Actress: ಮೊದಲ ಮಗುವಿನ ನಿರೀಕ್ಷೆ; ಬಣ್ಣದ ಲೋಕ ತೊರೆಯಲು ನಿರ್ಧರಿಸಿದ ಖ್ಯಾತ ನಟಿ


Team Udayavani, May 29, 2023, 4:27 PM IST

Actress: ಮೊದಲ ಮಗುವಿನ ನಿರೀಕ್ಷೆ; ಬಣ್ಣದ ಲೋಕ ತೊರೆಯಲು ನಿರ್ಧರಿಸಿದ ಖ್ಯಾತ ನಟಿ

ಮುಂಬಯಿ: ಜನಪ್ರಿಯ ಕಿರುತೆರೆ ನಟಿಯರಲ್ಲಿ ಒಬ್ಬರಾಗಿರುವ ದೀಪಿಕಾ ಕಾಕರ್ ನಟನಾ ಕ್ಷೇತ್ರದಿಂದ ದೂರವಾಗಲು ನಿರ್ಧರಿಸಿದ್ದಾರೆ.

ʼ ಸಸುರಲ್ ಸಿಮರ್ ಕಾʼ ಧಾರಾವಾಹಿಯಿಂದ ಖ್ಯಾತಿಯನ್ನು ಪಡೆದುಕೊಂಡ ನಟಿ ದೀಪಿಕಾ ಕಾಕರ್ 2010 ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ʼನೀರ್ ಭರೇ ತೇರೆ ನೈನಾ ದೇವಿʼ ಧಾರಾವಾಹಿಯಲ್ಲಿ ಲಕ್ಷ್ಮಿ ಪಾತ್ರದಲ್ಲಿ ಕಾಣಿಸಿಕೊಂಡ ಅವರು, ʼಆಗ್ಲೇ ಜನಮ್ ಮೋಹೆ ಬಿತಿಯಾ ಹಿ ಕಿಜ್ʼ ನಲ್ಲಿ ರೇಖಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಿರುತೆರೆ ಲೋಕದಲ್ಲಿ ಜನಮನ ಗೆದ್ದಿದ್ದ ಸಸುರಲ್ ಸಿಮರ್ ಕಾʼ  ಧಾರಾವಾಹಿ ಅವರಿಗೆ ಹೆಚ್ಚಿನ ಫೇಮ್‌ ತಂದುಕೊಟ್ಟಿತು.

ಕಳೆದ ಕೆಲ ಸಮಯದಿಂದ ಟಿವಿ ಕ್ಷೇತ್ರದಿಂದ ದೂರವಿದ್ದ ಅವರು, ಇದೀಗ ನಟನಾ ಕ್ಷೇತ್ರದಿಂದ ದೂರವಾಗಲು ನಿರ್ಧರಿಸಿದ್ದಾರೆಂದು ಹೇಳಿದ್ದಾರೆ.

2018 ರಲ್ಲಿ ಶೋಯೆಬ್ ಇಬ್ರಾಹಿಂ ಎನ್ನುವವರನ್ನು ವಿವಾಹವಾದ ಅವರು, 2022 ರಲ್ಲಿ ತಾಯಿ ಆಗುವ ಸುದ್ದಿಯನ್ನು ಫೋಟೋವೊಂದನ್ನು ಹಂಚಿಕೊಂಡು ಹೇಳಿದ್ದರು.

“ನಾನು ಗರ್ಭಾವಸ್ಥೆಯ ಈ ಹಂತವನ್ನು ಆನಂದಿಸುತ್ತಿದ್ದೇನೆ ಮತ್ತು ನಮ್ಮ ಮೊದಲ ಮಗುವನ್ನು ಸ್ವಾಗತಿಸುತ್ತಿದ್ದೇನೆ. ನಾನು ಚಿಕ್ಕ ವಯಸ್ಸಿನಲ್ಲಿಯೇ ಕೆಲಸ ಮಾಡಲು ಪ್ರಾರಂಭಿಸಿದೆ ಮತ್ತು ಇದು ಸುಮಾರು 10-15 ವರ್ಷಗಳ ಕಾಲ ಸತತವಾಗಿ ಮುಂದುವರೆಯಿತು. ನನ್ನ ಗರ್ಭಾವಸ್ಥೆಯ ಪ್ರಯಾಣವು ಪ್ರಾರಂಭವಾದಾಗ, ನಾನು ಶೋಯೆಬ್ ಗೆ ಹೇಳಿದೆ. ನಾನು ಕೆಲಸ ಮಾಡಲು ಬಯಸುವುದಿಲ್ಲ ಮತ್ತು ನಟನೆಯನ್ನು ತ್ಯಜಿಸಲು ಬಯಸುತ್ತೇನೆ, ನಾನು ಗೃಹಿಣಿ ಮತ್ತು ತಾಯಿಯಾಗಿ ಜೀವನ ನಡೆಸಲು ಬಯಸುತ್ತೇನೆ ಎಂದು ವೆಬ್‌ ಸೈಟ್‌ ವೊಂದಕ್ಕೆ ಹೇಳಿದ್ದಾರೆ.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

tdy-15

Leo 2nd Song ರಿಲೀಸ್:‌ “Badass” ಮೂಲಕ ಹೈಪ್‌ ಹೆಚ್ಚಿಸಿದ ʼಲಿಯೋದಾಸ್‌ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

tdy-2

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್‌ 1 ಫ್ರೀʼ ಟಿಕೆಟ್‌ ಆಫರ್ ಘೋಷಿಸಿದ ಶಾರುಖ್‌ ಖಾನ್

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

pl

Mangalore: ಅಪಘಾತ, ಪ್ರಾಣರಕ್ಷಣೆ ಕ್ರಮಗಳಿಗೆ ಒತ್ತು ಸಿಗಲಿ; ನ್ಯಾ| ಜಿ. ನರೇಂದರ್‌

police siren

Police: ರಶೀದಿ ನೀಡಿಲ್ಲ ಎಂಬ ವೀಡಿಯೋ ವೈರಲ್‌: ಪೊಲೀಸರಿಂದ ಸ್ಪಷ್ಟನೆ

police siren

Fraud: ಈರುಳ್ಳಿ ವ್ಯಾಪಾರಿಗೆ 75 ಲಕ್ಷ ರೂ. ವಂಚನೆ

tower

Mulki: ಮೊಬೈಲ್‌ ಟವರ್‌ ಮೇಲೇರಿ ಪ್ರತಿಭಟನೆ ?

swim

Drown: ಕೇರಳದ ವಯನಾಡ್‌ಗೆ ಪ್ರವಾಸ- ನೀರಿನಲ್ಲಿ ಮುಳುಗಿ ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.