ದೀಪಿಕಾ ಈಗ ಚಿತ್ರ ನಿರ್ಮಾಪಕಿ: acid attack ಸಂತ್ರಸ್ತೆಯ ಪಾತ್ರ


Team Udayavani, Oct 5, 2018, 11:57 AM IST

dipika-acid-attack-700.jpg

ಮುಂಬಯಿ : ಮೇಘನಾ ಗುಲ್ಜಾರ್‌ ನಿರ್ದೇಶನದ ಮುಂದಿನ ಚಿತ್ರವನ್ನು ನಟಿ ದೀಪಿಕಾ ಪಡುಕೊಣೆ ನಿರ್ಮಿಸಲಿದ್ದಾರೆ. ಈ ಚಿತ್ರದಲ್ಲಿ ದೀಪಿಕಾ, ಆ್ಯಸಿಡ್‌ ಅಟ್ಯಾಕ್‌ ಮಹಿಳೆಯ ಪಾತ್ರವನ್ನು ವಹಿಸಲಿದ್ದಾರೆ. 

32ರ ಹರೆಯದ ದೀಪಿಕಾ ಅವರು ಇನ್ನಷ್ಟೇ ಹೆಸರಿಡಬೇಕಿರುವ ಚಿತ್ರದಲ್ಲಿ ಲಕ್ಷ್ಮೀ ಅಗರ್‌ವಾಲ್‌ ಅವರ “ಆ್ಯಸಿಡ್‌ ದಾಳಿ ಸಂತ್ರಸ್ತೆ’ಯ ಪಾತ್ರವನ್ನು ವಹಿಸುವರು. 

2005ರಲ್ಲಿ ಲಕ್ಷ್ಮೀ ಅಗರ್‌ವಾಲ್‌ ಷವರು ದಿಲ್ಲಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆಕೆಯ ಮೇಲೆ, ಆಕೆಯ ಎರಡು ಪಟ್ಟು ಹೆಚ್ಚು ಪ್ರಾಯದ ವ್ಯಕ್ತಿಯೋರ್ವ ಆ್ಯಸಿಡ್‌ ದಾಳಿ ನಡೆಸಿದ್ದ. ಆ ದಾಳಿಕೋರ ಲಕ್ಷ್ಮೀ ಅವರ ಮನೆಯವರಿಗೆ ತಿಳಿದವನೇ ಆಗಿದ್ದು ಮತ್ತು ತನ್ನನ್ನು ವರಿಸುವ ಆತನ ಪ್ರಸ್ತಾವವನ್ನು ಲಕ್ಷ್ಮೀ ತಿರಸ್ಕರಿಸಿದ್ದಳು. 

“ಲಕ್ಷ್ಮೀ ಅಗರ್‌ವಾಲ್‌ ಕಥೆ ಕೇಳಿ ನಾನು ದಂಗಾದೆ. ಮನಸ್ಸಿಗೆ ತೀವ್ರವಾದ ನೋವಾಯಿತು. ಇದು ಕೇವಲ ಒಂದು ಹಿಂಸೆಯ ಘಟನೆಯಲ್ಲ; ಧೈರ್ಯ, ಸ್ಥೈರ್ಯ, ಭರವಸೆ ಮತ್ತು ವಿಜಯದ ಘಟನೆ ಎಂದು ನನ್ನಗನ್ನಿಸಿತು. ಇದು ನನ್ನ ಮೇಲೆ ಅಪಾರವಾದ ಪರಿಣಾಮ ಉಂಟು ಮಾಡಿತು. ನಾನೇ ಲಕ್ಷ್ಮಿ ಯ ಪಾತ್ರ ವಹಿಸಿ ನಟಿಸಬೇಕೆಂದು ತೀರ್ಮಾನಿಸಿದೆ; ಮಾತ್ರವಲ್ಲ ಚಿತ್ರವನ್ನು ನಾನೇ ನಿರ್ಮಿಸಬೇಕೆಂದು ನಿರ್ಧರಿಸಿದೆ’ ಎಂದು ದೀಪಿಕಾ ಹೇಳಿದರು. 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.