ್‌ ಕಟ್

Buzz: ಶ್ರೀಕೃಷ್ಣದೇವರಾಯನ ಬಯೋಪಿಕ್‌ನಲ್ಲಿ ರಿಷಬ್‌; ಬಾಲಿವುಡ್‌ ನಿರ್ದೇಶಕ ಆ್ಯಕ್ಷನ್‌ ಕಟ್

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Odisha harassment case: Student dies after 3 days

Odisha se*xual harassment case: 3 ದಿನ ಬಳಿಕ ವಿದ್ಯಾರ್ಥಿನಿ ಸಾವು

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Cong-Dk-gurantee

ಪ್ರತಿ ವಾರ್ಡ್‌, ಪಂಚಾಯತ್‌ ಮಟ್ಟದಲ್ಲೂ ಗ್ಯಾರಂಟಿ ಸಮಾವೇಶ: ಡಿ.ಕೆ.ಶಿವಕುಮಾರ್‌

ಗಂಗೊಳ್ಳಿ ದೋಣಿ ದುರಂತ; ಶನಿವಾರ ಪರಿಹಾರ : ಸಚಿವರ ಭರವಸೆ

ಗಂಗೊಳ್ಳಿ ದೋಣಿ ದುರಂತ; ಶನಿವಾರ ಪರಿಹಾರ: ಸಚಿವರ ಭರವಸೆ

Bombay HC: ರಾಹುಲ್‌ ಪಿಎಂ ಆಗ್ತಾರೆ ಅಂತ ನಿಮಗೆ ಹೇಗೆ  ಗೊತ್ತು?: ಕೋರ್ಟ್‌ ಪ್ರಶ್ನೆ

Bombay HC: ರಾಹುಲ್‌ ಪಿಎಂ ಆಗ್ತಾರೆ ಅಂತ ನಿಮಗೆ ಹೇಗೆ  ಗೊತ್ತು?: ಕೋರ್ಟ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.