Manoj Rajput: ಮದುವೆ ಆಗುವುದಾಗಿ 13 ವರ್ಷಗಳಿಂದ ನಿರಂತರ ಅತ್ಯಾಚಾರ; ಖ್ಯಾತ ನಟ ಬಂಧನ


Team Udayavani, Feb 24, 2024, 5:42 PM IST

Manoj Rajput: ಮದುವೆ ಆಗುವುದಾಗಿ 13 ವರ್ಷಗಳಿಂದ ನಿರಂತರ ಅತ್ಯಾಚಾರ; ಖ್ಯಾತ ನಟ ಬಂಧನ

ರಾಯ್ಪುರ: ಮದುವೆ ಆಗುವುದಾಗಿ ನಂಬಿಸಿ ಕಳೆದ 13 ವರ್ಷಗಳಿಂದ ಸಂಬಂಧಿಕರೊಬ್ಬರ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಛತ್ತೀಸ್‌ಗಢದ ನಟ-ನಿರ್ದೇಶಕ-ನಿರ್ಮಾಪಕ ಮನೋಜ್ ರಜಪೂತ್ ನನ್ನು ಪೊಲೀಸರು ಬಂಧಿಸಿದ್ದಾರೆ.

29 ವರ್ಷದ ಸಂತ್ರಸ್ತೆಯ ದೂರಿನ ಮೇರೆಗೆ ಅವರನ್ನು ಶುಕ್ರವಾರ ರಾಜ್ಯದ ದುರ್ಗ್ ಜಿಲ್ಲೆಯ ಅವರ ಕಚೇರಿಯಿಂದ ಬಂಧಿಸಲಾಯಿತೆಂದು ಅಧಿಕಾರಿ ತಿಳಿಸಿದ್ದಾರೆ.

ಮದುವೆ ಆಗುವುದಾಗಿ 2011 ರಿಂದ ರಜಪೂತ್‌ ತನ್ನನ್ನುಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಈ ಫೆಬ್ರವರಿ 22 ರಂದು ಓಲ್ಡ್ ಭಿಲಾಯ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಸ್ನಾನದ ವಿಡಿಯೋ, ಖಾಸಗಿ ಫೋಟೋ ಲೀಕ್..‌ ನಟಿ ತ್ರಿಶಾ ಸುತ್ತ ಸಾಗಿದ ವಿವಾದ ಒಂದೆರೆಡಲ್ಲ..

ಸದ್ಯ ನಟನ ವಿರುದ್ದ ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಪರಾಧಗಳಿಗಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಕೃತ್ಯ ಆರಂಭವಾದಾಗ ಸಂತ್ರಸ್ತೆ ಅಪ್ರಾಪ್ತೆ ಆಗಿದ್ದರಿಂದ ರಜಪೂತ್‌ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯೂ ದೂರು ದಾಖಲಿಸಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ ರಾಜ್‌ಕುಮಾರ್ ಬೋರ್ಜಾ ಹೇಳಿದ್ದಾರೆ.

ಆದರೆ ರಜಪೂತನನ್ನು ಹಾಜರುಪಡಿಸಿದ ಸ್ಥಳೀಯ ನ್ಯಾಯಾಲಯವು ಪೋಕ್ಸೊ ಕಾಯಿದೆಯ ನಿಬಂಧನೆಗಳನ್ನು ರದ್ದುಗೊಳಿಸಿದೆ. 2011 ರಲ್ಲಿ ಈ ಕಾನೂನು ಅಸ್ತಿತ್ವದಲ್ಲಿ ಇರಲಿಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

1-nati

Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

1428

Viral: ಖ್ಯಾತ ನಟಿಯ ಬಾತ್‌ರೂಮ್‌ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.