ಭಾರತದ ಮೊದಲ ಆಸ್ಕರ್ ವಿಜೇತ ವಸ್ತ್ರವಿನ್ಯಾಸಕಿ ಭಾನು ಅಥಯ್ಯಾ ನಿಧನ
Team Udayavani, Oct 16, 2020, 8:36 AM IST
ಮುಂಬೈ: ಭಾರತದ ಮೊದಲ ಆಸ್ಕರ್ ವಿಜೇತ ವಸ್ತ್ರವಿನ್ಯಾಸಕಿ ಭಾನು ಅಥಯ್ಯಾ (91) ನಿಧನರಾಗಿದ್ದಾರೆ. ಅವರು ವಯೋ ಸಹಜ ಅನಾರೋದ್ಯದಿಂದ ಬಳಲುತಿದ್ದರು.
1983ರಲ್ಲಿ ತೆರೆಕಂಡ ಹಾಲಿವುಡ್ ಸಿನೆಮಾ “ಗಾಂಧಿ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಅಥಯ್ಯಾಗೆ ಆ ಸಾಲಿನ “ಅತ್ಯುತ್ತಮ ವಸ್ತ್ರವಿನ್ಯಾಸಕಿ ಆಸ್ಕರ್’ ಪ್ರಶಸ್ತಿ ಲಭಿಸಿತ್ತು.
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಜನಿಸಿದ್ದ ಭಾನು ಅವರು 1956ರಲ್ಲಿ ಗುರು ದತ್ ಅವರ ಚಿತ್ರ ಸಿ.ಐ.ಡಿ. ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು.
ಇದನ್ನೂ ಓದಿ:ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿವೇಕ್ ಒಬೆರಾಯ್ ಮನೆಗೆ ಸಿಸಿಬಿ ದಾಳಿ
ಭಾನು ಅವರು 100ಕ್ಕಿಂತಲೂ ಅಧಿಕ ಬಾಲಿವುಡ್ ಸಿನಿಮಾಗಳಿಗೆ ವಸ್ತ್ರವಿನ್ಯಾಸ ಮಾಡಿದ್ದರು. ಅವರು, ಕೊನೆಯ ಬಾರಿ ಆಮಿರ್ ಖಾನ್ರ “ಲಗಾನ್’ ಹಾಗೂ ಶಾರೂಖ್ ಖಾನ್ರ “ಸ್ವದೇಸ್’ ಚಿತ್ರದ ವಸ್ತ್ರವಿನ್ಯಾಸ ಮಾಡಿದ್ದರು. ಅದಕ್ಕಾಗಿ ಹಲವು ಪ್ರಶಸ್ತಿಗಳನ್ನೂ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ