ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

ಆಕ್ರೋಶದ ಬಳಿಕ ಸ್ಪಷ್ಟನೆ ಕೊಟ್ಟ ಥಿಯೇಟರ್

Team Udayavani, Mar 30, 2023, 4:21 PM IST

TDY-18

ಚೆನ್ನೈ: ಕನ್ನಡದ ʼಮಫ್ತಿʼ ಸಿನಿಮಾದ ರಿಮೇಕ್‌ “ಪತ್ತುತಲಾ’ʼ ತಮಿಳಿನಲ್ಲಿ ಇಂದು ಅದ್ಧೂರಿಯಾಗಿ ರಿಲೀಸ್‌ ಆಗಿದೆ. ಬೆಳಗ್ಗಿನಿಂದಲೇ ಸಿಲಂಬರಸನ್‌ ಅಭಿಮಾನಿಗಳು ಸಿನಿಮಾ ನೋಡಲು ಟಿಕೆಟ್‌ ಖರೀದಿಸಿದ್ದಾರೆ. ಚೆನ್ನೈನ ಖ್ಯಾತ ಥಿಯೇಟರ್‌ ನಲ್ಲಿ ಒಂದಾಗಿರುವ ʼರೋಹಿಣಿ ಥಿಯೇಟರ್ʼ ನಲ್ಲಿ ಟಿಕೆಟ್‌ ವಿಚಾರವಾಗಿ ನಡೆದ ಘಟನೆಯೊಂದು ವೈರಲ್‌ ಆಗಿದೆ.

ಸಿಂಬು ಅಭಿಮಾನಿಯಾಗಿರುವ ಬುಡಕಟ್ಟು ಕುಟುಂಬವೊಂದು ಮಕ್ಕಳೊಂದಿಗೆ ಸಿನಿಮಾ ನೋಡಲು ಥಿಯೇಟರ್‌ ಗೆ ಬಂದಿದ್ದಾರೆ. ಟಿಕೆಟ್‌ ಖರೀದಿಸಿರುವ ಕುಟುಂಬ ಇನ್ನೇನು ಸಿನಿಮಾ ನೋಡಲು ಥಿಯೇಟರ್‌ ಗೆ ಹೋಗಬೇಕು ಎನ್ನುವಷ್ಟರಲ್ಲೇ ಥಿಯೇಟರ್‌ ನ ಸಿಬ್ಬಂದಿ ಕುಟುಂಬವನ್ನು ತಡೆದಿದೆ.

ನರಿಕುರವ ಬುಡಕಟ್ಟಿಗೆ ಸೇರಿದ ಕುಟುಂಬವನ್ನು ಥಿಯೇಟರ್‌ ಒಳಗೆ ಹೋಗಲು ತಡೆದ ಸಿಬ್ಬಂದಿಗಳನ್ನು ಇತರ ಜನರು ಯಾಕೆ ಅವರನ್ನು ತಡೆಯುತ್ತಿದ್ದೀರಾ ಎಂದಿದ್ದಾರೆ. ಈ ಬಗ್ಗೆ ಜನ ಥಿಯೇಟರ್‌ ಮ್ಯಾನೇಜ್‌ ಮೆಂಟ್‌ ಗೆ ಪ್ರಶ್ನೆ ಮಾಡಿದ್ದಾರೆ. ವಿಷಯ ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆ ಆಗುತ್ತಿದ್ದಂತೆ ಥಿಯೇಟರ್‌ ಸಿಬ್ಬಂದಿ ಬುಡಕಟ್ಟು ಕುಟುಂಬವನ್ನು ಥಿಯೇಟರ್‌ ಒಳಗೆ ಬಿಟ್ಟಿದ್ದಾರೆ.

ಇದನ್ನೂ ಓದಿ: ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಥಿಯೇಟರ್‌ ಸ್ಪಷ್ಟೀಕರಣ:

“ಇಂದು ಬೆಳಿಗ್ಗೆ “ಪತ್ತುತಲಾ’ʼ ಸಿನಿಮಾ ವೀಕ್ಷಿಸಲು ಕುಟುಂಬವೊಂದು ನಮ್ಮ ಥಿಯೇಟರ್‌ ಗೆ ಬಂದಿದೆ. ಅವರನ್ನು ನಮ್ಮ ಸಿಬ್ಬಂದಿಗಳು ತಡೆದಿದ್ದಾರೆ. ಚಲನಚಿತ್ರಕ್ಕೆ ಯು/ಎ ಸೆನ್ಸಾರ್ ಮಾಡಿದ್ದಾರೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಾನೂನಿನ ಪ್ರಕಾರ ಯು/ಎಪ್ರಮಾಣೀಕರಿಸಿದ ಯಾವುದೇ ಚಲನಚಿತ್ರವನ್ನು ವೀಕ್ಷಿಸಲು ಅನುಮತಿಸಲಾಗುವುದಿಲ್ಲ. ಇದೇ ಕಾರಣದಿಂದ ಟಿಕೆಟ್ ತಪಾಸಣೆ ಸಿಬ್ಬಂದಿ ಅವರ ಪ್ರವೇಶವನ್ನು ನಿರಾಕರಿಸಿದ್ದಾರೆ ಎಂದು ಸ್ಪಷ್ಟೀಕರಣ ನೀಡಿದೆ.

ಆದರೆ ನೆಟ್ಟಿಗರು ಈ ಬಗ್ಗೆ ಟ್ವಟಿರ್‌ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಕಾನೂನನ್ನು ಬದಿಗಿಟ್ಟು ಅದೇ ಶೋನಲ್ಲಿ ಕುಟುಂಬವನ್ನು ಸಿನಿಮಾ ನೋಡಲು ಪ್ರವೇಶ ಕೊಟ್ಟಿದ್ದಾರೆ. ಕುಟುಂಬ ಖುಷಿಯಿಂದ ಸಿನಿಮಾ ನೋಡುವ ಬಗ್ಗೆ ಥಿಯೇಟರ್‌ ಮ್ಯಾನೇಜ್‌ ಮೆಂಟ್‌ ವಿಡಿಯೋ ಹಂಚಿಕೊಂಡಿದೆ.

12 ವರ್ಷದೊಳಗಿನ ಮಕ್ಕಳು ತಮ್ಮ ಪೋಷಕರೊಂದಿಗೆ ಬಂದರೆ ಅವರಿಗೆ ಪ್ರವೇಶ ನೀಡಬಹುದು ಎಂದು ಯು/ಎ ಪ್ರಮಾಣೀಕೃತ ʼದರ್ಬಾರ್ʼ ವೀಕ್ಷಿಸಲು ಧನುಷ್ ಅವರ ಪುತ್ರರಾದ ಯಾತ್ರಾ ಮತ್ತು ಲಿಂಗ ಬಂದಿರುವ ಫೋಟೋವನ್ನು ನೆಟ್ಟಿಗರು ಹಂಚಿಕೊಂಡು ಥಿಯೇಟರ್‌ ಮ್ಯಾನೇಜ್‌ ಮೆಂಟ್‌ ಗೆ ಪ್ರಶ್ನೆ ಮಾಡಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.