ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

ಆಕ್ರೋಶದ ಬಳಿಕ ಸ್ಪಷ್ಟನೆ ಕೊಟ್ಟ ಥಿಯೇಟರ್

Team Udayavani, Mar 30, 2023, 4:21 PM IST

TDY-18

ಚೆನ್ನೈ: ಕನ್ನಡದ ʼಮಫ್ತಿʼ ಸಿನಿಮಾದ ರಿಮೇಕ್‌ “ಪತ್ತುತಲಾ’ʼ ತಮಿಳಿನಲ್ಲಿ ಇಂದು ಅದ್ಧೂರಿಯಾಗಿ ರಿಲೀಸ್‌ ಆಗಿದೆ. ಬೆಳಗ್ಗಿನಿಂದಲೇ ಸಿಲಂಬರಸನ್‌ ಅಭಿಮಾನಿಗಳು ಸಿನಿಮಾ ನೋಡಲು ಟಿಕೆಟ್‌ ಖರೀದಿಸಿದ್ದಾರೆ. ಚೆನ್ನೈನ ಖ್ಯಾತ ಥಿಯೇಟರ್‌ ನಲ್ಲಿ ಒಂದಾಗಿರುವ ʼರೋಹಿಣಿ ಥಿಯೇಟರ್ʼ ನಲ್ಲಿ ಟಿಕೆಟ್‌ ವಿಚಾರವಾಗಿ ನಡೆದ ಘಟನೆಯೊಂದು ವೈರಲ್‌ ಆಗಿದೆ.

ಸಿಂಬು ಅಭಿಮಾನಿಯಾಗಿರುವ ಬುಡಕಟ್ಟು ಕುಟುಂಬವೊಂದು ಮಕ್ಕಳೊಂದಿಗೆ ಸಿನಿಮಾ ನೋಡಲು ಥಿಯೇಟರ್‌ ಗೆ ಬಂದಿದ್ದಾರೆ. ಟಿಕೆಟ್‌ ಖರೀದಿಸಿರುವ ಕುಟುಂಬ ಇನ್ನೇನು ಸಿನಿಮಾ ನೋಡಲು ಥಿಯೇಟರ್‌ ಗೆ ಹೋಗಬೇಕು ಎನ್ನುವಷ್ಟರಲ್ಲೇ ಥಿಯೇಟರ್‌ ನ ಸಿಬ್ಬಂದಿ ಕುಟುಂಬವನ್ನು ತಡೆದಿದೆ.

ನರಿಕುರವ ಬುಡಕಟ್ಟಿಗೆ ಸೇರಿದ ಕುಟುಂಬವನ್ನು ಥಿಯೇಟರ್‌ ಒಳಗೆ ಹೋಗಲು ತಡೆದ ಸಿಬ್ಬಂದಿಗಳನ್ನು ಇತರ ಜನರು ಯಾಕೆ ಅವರನ್ನು ತಡೆಯುತ್ತಿದ್ದೀರಾ ಎಂದಿದ್ದಾರೆ. ಈ ಬಗ್ಗೆ ಜನ ಥಿಯೇಟರ್‌ ಮ್ಯಾನೇಜ್‌ ಮೆಂಟ್‌ ಗೆ ಪ್ರಶ್ನೆ ಮಾಡಿದ್ದಾರೆ. ವಿಷಯ ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆ ಆಗುತ್ತಿದ್ದಂತೆ ಥಿಯೇಟರ್‌ ಸಿಬ್ಬಂದಿ ಬುಡಕಟ್ಟು ಕುಟುಂಬವನ್ನು ಥಿಯೇಟರ್‌ ಒಳಗೆ ಬಿಟ್ಟಿದ್ದಾರೆ.

ಇದನ್ನೂ ಓದಿ: ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಥಿಯೇಟರ್‌ ಸ್ಪಷ್ಟೀಕರಣ:

“ಇಂದು ಬೆಳಿಗ್ಗೆ “ಪತ್ತುತಲಾ’ʼ ಸಿನಿಮಾ ವೀಕ್ಷಿಸಲು ಕುಟುಂಬವೊಂದು ನಮ್ಮ ಥಿಯೇಟರ್‌ ಗೆ ಬಂದಿದೆ. ಅವರನ್ನು ನಮ್ಮ ಸಿಬ್ಬಂದಿಗಳು ತಡೆದಿದ್ದಾರೆ. ಚಲನಚಿತ್ರಕ್ಕೆ ಯು/ಎ ಸೆನ್ಸಾರ್ ಮಾಡಿದ್ದಾರೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಾನೂನಿನ ಪ್ರಕಾರ ಯು/ಎಪ್ರಮಾಣೀಕರಿಸಿದ ಯಾವುದೇ ಚಲನಚಿತ್ರವನ್ನು ವೀಕ್ಷಿಸಲು ಅನುಮತಿಸಲಾಗುವುದಿಲ್ಲ. ಇದೇ ಕಾರಣದಿಂದ ಟಿಕೆಟ್ ತಪಾಸಣೆ ಸಿಬ್ಬಂದಿ ಅವರ ಪ್ರವೇಶವನ್ನು ನಿರಾಕರಿಸಿದ್ದಾರೆ ಎಂದು ಸ್ಪಷ್ಟೀಕರಣ ನೀಡಿದೆ.

ಆದರೆ ನೆಟ್ಟಿಗರು ಈ ಬಗ್ಗೆ ಟ್ವಟಿರ್‌ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಕಾನೂನನ್ನು ಬದಿಗಿಟ್ಟು ಅದೇ ಶೋನಲ್ಲಿ ಕುಟುಂಬವನ್ನು ಸಿನಿಮಾ ನೋಡಲು ಪ್ರವೇಶ ಕೊಟ್ಟಿದ್ದಾರೆ. ಕುಟುಂಬ ಖುಷಿಯಿಂದ ಸಿನಿಮಾ ನೋಡುವ ಬಗ್ಗೆ ಥಿಯೇಟರ್‌ ಮ್ಯಾನೇಜ್‌ ಮೆಂಟ್‌ ವಿಡಿಯೋ ಹಂಚಿಕೊಂಡಿದೆ.

12 ವರ್ಷದೊಳಗಿನ ಮಕ್ಕಳು ತಮ್ಮ ಪೋಷಕರೊಂದಿಗೆ ಬಂದರೆ ಅವರಿಗೆ ಪ್ರವೇಶ ನೀಡಬಹುದು ಎಂದು ಯು/ಎ ಪ್ರಮಾಣೀಕೃತ ʼದರ್ಬಾರ್ʼ ವೀಕ್ಷಿಸಲು ಧನುಷ್ ಅವರ ಪುತ್ರರಾದ ಯಾತ್ರಾ ಮತ್ತು ಲಿಂಗ ಬಂದಿರುವ ಫೋಟೋವನ್ನು ನೆಟ್ಟಿಗರು ಹಂಚಿಕೊಂಡು ಥಿಯೇಟರ್‌ ಮ್ಯಾನೇಜ್‌ ಮೆಂಟ್‌ ಗೆ ಪ್ರಶ್ನೆ ಮಾಡಿದೆ.

ಟಾಪ್ ನ್ಯೂಸ್

dina-ss

Daily Horoscope: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

CRUDE OIL

Crude oil: ಕಚ್ಚಾತೈಲಕ್ಕಾಗಿ ವಿದೇಶಗಳನ್ನೇ ಅವಲಂಬಿಸಿರುವ ದೇಶದಿಂದ ತೈಲ ಮಾರಾಟದಲ್ಲಿ ವಿಕ್ರಮ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-5

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

dina-ss

Daily Horoscope: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

CRUDE OIL

Crude oil: ಕಚ್ಚಾತೈಲಕ್ಕಾಗಿ ವಿದೇಶಗಳನ್ನೇ ಅವಲಂಬಿಸಿರುವ ದೇಶದಿಂದ ತೈಲ ಮಾರಾಟದಲ್ಲಿ ವಿಕ್ರಮ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ