ಪದ್ಮಾವತಿ ಅಲ್ಲ ಪದ್ಮಾವತ್‌: ಅಂತೂ ಸಿಕ್ಕಿತು CBFC ಸರ್ಟಿಫಿಕೇಟ್


Team Udayavani, Dec 30, 2017, 3:49 PM IST

Padmavathi-5.jpg

ಹೊಸದಿಲ್ಲಿ : ಐತಿಹಾಸಿಕ ಕಥಾ ಚಿತ್ರ ಪದ್ಮಾವತಿಗೆ ಕೇಂದ್ರ ಸೆನ್ಸಾರ್‌ ಮಂಡಳಿ ಯು/ಎ ಸರ್ಟಿಫಿಕೇಟ್‌ ನೀಡಿದೆ; ಆದರೆ ಚಿತ್ರದ ಹೆಸರನ್ನು ಪದ್ಮಾವತ್‌ ಎಂದು ಬದಲಾಯಿಸುವಂತೆ ಸೂಚಿಸಿದೆ.

ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ಮತ್ತು ಶಾಹೀದ್‌ ಕಪೂರ್‌ ನಟನೆಯ ಪದ್ಮಾವತಿ ಚಿತ್ರ ಸೆಟ್ಟಿಗೆ ಹೋದಂದಿನಿಂದಲೂ ವಿವಾದಕ್ಕೆ ಗುರಿಯಾಗುತ್ತಲೇ ಬಂದಿತ್ತು. ಇತಿಹಾಸವನ್ನು ತಿರುಚಲಾಗಿದೆ ಎಂಬ ಕಾರಣವನ್ನು ಆರೋಪಿ ರಾಜಸ್ಥಾನದ ರಾಜಪೂತ ಕರಣಿ ಸೇನೆ ಚಿತ್ರ ಬಿಡುಗಡೆಗೆ ಬಹಿಷ್ಕಾರ ಹಾಕಿ ದೇಶಾದ್ಯಂತ ಉಗ್ರ ಪ್ರತಿಭಟನೆಗೆ ಕಿಡಿ ಹಚ್ಚಿತ್ತು. 

ಸಂಜಯ್‌ ಲೀಲಾ ಭನ್ಸಾಲಿ ಅವರ ಈ ಐತಿಹಾಸಿಕ ವಿವಾದಿತ ಕಥಾ ಚಿತ್ರವು ಈ ಮೊದಲು 2017ರ ಡಿ.1ರಂದು ತೆರೆ ಕಾಣುವುದೆಂದು ಹೇಳಲಾಗಿತ್ತು. ಆದರೆ ಸಕಾಲದಲ್ಲಿ CBFC ಸರ್ಟಿಫಿಕೇಟ್‌ ಪಡೆಯುವಲ್ಲಿ ವಿಫ‌ಲವಾಗಿತ್ತು. ಪರಿಣಾಮವಾಗಿ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿತ್ತು.

ಡಿಸೆಂಬರ್‌ 28ರಂದು CBFC ಪರಿಶೀಲನಾ ಸಮಿತಿ ಸಭೆ ನಡೆದು ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್‌ ನೀಡಲು ತೀರ್ಮಾನವಾಯಿತು; ಆದರೆ ಚಿತ್ರದ ಹೆಸರನ್ನು ಪದ್ಮಾವತಿಗೆ ಬದಲು ಪದ್ಮಾವತ್‌ ಎಂದು ಬದಲಾಯಿಸುವಂತೆ ಚಿತ್ರ ನಿರ್ಮಾಪಕರಿಗೆ ಸೂಚಿಸಲಾಯಿತು. 

ಸಂಜಯ್‌ ಲೀಲಾ ನಿರ್ದೇಶನದ ಪದ್ಮಾವತಿ ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ರಾಣಿ ಪದ್ಮಾವತಿ ಪಾತ್ರವನ್ನೂ ಶಾಹೀದ್‌ ಕಪೂರ್‌ ಮಹಾರಾವಲ್‌ ರತನ್‌ ಸಿಂಗ್‌ ಪಾತ್ರವನ್ನೂ ರಣವೀರ್‌ ಸಿಂಗ್‌ ಅಲಾವುದ್ದೀನ್‌ ಖೀಲ್‌ಜಿ ಪಾತ್ರವನ್ನೂ ನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.