ಸದ್ದು ಮಾಡುತ್ತಿದೆ ಲಿಜೋ ಹೊಸ ಚಿತ್ರ “ಚುರುಳಿ” ಸಿನಿಮಾದ ಟ್ರೈಲರ್


Team Udayavani, Jul 3, 2020, 1:24 PM IST

ಸದ್ದು ಮಾಡುತ್ತಿದೆ ಲಿಜೋ ಹೊಸ ಚಿತ್ರ “ಚುರುಳಿ” ಸಿನಿಮಾದ ಟ್ರೈಲರ್

ಕೇರಳ : ಮಲೆಯಾಳಂ ಚಿತ್ರರಂಗದಲ್ಲಿ ಲಿಜೋ ಪಲ್ಲಿಶೇರಿ ಜನಪ್ರಿಯ ಹೆಸರು, ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳನ್ನು ನೀಡಿದ ಲಿಜೋ ಅವರ ಮುಂದಿನ ಚಿತ್ರ “ಚುರುಳಿ” ಸಿನಿಮಾದ ಆಫೀಶಿಯಲ್ ಟ್ರೈಲರ್ ಬುಧವಾರ ಬಿಡುಗಡೆಯಾಗಿದೆ.

ಲಿಜೋ ಖ್ಯಾತಿ ಎಷ್ಟಿದೆ ಎಂದರೆ ಸಿನಿ ಪ್ರೇಕ್ಷಕರು ಅವರ ಮುಂದಿನ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿರುತ್ತಾರೆ. “ ಅಂಗಮಾಲಿ ಡೈರೀಸ್, ಇವರೊಳಗಿರುವ ನಿರ್ದೇಶಕನನ್ನು ಹೊರ ತಂದ ಚಿತ್ರ. ಈ.ಮಾ.ಯು ಹಾಗೂ ಜಲ್ಲಿಕಟ್ಟು ಮಲೆಯಾಳಂ ಚಿತ್ರರಂಗದಲ್ಲಿ ತನ್ನದೆ ಛಾಫನ್ನು ಹೊಂದಿದೆ, ಚಿತ್ರಕ್ಕೆ ಇತ್ತೀಚಿನ ವರ್ಷದಲ್ಲಿ ಹಲವಾರು ಪ್ರಶಸ್ತಿಗಳು ದೊರಕಿದೆ. ಲಿಜೋ ನಿರ್ದೇಶನದ ಹೊಸ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಟ್ರೆಂಡಿಂಗ್ ನಲ್ಲಿ ಸದ್ದು ಮಾಡುತ್ತಿದೆ.

“ಚುರುಳಿ” ಟ್ರೈಲರ್ ನಲ್ಲಿ ತೋರಿಸುವಂತೆ ಇಬ್ಬರು ದಟ್ಟಾರಣ್ಯದಲ್ಲಿ ಸಿಲುಕಿಕೊಂಡು, ಅಲ್ಲಿರುವ ವಿಚಿತ್ರ ಜನರ ಸಂಪರ್ಕದಿಂದ ಹೊರ ಬರಲು ಹರಸಾಹಸ ಪಡುವ ಸುತ್ತ ಚಿತ್ರ ಸಾಗುತ್ತದೆ ಎನ್ನುವುದು ಮೇಲ್ನೋಟಕ್ಕೆ ಟ್ರೈಲರ್ ಮೂಲಕ ಗಮನ ಸೆಳೆಯುತ್ತದೆ. ಇಡೀ ಟ್ರೈಲರ್ ಹಿಂದೆ ಕೇಳಿಸುವ ಹಿನ್ನಲೆ ಸಂಗೀತ ಕುತೂಹಲವನ್ನು ಹೆಚ್ಚಿಸುತ್ತದೆ. ತಾಂತ್ರಿವಾಗಿ ಚಿತ್ರ ತಂಡದ ಶ್ರಮ ಟ್ರೈಲರ್ ನಲ್ಲಿ ಎದ್ದು ಕಾಣುತ್ತದೆ.

ಜಲ್ಲಿಕಟ್ಟು ನಲ್ಲಿ ಚಿತ್ರಕಥೆಯಲ್ಲಿ ಗುರುತಿಸಿಕೊಂಡಿದ್ದ  ಎಸ್ ಹರೀಶ್ ಚುರುಳಿಯಲ್ಲಿ ಕೂಡ ಅದೇ ಕಾಯಕವನ್ನು ಮಾಡಿದ್ದಾರೆ. ಚಿತ್ರದಲ್ಲಿ ಘಟಾನುಘಟಿ ಅನುಭವಿ ಕಲಾವಿದರು ಕಾಣಿಸಿಕೊಂಡಿದ್ದು ಪ್ರಮುಖವಾಗಿ ಚೆಂಬನ್ ವಿನೋದ್, ವಿನಯ್ ಫ್ರಂಟ್, ಜಿಜು ಜೋರ್ಜ್, ಸೌಬಿನ್ ಶಾಹೀರ್, ಜಾಫರ್ ಇಡುಕ್ಕಿ ಹಾಗೂ ಇತರ ಪ್ರಮುಖರು ಬಣ್ಣ ಹಂಚಿದ್ದಾರೆ.

ಚುರುಳಿ ಚಿತ್ರದ ಕಥೆಯನ್ನು ವಿನೋಯ್ ಥಾಮಸ್ ಬರೆದಿದ್ದು. ಚಿತ್ರವನ್ನು ಕೇವಲ 19 ದಿನಗಳಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ.

 

 

ಟಾಪ್ ನ್ಯೂಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.