ಮನೆಗೆಲಸ ಮಾಡುವುದರಲ್ಲಿ ನನಗೆ ಹೆಮ್ಮೆ ಇದೆ: ದೀಪಿಕಾ ಪಡುಕೋಣೆ


Team Udayavani, Jan 22, 2021, 9:00 PM IST

Deepika Padukone says Ranveer Singh keeps on asking why she manages home herself, even orders groceries

ಮುಂಬೈ: ಬಾಲಿವುಡ್ ಅಂಗಳದ ಬಹುಬೇಡಿಕೆಯ ನಟಿ ದೀಪಿಕಾ ಪಡುಕೋಣೆಯ ಜೀವನ ಶೈಲಿ ಹೇಗಿರಬಹುದು? ಅವರಿಗೆ ಕೈಗೊಬ್ಬರು ಕಾಲಿಗೊಬ್ಬರು ಸೇವಕರಿರಬಹುದಾ? ಎಂದು ಹಲವರು ಅಂದುಕೊಂಡಿರಬಹುದು. ಆದರೆ ಆ ಯೋಚನೆ ಸುಳ್ಳಂತೆ, ದೀಪಿಕಾ ತಮ್ಮ ಎಲ್ಲಾ ಕೆಲಸಗಳನ್ನು ತಾವೇ ಮಾಡಿಕೊಳ್ಳುತ್ತಾರಂತೆ. ಈ  ಕುರಿತಾಗಿ ಆಕೆಯ ಪತಿ ರಣವೀರ್ ಸಿಂಗ್ “ನೀನು ಯಾಕೆ ಅಷ್ಟು ಕೆಲಸ ಮಾಡುತ್ತಿಯಾ” ಎಂದು ಪ್ರಶ್ನಿಸಿದ್ದಾರಂತೆ.

ಈ ಕುರಿತಾಗಿ ಸಂದರ್ಶನವೊಂದರಲ್ಲಿ ಮಾಹಿತಿ ಹಂಚಿಕೊಂಡಿರುವ ದೀಪಿಕಾ, ತನಗೆ ತನ್ನ ವೃತ್ತಿ ಜೀವನದ ಜೊತೆಗೆ ಮನೆ ನಿರ್ವಹಣೆಯನ್ನೂ ಮಾಡಬೇಕು. ಅದು ನನಗೆ ತುಂಬಾ ಸಂತೋಷವನ್ನು ಉಂಟು ಮಾಡುತ್ತದೆ ಎಂದಿದ್ದಾರೆ.

ನಾನು ಪ್ರತಿ ನಿತ್ಯ ಮನೆಯ ಕೆಲಸಗಳನ್ನು ಮಾಡುತ್ತೇನೆ, ನನ್ನ ಬಟ್ಟೆಗಳನ್ನು ಮಡಚಿ ಇಡುತ್ತೇನೆ , ಹೊರಗಡೆ ಹೋಗಿ ಬಂದ ನಂತರ ನನ್ನ ಲಗೇಜ್ ನಲ್ಲಿರುವ ಬಟ್ಟೆಗಳನ್ನು ತೆಗೆದು ರೂಮ್ ನಲ್ಲಿ ಆಯಾ ಜಾಗದಲ್ಲಿ ಜೋಡಿಸುತ್ತೇನೆ, ಮನೆಯಲ್ಲಿ ಯಾವುದೇ ಕಾರ್ಯಕ್ರಮಗಳಿದ್ದಾಗ ಬೇರೆಯವರಿಗೆ ಕೆಲಸಗಳನ್ನು ವಹಿಸದೆ ನಾನೇ ಯೋಜನೆ ರೂಪಿಸಿ ಕೆಲಸ ಮಾಡುತ್ತೇನೆ. ಅಡುಗೆಯನ್ನೂ ಮಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ:ಪೊಕೊ ಸಿ3 : ಒಂದು ಮಿಲಿಯನ್ ಯೂನಿಟ್‌ಗಳ ಮಾರಾಟ

ಸಿನಿಮಾದ ಜೊತೆಗೆ ಮನೆಯಲ್ಲಿಯೂ ಕೆಲಸ ಮಾಡುವುದನ್ನು ಕಂಡು ಪತಿ ರಣವೀರ್ ಸಿಂಗ್, “ನೀನು ಯಾಕೆ ಅಷ್ಟು ಕೆಲಸ ಮಾಡುತ್ತಿಯಾ” ಎಂಬುದಾಗಿ ಪ್ರಶ್ನಿಸಿದ್ದು, ಇದಕ್ಕೆ ನಾನೂ ಈ ಕೆಲಸಗಳನ್ನು ಮಾಡುವುದರಲ್ಲಿ ನನಗೆ ಸಂತೋಷವಿದೆ, ಹೆಮ್ಮೆ ಇದೆ ಎಂದಿರುವುದಾಗಿ ತಿಳಿಸಿದ್ದಾರೆ,

ರಣವೀರ್ ಕುರಿತು ದೀಪಿಕಾ ಮಾತು

ಪತಿ ರಣವೀರ್ ಕುರಿತಾಗಿ ದೀಪಿಕಾ ಮಾತನಾಡಿದ್ದು, ನನ್ನ ಮತ್ತು ರಣವೀರ್ ವ್ಯಕ್ತಿತ್ವ ಬೇರೆ ಬೇರೆ. ಆದರೆ ನಾವು ಕಳೆದ ಎಂಟು ವರ್ಷಗಳಿಂದ ಜೊತೆಯಲ್ಲಿದ್ದೇವೆ. ಪರಸ್ಪರ ಒಬ್ಬರನ್ನೊಬ್ಬರು ಅರ್ಥಮಾಡಿಕೊಂಡಿದ್ದೇವೆ. ಅದೇ ನಮ್ಮ ದಾಂಪತ್ಯದ ಗುಟ್ಟು ಎಂದು ಹೇಳಿದ್ದಾರೆ. ನನಗೆ ರಣವೀರ್ ಮನಸ್ಸಿನ ಕುರಿತು ಎಲ್ಲ ತಿಳಿದಿದೆ. ಅವರು ಒಬ್ಬ ಅದ್ಭುತ ವ್ಯಕ್ತಿ ಎಂದಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಡಾ.ಕೆ.ಸುಧಾಕರ್

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.