ಬೈಕ್ ನಂಬರ್ ಪ್ಲೇಟ್ ನ್ನು ಅಕ್ರಮವಾಗಿ ಬಳಸಿದ್ದಾರೆಂದು ವಿಕ್ಕಿ ಕೌಶಲ್- ಸಾರಾ ವಿರುದ್ಧ ದೂರು


Team Udayavani, Jan 2, 2022, 9:58 AM IST

ಬೈಕ್ ನಂಬರ್ ಪ್ಲೇಟ್ ನ್ನು ಅಕ್ರಮವಾಗಿ ಬಳಸಿದ್ದಾರೆಂದು ವಿಕ್ಕಿ ಕೌಶಲ್- ಸಾರಾ ವಿರುದ್ಧ ದೂರು

ಇಂದೋರ್: ಬೈಕ್ ನಂಬರ್ ಪ್ಲೇಟ್ ನ್ನು ಅಕ್ರಮವಾಗಿ ಬಳಸಿದ್ದಾರೆಂದು ಬಾಲಿವುಡ್ ನ ವಿಕ್ಕಿ ಕೌಶಲ್ ಮತ್ತು ಸಾರಾ ಆಲಿ ಖಾನ್ ವಿರುದ್ಧ ದೂರು ದಾಖಲಾಗಿದೆ. ಮಧ್ಯ ಪ್ರದೇಶದ ವ್ಯಕ್ತಿಯೊಬ್ಬರು ಈ ದೂರು ನೀಡಿದ್ದಾರೆ.

ಮುಂಬರುವ ಚಲನಚಿತ್ರದ ದೃಶ್ಯಕ್ಕಾಗಿ, ವಿಕ್ಕಿ ಕೌಶಲ್ ಅವರು ಸಾರಾ ಅವರನ್ನು ತನ್ನ ಹಿಂದೆ ಕುಳ್ಳಿರಿಸಿಕೊಂಡು ಮೋಟಾರ್‌ ಸೈಕಲ್ ಓಡಿಸಿದ್ದಾರೆ. ಇಂದೋರ್ ನಿವಾಸಿಯು ವಿಕ್ಕಿ ಮತ್ತು ಸಾರಾ ಬಳಸಿದ ಬೈಕ್ ನ ನಂಬರ್ ಪ್ಲೇಟ್ ತನಗೆ ಸೇರಿದ ವಾಹನದ್ದು ಎಂದು ಹೇಳಿಕೊಂಡಿದ್ದಾನೆ.

“ಚಲನಚಿತ್ರದ ಸೀಕ್ವೆನ್ಸ್‌ನಲ್ಲಿ ಬಳಸಲಾದ ವಾಹನದ ಸಂಖ್ಯೆ ನನ್ನದಾಗಿದೆ. ಇದು ಚಲನಚಿತ್ರ ಘಟಕಕ್ಕೆ ತಿಳಿದಿದೆಯೇ ಎಂದು ನನಗೆ ತಿಳಿದಿಲ್ಲ, ಆದರೆ ಇದು ಕಾನೂನುಬಾಹಿರವಾಗಿದೆ” ಎಂದು ದೂರುದಾರ ಜೈ ಸಿಂಗ್ ಯಾದವ್ ಶನಿವಾರ ಎಎನ್ಐ ಗೆ ತಿಳಿಸಿದರು.

“ಅವರು ಅನುಮತಿಯಿಲ್ಲದೆ ನನ್ನ ನಂಬರ್ ಪ್ಲೇಟ್ ಬಳಸುವಂತಿಲ್ಲ. ನಾನು ಠಾಣೆಯಲ್ಲಿ ಮೆಮೊರಾಂಡಮ್ ನೀಡಿದ್ದೇನೆ. ಈ ವಿಷಯದಲ್ಲಿ ಕ್ರಮ ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಡ್ರಗ್ ಸ್ಮಗ್ಲರ್ ನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಗುಂಪಿನಿಂದ ದಾಳಿ: ನಾಲ್ವರಿಗೆ ಗಾಯ

ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಇಂದೋರ್‌ನ ಬಂಗಂಗಾ ಪ್ರದೇಶದ ಸಬ್‌ ಇನ್‌ಸ್ಪೆಕ್ಟರ್ ರಾಜೇಂದ್ರ ಸೋನಿ, “ನಮಗೆ ದೂರು ಬಂದಿದೆ, ನಂಬರ್ ಪ್ಲೇಟ್ ಅನ್ನು ಅಕ್ರಮವಾಗಿ ಬಳಸಲಾಗಿದೆಯೇ ಎಂದು ನಾವು ನೋಡುತ್ತೇವೆ. ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಚಿತ್ರ ಘಟಕ ಇಂದೋರ್‌ ನಲ್ಲಿದ್ದರೆ, ನಾವು ಅವರನ್ನು ತನಿಖೆ ಮಾಡಲು ಪ್ರಯತ್ನಿಸುತ್ತೇವೆ” ಎಂದಿದ್ದಾರೆ.

ವಿಕ್ಕಿ ಮತ್ತು ಸಾರಾ ಇತ್ತೀಚೆಗೆ ತಮ್ಮ ಮುಂಬರುವ ಹೆಸರಿಡದ ಚಿತ್ರದ ಶೂಟಿಂಗ್‌ನಲ್ಲಿ ಇಂದೋರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.