ಸುಧೀರ್‌ ಗುಪ್ತಾಗೆ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣದ ತನಿಖೆಯ ಹೊಣೆ

ಸುನಂದಾ ಪ್ರಕರಣದ ತನಿಖೆ ನಡೆಸಿದ್ದ ವಿಧಿ ವಿಜ್ಞಾನ ತಜ್ಞ

Team Udayavani, Aug 21, 2020, 6:08 AM IST

ಸುಧೀರ್‌ ಗುಪ್ತಾಗೆ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣದ ತನಿಖೆಯ ಹೊಣೆ

ಮುಂಬಯಿ: ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರ ಪತ್ನಿ ಸುನಂದಾ ಪುಷ್ಕರ್‌ ಅವರ ಅನುಮಾನಾಸ್ಪದ ಸಾವಿನ ಕುರಿತು ತನಿಖೆ ನಡೆಸುತ್ತಿರುವ ಸಿಬಿಐನ ವಿಧಿವಿಜ್ಞಾನ ತಜ್ಞ ಸುಧೀರ್‌ ಗುಪ್ತಾ ಅವರೇ ಈಗ ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನಡೆಸಲಿದ್ದಾರೆ.

ಏಮ್ಸ್‌ನ ವಿಧಿವಿಜ್ಞಾನ ತಂಡವು ಸದ್ಯದಲ್ಲೇ ಸುಶಾಂತ್‌ರ ಬಾಂದ್ರಾದ ನಿವಾಸಕ್ಕೆ ಭೇಟಿ ನೀಡಲಿದೆ. ಜತೆಗೆ, ಪ್ರಕರಣ ಸಂಬಂಧ ಹೇಳಿಕೆಗಳನ್ನು ಪಡೆಯಲು 5-6 ತಂಡವನ್ನು ಸಿಬಿಐ ರಚಿಸಲಿದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ. ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್‌ನ ಒಪ್ಪಿಗೆ ಸಿಕ್ಕ ಬೆನ್ನಲ್ಲೇ ಗುರುವಾರ ಕೇಂದ್ರ ತನಿಖಾ ಸಂಸ್ಥೆಯ ತಂಡ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳಿಗಾಗಿ ಮುಂಬಯಿ ಪೊಲೀಸರನ್ನು ಸಂಪ ರ್ಕಿ ಸಿದೆ. ಅಲ್ಲದೆ, ಸುಶಾಂತ್‌ ಕುಟುಂಬ ಸದಸ್ಯ ರೊಂದಿಗೆ ವಾಟ್ಸ್‌ಆ್ಯಪ್‌ನಲ್ಲಿ ಚಾಟ್‌ ಮಾಡಿದ್ದ ಡಿಸಿಪಿಯನ್ನು ಹಾಗೂ ಸುಶಾಂತ್‌ ಸಹೋದರಿ ಯನ್ನು ಭೇಟಿಯಾಗಿ ಮಾಹಿತಿ ಸಂಗ್ರಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಜತೆಗೆ, ತನಿಖೆಯಲ್ಲಿ ಮುಂಬಯಿ ಪೊಲೀಸರು ಮಾಡಿರುವ ಸಂಭಾವ್ಯ ಲೋಪಗಳ ಕುರಿತೂ ಸಿಬಿಐ ತನಿಖೆ ನಡೆಸಲಿದೆ ಎಂದು ಹೇಳಲಾಗಿದೆ. ಈ ನಡುವೆ, ಪ್ರಕರಣದ ತನಿಖೆಗೆ ಸಂಬಂಧಿಸಿ ಸಿಬಿಐಗೆ ಮಹಾರಾಷ್ಟ್ರ ಸರಕಾರ‌ ಸಂಪೂರ್ಣ ಸಹಕಾರ ನೀಡಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಗುರುವಾರ ಹೇಳಿದ್ದಾರೆ.

ಅಂಡರ್‌ವರ್ಲ್ಡ್ ನಂಟು ಸಾಧ್ಯತೆ
ಭೂಗತ ಜಗತ್ತಿನ ಅಪರಾಧಿಗಳಿಗೂ ಸುಶಾಂತ್‌ ಸಾವಿಗೂ ನಂಟು ಇರುವ ಸಾಧ್ಯತೆಯಿದೆ ಎಂದು ಮಾಜಿ ರಾ ಅಧಿಕಾರಿ ಎನ್‌.ಕೆ. ಸೂದ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಅವರು ಹಣಕಾಸಿನ ತೊಂದರೆಗೆ ಸಿಲುಕಿದ್ದರು ಎಂಬುವುದು ಯಾರನ್ನೋ ರಕ್ಷಿಸಲು ಮಾಡುತ್ತಿರುವ ಯತ್ನ ಎಂದು ನನಗನಿಸುತ್ತಿದೆ. ಈ ಸಾವಿನಲ್ಲಿ ಸುಶಾಂತ್‌ ಮನೆಯಲ್ಲಿ ಕೆಲಸಕ್ಕಿದ್ದವರ ಕೈವಾಡವೂ ಇರಬಹುದು. ಅವರಿಗೆ ಹಣದಾಸೆ ತೋರಿಸಿ ಅಂಡರ್‌ವರ್ಲ್ಡ್ ಕ್ರಿಮಿನಲ್‌ಗ‌ಳು ಈ ಕೃತ್ಯ ಮಾಡಿಸಿರಬಹುದು ಎಂದು ಸೂದ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.