ಡ್ರಗ್ ಪ್ರಕರಣ: ಹಾಸ್ಯ ನಟಿ ಭಾರತಿ ಸಿಂಗ್ , ಪತಿ ಹರ್ಷ್ ಗೆ ಜಾಮೀನು ಮಂಜೂರು

ಎನ್ ಸಿಬಿ ಲಭ್ಯವಾದ ಸುಳಿವಿನ ಆಧಾರದ ಮೇಲೆ ಸಿಂಗ್ ದಂಪತಿ ನಿವಾಸದ ಮೇಲೆ ದಾಳಿ ನಡೆದಿದೆ.

Team Udayavani, Nov 23, 2020, 3:47 PM IST

kannada news,kannada newspaper,online kannada news,online kannada newspaper

ಮುಂಬೈ: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮಾದಕ ವಸ್ತು ನಿಯಂತ್ರಣ ಮಂಡಳಿ(ಎಸ್ ಸಿಬಿ) ಯಿಂದ ಮುಂಬೈನ ಅಂಧೇರಿಯಲ್ಲಿ ಬಂಧಿಸಲ್ಪಟ್ಟಿದ್ದ ಖ್ಯಾತ ಕಾಮಿಡಿಯನ್ ಭಾರತಿ ಸೀಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸೋಮವಾರ(ನವೆಂಬರ್ 23, 2020) ಜಾಮೀನು ನೀಡಿದೆ.

ಭಾನುವಾರ ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಇಬ್ಬರಿಗೆ ಡಿಸೆಂಬರ್ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ನಂತರ ಭಾರತಿ ಸಿಂಗ್ ಕಲ್ಯಾಣ್ ಜೈಲಿನಲ್ಲಿ, ಪತಿ ಹರ್ಷ್  ಲಿಂಬಾಚಿಯನ್ನು ತಾಲೋಜಾ ಜೈಲಿನಲ್ಲಿ ಇರಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಟೆಲಿವಿಷನ್ ಕಾರ್ಯಕ್ರಮದ ಜನಪ್ರಿಯ ಜೋಡಿ, ಹಾಸ್ಯನಟಿ ಭಾರತಿ ಸಿಂಗ್ ಮತ್ತು ಪತಿ, ಸ್ಕ್ರಿಪ್ಟ್ ರೈಟರ್ ಹರ್ಷ್ ಲಿಂಬಾಚಿಯಾ ನಿವಾಸದ ಮೇಲೆ ಎನ್ ಸಿಬಿ(ಮಾದಕವಸ್ತು ನಿಯಂತ್ರಣ ಬ್ಯುರೋ) ಅಧಿಕಾರಿಗಳು ಶನಿವಾರ(ನವೆಂಬರ್ 21, 2020) ದಾಳಿ ನಡೆಸಿದ್ದರು.

ಎನ್ ಸಿಬಿ ಲಭ್ಯವಾದ ಸುಳಿವಿನ ಆಧಾರದ ಮೇಲೆ ಸಿಂಗ್ ದಂಪತಿ ನಿವಾಸದ ಮೇಲೆ ದಾಳಿ ನಡೆದಿದೆ. ಎನ್ ಸಿಬಿ ಮೂಲಗಳ ಪ್ರಕಾರ, ಮಾದಕ ವಸ್ತು ಸರಬರಾಜುದಾರರಿಂದ ಲಭ್ಯವಾದ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಮನೆಯಲ್ಲಿ ಅಲ್ಪಪ್ರಮಾಣದ ಮಾದಕ ವಸ್ತು ದೊರೆತಿರುವುದಾಗಿ ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ:ಆಸೀಸ್ ನಲ್ಲಿ ಅಭ್ಯಾಸ ಪಂದ್ಯ: ರಾಹುಲ್ ಬಳಗದ ವಿರುದ್ಧ ಭರ್ಜರಿ ಜಯ ಸಾಧಿಸಿದ ವಿರಾಟ್ ಪಡೆ

ಅಂಧೇರಿಯಲ್ಲಿರುವ ಲೋಖಾಂಡೆವಾಲಾ ಕಾಂಪ್ಲೆಕ್ಸ್ ನಲ್ಲಿರುವ ಭಾರತಿ ಸಿಂಗ್ ನಿವಾಸದ ಮೇಲೆ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರ ನೇತೃತ್ವದ ತಂಡ ದಾಳಿ ನಡೆಸಿರುವುದಾಗಿ ಪಿಟಿಐ ವರದಿ ಮಾಡಿತ್ತು..

ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ ಪೆಡ್ಲರ್ ಗಳ ವಿಚಾರಣೆ ನಡೆಸುವ ವೇಳೆ ಭಾರತಿ ಸಿಂಗ್ ಹೆಸರು ಬೆಳಕಿಗೆ ಬಂದಿರುವುದಾಗಿ ಸಮೀರ್ ವಾಂಖೇಡೆ ತಿಳಿಸಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ಸಿಂಗ್ ಹಾಗೂ ಪತಿ ಹರ್ಷ್ ಅವರನ್ನು ಎನ್ ಸಿಬಿ ಅಧಿಕಾರಿಗಳು ಕಚೇರಿಯಲ್ಲಿ ವಿಚಾರಣೆ ನಡೆಸಿದ್ದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.