ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್

ಡ್ರಗ್ಸ್ ಮತ್ತು ಚಿತ್ರರಂಗದ ನಡುವಿನ ಸಂಬಂಧದ ಬಗ್ಗೆ ಹೊರಬಿದ್ದ ಪ್ರಭಾವಶಾಲಿಗಳ ಹೆಸರು ಇದೀಗ ತನಿಖೆಯಲ್ಲಿ ಹೊರಬಿದ್ದಂತಾಗಿದೆ.

Team Udayavani, Sep 23, 2020, 6:11 PM IST

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್?

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಮಾದಕ ದ್ರವ್ಯ ಜಾಲದ ಬಗೆಗಿನ ತನಿಖೆಯಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳತೊಡಗಿದೆ. ಏತನ್ಮಧ್ಯೆ ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಹೆಸರು ಕೂಡಾ ಕೇಳಿಬಂದಿದ್ದು, ಮೂರು ದಿನಗಳಲ್ಲಿ ಪಡುಕೋಣೆ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಗೆ ವಿಚಾರಣೆಗೆ ಹಾಜರಾಗುವಂತೆ ಎನ್ ಸಿಬಿ ನೋಟಿಸ್ ನೀಡಿರುವುದಾಗಿ ವರದಿ ತಿಳಿಸಿದೆ.

ಈಗಾಗಲೇ ದೀಪಿಕಾ ಪಡುಕೋನೆ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ಗೆ ಎನ್ ಸಿಬಿ ನೋಟಿಸ್ ನೀಡಿದ್ದು, ಮಂಗಳವಾರ ವಿಚಾರಣೆ ನಡೆಸಲಾಗಿತ್ತು. ದೀಪಿಕಾಗೆ ಮಾದಕ ವಸ್ತುಗಳನ್ನು ಮ್ಯಾನೇಜರ್ ಪೂರೈಕೆ ಮಾಡುತ್ತಿದ್ದದ್ದು ರಿಯಾ ಚಕ್ರವರ್ತಿ ಮೊಬೈಲ್ ನಲ್ಲಿನ ವಾಟ್ಸಪ್ ಚಾಟ್ ನಿಂದ ಬಯಲಾಗಿತ್ತು.

ಡ್ರಗ್ಸ್ ಮತ್ತು ಚಿತ್ರರಂಗದ ನಡುವಿನ ಸಂಬಂಧದ ಬಗ್ಗೆ ಹೊರಬಿದ್ದ ಪ್ರಭಾವಶಾಲಿಗಳ ಹೆಸರು ಇದೀಗ ತನಿಖೆಯಲ್ಲಿ ಹೊರಬಿದ್ದಂತಾಗಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ವಿಚಾರಣೆ ಇದೀಗ ಬಾಲಿವುಡ್ ನ ಘಟನಾನುಘಟಿಗಳ ಹೆಸರು ಹೊರಬೀಳವಂತೆ ಮಾಡಿದೆ.

ಇಂಡಿಯಾ ಟುಡೇ ವರದಿ ಪ್ರಕಾರ, ಶ್ರುತಿ ಮೋದಿ, ಸಿಮೋನ್ ಖಾಂಬಟ್ಟಾ ಹಾಗೂ ರಾಕುಲ್ ಪ್ರೀತ್ ಗೆ ಸೆಪ್ಪೆಂಬರ್ 24ರಂದು ವಿಚಾರಣೆಗೆ ಹಾಜರಾಗುವಂತೆ ಎನ್ ಸಿಬಿ ನೋಟಿಸ್ ನೀಡಿದ್ದು, ದೀಪಿಕಾ ಪಡುಕೋಣೆಗೆ ಸೆ.25ರಂದು ಹಾಗೂ ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಗೆ ಸೆ.26ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ: IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

ಕರೀಷ್ಮಾ ಪ್ರಕಾಶ್ ಮೊಬೈಲ್ ಫೋನ್ ಅನ್ನು ತನಿಖೆಗೆ ಒಳಪಡಿಸಿದ್ದ ಅಧಿಕಾರಿಗಳಿಗೆ ಡಿ ಆ್ಯಂಡ್ ಕೆ ನಡುವಿನ ಸಂಭಾಷಣೆ ಬಯಲಾಗಿದ್ದು, ಇದರಲ್ಲಿ ಡ್ರಗ್ಸ್ ತರಿಸಿಕೊಳ್ಳುವ ಮಾತುಕತೆ ನಡೆದಿರುವುದಾಗಿ ವರದಿ ತಿಳಿಸಿದೆ.

ಮುಂಬೈನಲ್ಲಿ ಶೋಧ ಕಾರ್ಯ ನಡೆಸುತ್ತಿದ್ದ ಅಧಿಕಾರಿಗಳಿಗೆ 59 ಗ್ರಾಂ ಮರಿಜುವಾನಾ ವಶಪಡಿಸಿಕೊಂಡ ನಂತರ ನಟಿ ರಿಯಾ ಚಕ್ರವರ್ತಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಲಾಗಿತ್ತು. ಬಾಯ್ ಫ್ರೆಂಡ್ ಸುಶಾಂತ್ ಸಿಂಗ್ ರಜಪೂತ್ ಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಪ್ರಮುಖ ಆರೋಪಿಗಳಲ್ಲಿ ರಿಯಾ ಒಬ್ಬಳಾಗಿದ್ದಾಳೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.