ಬ್ರಾ ಖರೀದಿಗೆ ಶಾಪಿಂಗ್‌ ಹೋದಾಗ.. ಸಿನಿಮಾ ಸೀನ್ ಕುರಿತು ಮಾತನಾಡುತ್ತ ನೈಜ ಘಟನೆ ನೆನೆದ ಕರಣ್


Team Udayavani, Aug 3, 2023, 6:02 PM IST

ಬ್ರಾ ಖರೀದಿಗೆ ಶಾಪಿಂಗ್‌ ಹೋದಾಗ.. ಸಿನಿಮಾ ಸೀನ್ ಕುರಿತು ಮಾತನಾಡುತ್ತ ನೈಜ ಘಟನೆ ನೆನೆದ ಕರಣ್

ಮುಂಬಯಿ: ಬಾಲಿವುಡ್‌ ನಿರ್ದೇಶಕ ಕರನ್ ಜೋಹರ್‌ 7 ವರ್ಷದ ಬಳಿಕ ನಿರ್ದೇಶನಕ್ಕೆ ಇಳಿದಿದ್ದಾರೆ. ಅವರ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗುತ್ತಿದೆ.

ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಾಣುತ್ತಿದೆ. ಇತ್ತ ಸಿನಿಮಾ ತಂಡ ಪ್ರತಿಕಾಗೋಷ್ಠಿ ನಡೆಸಿ ಸಿನಿಮಾದ ಕುರಿತಾದ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದೆ. ಸ್ತ್ರೀವಾದ, ಪುರುಷ ಸಮಾಜದ ವಿಚಾರವನ್ನು ಸಿನಿಮಾದಲ್ಲಿ ಆಧುನಿಕ ರೀತಿಯಲ್ಲಿ ತೋರಿಸಲಾಗಿದೆ.

ಸಿನಿಮಾದಲ್ಲಿ ರಾಕಿ (ರಣವೀರ್) ರಾಣಿಯ ತಾಯಿ (ಚುರ್ನಿ ಗಂಗೂಲಿ) ಜೊತೆಗೆ ಒಳ ಉಡುಪುಗಳ ಶಾಪಿಂಗ್‌ಗೆ ಹೋಗುವ ದೃಶ್ಯವೊಂದಿದೆ. ಮೊದಲು ಎಲ್ಲಿಗೆ ಹೋಗುವುದೆಂದು ತಿಳಿಯದೇ, ಆ ಬಳಿಕ ರಾಕಿಗೆ ರಾಣಿಯ ತಾಯಿಅವರ ಕುಟುಂಬದ ಎಲ್ಲಾ ಹೆಣ್ಣುಮಕ್ಕಳು ಇದನ್ನು ಧರಿಸುತ್ತಾರೆ ಮತ್ತು ಅದರಲ್ಲಿ ಯಾವುದೇ ಮುಜುಗರವಿಲ್ಲ ಎಂದು ಹೇಳುವ ಡೈಲಾಗ್ ಇದೆ.

ಇದೇ ವಿಚಾರವಾಗಿ ನಿರ್ದೇಶಕ ಕರಣ್‌ ಜೋಹರ್‌ ಮಾತನಾಡಿದ್ದು, ತಾನು ಈ ರೀತಿ ಶಾಪಿಂಗ್‌ ಹೋಗುವ ವೇಳೆ ಏನಾಗಿತ್ತು ಎನ್ನುವುದರ ಬಗ್ಗೆ ಮಾತನಾಡಿದ್ದಾರೆ.

“ಇದು ನಿಷೇಧ ಹೇರುವ ವಿಚಾರವಲ್ಲ. ನಾನೂ ಕೂಡ ನನ್ನ ತಾಯಿಗೆ ಬ್ರಾ ಖರೀದಿಸಲು ಶಾಪಿಂಗ್‌ ಗೆ ಹೋಗಿದ್ದೇನೆ. ನನಗಿದು ಸಮಸ್ಯೆಯಾಗಿಲ್ಲ. ಆದರೆ ಈ ವೇಳೆ ನನ್ನ ಜೊತೆ ಸ್ನೇಹಿತರಿದ್ದರು. ನಾನು ಅದನ್ನು ಖರೀದಿಸುವಾಗ ಅವರು ಗಾಬರಿಗೊಂಡಿದ್ದರು. ನಾನು ಈ ಕೆಲಸವನ್ನು ಮಹಿಳಾ ಸ್ನೇಹಿತರಿಗೆ ಯಾಕೆ ಕೊಟ್ಟಿಲ್ಲ? ಎಂದಿದ್ದರು. ಆದರೆ ಇದ್ಯಾಕೆ? ನನ್ನ ತಾಯಿಗೆ 81 ವರ್ಷವಾಗಿದೆ. ಅವಳು ಕೇಳಿದ್ದನ್ನು ನಾನ್ಯಾಕೆ ಮಾಡಬಾರದು. ಬೇರೆ ಅವರಿಗೆ ಯಾಕೆ ನೀಡಬೇಕು? ಅವಳಿಗೆ ಒಳ ಉಡುಪು ಬೇಕೋ ಅಥವಾ ಬೇರೆ ಏನೋ ಬೇಕೋ ಅದನ್ನು ನಾನೇ ತಂದುಕೊಡಬೇಕು. ನನ್ನ ಪ್ರಕಾರ ಸಿನಿಮಾದಲ್ಲಿನ ಈ ದೃಶ್ಯ ಸ್ವಾಭಾವಿಕವಾದುದು. ಈ ದೃಶ್ಯದಲ್ಲಿ “ ಮದುವೆಯಾದ ಬಳಿಕ ಹೆಂಗಸರು ಗಂಡಸರ ಒಳ ಉಡುಪು ತೊಳೆಯುತ್ತಿದ್ದಾರೆ, ನೀನು ಈ ಬ್ರಾ ಟಚ್‌ ಮಾಡಲ್ವಾ? ಎನ್ನುವ ಡೈಲಾಗ್‌ ಇದೆ ನನಗೆ ಗೊತ್ತು ಇದರ ಬಗ್ಗೆ ಜನ ಏನು ಭಾವಿಸುತ್ತಾರೆ” ಎಂದು ಕರಣ್‌ ಜೋಹರ್‌ ಹೇಳಿದರು.

ರೊಮ್ಯಾಂಟಿಕ್‌ ಕಥಾ ಹಂದರವನ್ನು ಹೊಂದಿರುವ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಜುಲೈ 28 ರಂದು ತೆರೆಗೆ ಬಂದಿದೆ. ಧರ್ಮೇಂದ್ರ, ಜಯಾ ಬಚ್ಚನ್ ಮತ್ತು ಶಬಾನಾ ಅಜ್ಮಿ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.