ಧನುಷ್ ʼCaptain Millerʼ‌ಗೆ ʼLal Salaamʼ ಟಕ್ಕರ್? ಸಂಕ್ರಾಂತಿಗೆ ಬಾಕ್ಸ್‌ ಆಫೀಸ್‌ ಫೈಟ್?

ಪತ್ನಿಯ ಸಿನಿಮಾಕ್ಕೆ ಟಕ್ಕರ್‌ ಕೊಡುತ್ತಾರಾ ಧನುಷ್?‌

Team Udayavani, Nov 11, 2023, 1:06 PM IST

ಧನುಷ್ ʼCaptain Millerʼ‌ಗೆ ʼLal Salaamʼ ಟಕ್ಕರ್? ಸಂಕ್ರಾಂತಿಗೆ ಬಾಕ್ಸ್‌ ಆಫೀಸ್‌ ಫೈಟ್?

ಚೆನ್ನೈ: ದೀಪಾವಳಿ ಹಬ್ಬದ ತಯಾರಿಗೆ ಕಾಲಿವುಡ್‌ ರೆಡಿಯಾಗಿದೆ. ಹೊಸ ಸಿನಿಮಾಗಳ ಅಪ್ಡೇಟ್‌ ಗಳು ಒಂದೊಂದಾಗಿ ಹೊರ ಬೀಳುತ್ತಿವೆ. ರಿಲೀಸ್‌ ಡೇಟ್‌, ಟೀಸರ್‌, ಸಾಂಗ್‌ ರಿಲೀಸ್‌ ಹೀಗೆ ತನ್ನ ಸಿನಿಮಾದಿಂದ ಹೊಸ ಅಪ್ಡೇಟ್‌ ಗಳನ್ನು ಚಿತ್ರತಂಡ ದೀಪಾವಳಿಗೆ ನೀಡಲು ರೆಡಿಯಾಗಿವೆ.

ಪ್ರತಿ ವರ್ಷ ಸಂಕ್ರಾಂತಿ ಹಬ್ಬಕ್ಕೆ ದೊಡ್ಡ ಸಿನಿಮಾಗಳು ರಿಲೀಸ್‌ ಆಗುತ್ತವೆ. ಮುಂದಿನ ವರ್ಷ ಕಾಲಿವುಡ್‌ ನಲ್ಲಿ ಬಿಗ್‌ ಸಿನಿಮಾಗಳು ರಿಲೀಸ್‌ ಸಂಕ್ರಾಂತಿ ಹಬ್ಬವನ್ನು ಲಾಕ್‌ ಮಾಡಿಕೊಂಡಿವೆ. ಇದರಲ್ಲಿ ಪ್ರಮುಖವಾದವು ಎಂದರೆ ಧನುಷ್‌ ಅವರ ʼಕ್ಯಾಪ್ಟನ್‌ ಮಿಲ್ಲರ್‌ʼ. ಈ ಸಿನಿಮಾ ರಿಲೀಸ್‌ ಸಮಯದಲ್ಲೇ ರಜಿನಿಕಾಂತ್‌ ಐಶ್ವರ್ಯಾ ರಜಿನಿಕಾಂತ್ ನಿರ್ದೇಶನದ ʼಲಾಲ್‌ ಸಲಾಂʼ ಸಿನಿಮಾ ಕೂಡ ರಿಲೀಸ್‌ ಆಗಲಿದೆ ಎನ್ನಲಾಗಿದೆ.

ಸಂಕ್ರಾಂತಿ ಹಬ್ಬಕ್ಕೆ ಕಾಲಿವುಡ್‌ ನಲ್ಲಿ ʼಲಾಲ್‌ ಸಲಾಂʼ ಹಾಗೂ ʼಕ್ಯಾಪ್ಟನ್‌ʼ ಜೊತೆಯಾಗಿಯೇ ರಿಲೀಸ್‌ ಆಗಲಿದೆ ಎನ್ನಲಾಗಿದ್ದು, ಫ್ಯಾನ್ಸ್‌ ಗಳು ಬಾಕ್ಸ್‌ ಆಫೀಸ್‌ ಕದನ ನೋಡಲು ಕಾಯುತ್ತಿದ್ದಾರೆ.

2022 ರಲ್ಲಿ ಧನುಷ್‌ ಹಾಗೂ ಐಶ್ವರ್ಯಾ ತನ್ನ 18 ವರ್ಷದ ದಾಂಪತ್ಯ ಜೀವನದಿಂದ ದೂರವಿದ್ದು ಪ್ರತ್ಯೇಕವಾಗಿ ಇರುವುದಾಗಿ ಘೋಷಿಸಿದ್ದರು. ಆದರೆ ಅಧಿಕೃತವಾಗಿ ಇನ್ನು ಕೂಡ ಇಬ್ಬರು ಈ ಬಗ್ಗೆ ಎಲ್ಲೂ ಮಾತನಾಡಿಲ್ಲ. ವಿಚ್ಛೇದನವನ್ನು ಪಡೆದಿಲ್ಲ. ತನ್ನ‌ ಮಕ್ಕಳಾದ ಲಿಂಗಾ ಹಾಗೂ ಯಾತ್ರಾ ಅವರಿಗೆ ಪೋಷಕರಾಗಿ ಉಳಿದಿದ್ದು, ದೂರವಿದ್ದೇ ಮಕ್ಕಳಿಗೆ ಸಮಯವನ್ನು ನೀಡುತ್ತಿದ್ದಾರೆ.

ʼಲಾಲ್‌ ಸಲಾಂʼ ಐಶ್ವರ್ಯಾ ನಿರ್ದೇಶನದ ಮೂರನೇ ಸಿನಿಮಾ. ಈ ಹಿಂದೆ ಅವರು ʼ3ʼ(2011), ʼ ವೈ ರಾಜಾ ವೈʼ(2015) ಸಿನಿಮಾವನ್ನು ಮಾಡಿದ್ದರು. ʼಲಾಲ್‌ ಸಲಾಂʼ ಸಿನಿಮಾದಲ್ಲಿ ವಿಷ್ಣು ವಿಶಾಲ್,ವಿಕ್ರಾಂತ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದು, ರಜಿನಿಕಾಂತ್‌ ಹಾಗೂ ಕಪಿಲ್‌ ದೇವ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಸಿನಿಮಾದ ಟೀಸರ್‌ ದೀಪಾವಳಿಗೆ ರಿಲೀಸ್‌ ಆಗಲಿದೆ ಎನ್ನಲಾಗಿದೆ.

ಇನ್ನು ಧನುಷ್ ಅವರ ʼಕ್ಯಾಪ್ಟನ್‌ ಮಿಲ್ಲರ್‌ʼ ನಿರೀಕ್ಷೆ ಹೆಚ್ಚಿಸಿದ್ದು, ಅರುಣ್ ಮಾಥೇಶ್ವರನ್ ಅವರ ಈ ಸಿನಿಮಾದಲ್ಲಿ ಧನುಷ್‌ ಜೊತೆ ಶಿವರಾಜ್‌ ಕುಮಾರ್‌  ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಿಯಾಂಕಾ ಮೋಹನ್, ಸಂದೀಪ್ ಕಿಶನ್, ನಾಸರ್, ವಿನೋತ್ ಕಿಶನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.