ವರ್ಕೌಟ್‌ ಆಯ್ತಾ ರೋಹಿತ್‌ ಶೆಟ್ಟಿ – ರಣ್ವೀರ್‌ ʼಸರ್ಕಸ್‌ʼ ಕಾಮಿಡಿ? ಮೊದಲ ದಿನ ಕಲೆಕ್ಷನ್‌ ಎಷ್ಟು


Team Udayavani, Dec 24, 2022, 1:40 PM IST

tdy-11

ಮುಂಬಯಿ: ರೋಹಿತ್‌ ಶೆಟ್ಟಿ ನಿರ್ದೇಶನದ ʼಸರ್ಕಸ್‌ʼ ಸಿನಿಮಾ ವಿಶ್ವದಾದ್ಯಂತ ಈ ವಾರ ತೆರೆ ಕಂಡಿದೆ. ಟ್ರೇಲರ್‌ ನಿಂದ ಒಂದಷ್ಟು ಹೈಪ್‌ ಕ್ರಿಯೇಟ್‌ ಮಾಡಿದ್ದ ಸಿನಿಮಾ ಮೊದಲ ದಿನದಲ್ಲಿ ಗಳಿಸಿದ್ದೆಷ್ಟು? ಸಿನಿಮಾದ ಬಗ್ಗೆ ಪ್ರೇಕ್ಷಕರು ಏನು ಹೇಳಿದ್ದಾರೆ ಎನ್ನುವುದರ ಕುರಿತ ವರದಿ ಇಲ್ಲಿದೆ.

ಬಾಲಿವುಡ್‌ ನಲ್ಲಿ ʼಸಿಂಗಂʼ ,ʼಗೋಲ್‌ ಮಾಲ್‌ʼ ಸರಣಿಯಂತಹ ಹಿಟ್‌ ಸಿನಿಮಾಗಳನ್ನು ನೀಡಿರುವ ರೋಹಿತ್‌ ಶೆಟ್ಟಿ ಕಾಮಿಡಿ ಜಾನರ್‌, ಬಹು ತಾರಾಗಣ ಇಟ್ಟುಕೊಂಡು ʼಸರ್ಕಸ್‌ʼ ಸಿನಿಮಾ ಮಾಡಿದ್ದಾರೆ. ಮೊದಲ ದಿನವೇ 10 ಸಾವಿರಕ್ಕೂ ಅಧಿಕ ಶೋ ಪ್ರದರ್ಶನಗೊಂಡಿದ್ದು, 3 ಲಕ್ಷಕ್ಕೂ ಅಧಿಕ ಟಿಕೆಟ್‌ಮಾರಾಟವಾಗುವ ಮೂಲಕ  ಸಿನಿಮಾಕ್ಕೆ ಭರ್ಜರಿ ಓಪನಿಂಗ್‌ ಸಿಕ್ಕಿದೆ.

ಬಿಟೌನ್‌ ನ ಸಿನಿಮಾ ವರದಿಯ ಪ್ರಕಾರ ʼಸರ್ಕಸ್‌ʼ ಮೊದಲ ದಿನವೇ 7 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ ಎನ್ನಲಾಗಿದೆ. ಪಿವಿಆರ್‌, ಐನಾಕ್ಸ್‌, ಸಿನಿಪೊಲಿಸ್ ನಲ್ಲಿ ಅಂದಾಜು 3.20 ಕೋಟಿ ಕಲೆಕ್ಷನ್‌ ಮಾಡಿದೆ. ಗುಜರಾತ್‌ ನಲ್ಲಿ ಹೆಚ್ಚು ಗಳಿಕೆ ಕಂಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ದುಬಾರಿ ಓಲಾ ಸ್ಕೂಟರ್‌ ಬಳಸಿಕೊಂಡು ಕ್ರಿಕೆಟ್‌ ಕಾಮೆಂಟ್ರಿ ಮಾಡಿದ ವ್ಯಕ್ತಿ.! ವಿಡಿಯೋ ವೈರಲ್

ಸಿನಿಮಾ ಅಷ್ಟಾಗಿ ಪ್ರೇಕ್ಷಕರಿಗೆ ಹಿಡಿಸಿಲ್ಲ. ರೋಹಿತ್‌ ಶೆಟ್ಟಿ ಅವರಿಂದ ಇಂತಹ ಸಿನಿಮಾ ನಿರೀಕ್ಷಿಸಿರಲಿಲ್ಲ ಎಂದು ಕೆಲವರು ಟ್ವೀಟ್‌ ಮಾಡಿದ್ದಾರೆ.

ರಣ್ವೀರ್‌ ಸಿಂಗ್‌ ಅವರ ಇತ್ತೀಚೆಗೆ ಬಂದ ಸಿನಿಮಾಗಳಿಗೆ ಹೋಲಿಸಿದರೆ ಈ ʼಸರ್ಕಸ್‌ʼ ಸಿನಿಮಾದ ಮೊದಲ ದಿನದ ಕಲೆಕ್ಷನ್‌ ತುಸು ಕಡಿಮೆಯೇ. ಆದರೆ ಕ್ರಿಸ್ಮಸ್‌, ಹೊಸ ವರ್ಷದ ದಿನಗಳಲ್ಲಿ ತೆರೆಗೆ ಬಂದಿರುವ ಸಿನಿಮಾದ ಮುಂದಿನ ದಿನಗಳಲ್ಲಿ ಬಾಕ್ಸ್‌ ಆಫೀಸ್‌ ನಲ್ಲಿ ನಿರೀಕ್ಷೆ ಮಾಡಿದಷ್ಟು ಕಲೆಕ್ಷನ್‌ ಮಾಡಬಹುದು.

ಸಂಜಯ್ ಮಿಶ್ರಾ, ಸಿದ್ಧಾರ್ಥ ಜಾಧವ್, ಪೂಜಾ ಹೆಗ್ಡೆ, ಜಾಕ್ವೆಲಿನ್ ಫರ್ನಾಂಡೀಸ್, ಜಾನಿ ಲಿವರ್, ವರುಣ್ ಶರ್ಮಾ, ಮುಖೇಶ್ ತಿವಾರಿ, ರಾಧಿಕಾ ಬಂಗಿಯಾ, ವ್ರಾಜೇಶ್ ಹಿರ್ಜಿ, ಮುರಳಿ ಶರ್ಮಾ ಮತ್ತು ಅನಿಲ್ ಚರಂಜಿ ಮುಂತಾದವರು ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.