ʼಕೆಜಿಎಫ್‌ -2ʼ, ಯಶ್‌ ಬಗ್ಗೆ ನಿಂದನಾತ್ಮಕ ಮಾತು: ಟಾಲಿವುಡ್‌ ನಿರ್ದೇಶಕನ ವಿರುದ್ಧ ಆಕ್ರೋಶ


Team Udayavani, Mar 6, 2023, 4:26 PM IST

tdy-17

ಹೈದರಾಬಾದ್ : ಕನ್ನಡ ಮಾತ್ರವಲ್ಲದೆ ಭಾರತ ಚಿತ್ರರಂಗದಲ್ಲಿ ಒಂದು ಹೊಸ ದಾಖಲೆ ಬರೆದ ಪ್ರಶಾಂತ್‌ ನೀಲ್‌ ಅವರ ಪ್ಯಾನ್‌ ಇಂಡಿಯಾ ಸಿನಿಮಾ ʼಕೆಜಿಎಫ್‌ -2ʼ ಬಗ್ಗೆ ಟಾಲಿವುಡ್‌ ನಿರ್ದೇಶಕರೊಬ್ಬರು ನಿಂದನಾತ್ಮಕ ಮಾತುಗಳನ್ನಾಡಿ ಪೇಚಿಗೆ ಸಿಲುಕಿದ್ದಾರೆ.

ʼC/o ಕಂಚರಪಾಲೆಂʼ,ʼ ಮಾಡರ್ನ್ ಲವ್ ಹೈದರಾಬಾದ್ʼ ಸಿನಿಮಾಗಳನ್ನು ಮಾಡಿರುವ ವೆಂಕಟೇಶ್‌ ಮಹಾ ಇತ್ತೀಚೆಗೆ ರೌಂಡ್‌ ಟೇಬಲ್ ಸಂದರ್ಶನದಲ್ಲಿ ಮಾತನಾಡುವ ವೇಳೆ ʼಕೆಜಿಎಫ್‌-2ʼ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

ಇಂದ್ರಗಂಟಿ ಮೋಹನ ಕೃಷ್ಣ, ನಂದಿನಿ ರೆಡ್ಡಿ, ಶಿವ ನಿರ್ವಾಣ ಮತ್ತು ವಿವೇಕ್ ಆತ್ರೇಯ ಅವರೊಂದಿಗೆ ರೌಂಡ್‌ ಟೇಬರ್‌ ಸಂದರ್ಶನದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ವೆಂಕಟೇಶ್‌ ಮಹಾ ಮಾತನಾಡುತ್ತಾ ಒಂದು ಸಿನಿಮಾದಲ್ಲಿ ನಾಯಕನ ತಾಯಿ ತನ್ನ ಮಗ ಶ್ರೀಮಂತನಾಗಬೇಕೆಂದು ಬಯಸುತ್ತಾಳೆ. ಆತ ಜನರನ್ನು ಬಳಸಿ ಶ್ರೀಮಂತನಾಗುತ್ತಾನೆ. ಆದರೆ ಆ ಬಳಿಕ ಜನರಿಗೆ ಆತ ಏನನ್ನೂ ನೀಡುವುದಿಲ್ಲ ಎಂದು ಸಿನಿಮಾದ ಹೆಸರನ್ನು ಹೇಳದೇ ಹೀಯಾಳಿಸಿದ್ದಾರೆ. ಇದು ʼಕೆಜಿಎಫ್‌ -2ʼ ಕಥೆಯ ಎಳೆಯಾಗಿದ್ದು, ಇದರೊಂದಿಗೆ ನಾಯಕನ ಪಾತ್ರದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ಮಾತನ್ನು ಕೇಳಿ ಅಲ್ಲಿದ್ದ ಉಳಿದ ನಿರ್ದೇಶಕರು ಕೂಡ ಜೋರಾಗಿ ನಕ್ಕಿದ್ದಾರೆ.

ಇದನ್ನೂ ಓದಿ: ಶಾರುಖ್‌ ಜತೆ ʼಜವಾನ್‌ʼ ನಲ್ಲಿ ಶಿವರಾಜ್‌ ಕುಮಾರ್‌ ನಟನೆ? ಹೆಚ್ಚಾಯಿತು ಶಿವಣ್ಣನ ಬೇಡಿಕೆ

ಸದ್ಯ ಈ ವಿಡಿಯೋ ಕ್ಲಿಪ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಒಬ್ಬ ನಿರ್ದೇಶಕರಾಗಿ ಮತ್ತೊಬ್ಬ ನಿರ್ದೇಶಕರ ಬಗ್ಗೆ ಈ ರೀತಿ ಮಾತನಾಡುವುದು ತಪ್ಪು, ಮೊದಲು ನಟ ಯಶ್‌ ರಲ್ಲಿ ಕ್ಷಮೆ ಕೇಳಿ ಇಲ್ಲದಿದ್ರೆ ಪರಿಣಾಮ ಒಳ್ಳೆದಿರಲ್ಲ. ಕೇವಲ ಎರಡು ಸಿನಿಮಾ ಮಾಡಿ ದೊಡ್ಡ ಸಿನಿಮಾದ ಬಗ್ಗೆ ಈ ರೀತಿ ಟೀಕಿಸುವುದು ಸರಿಯಲ್ಲ ಎಂದು ಫ್ಯಾನ್ಸ್‌ ಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವರು ವೆಂಕಟೇಶ್‌ ಅವರ ಅಭಿಪ್ರಾಯಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಇನ್ನು ಕೆಲ ಟಾಲಿವುಡ್‌ ಫ್ಯಾನ್ಸ್‌ ಗಳೇ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಂದರ್ಶನದಲ್ಲಿ ಭಾಗಿಯಾಗಿದ್ದ ನಿರ್ದೇಶಕಿ ನಂದಿನಿ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಇದು ಯಾರನ್ನೂ ಉದ್ದೇಶಪೂರ್ವಕವಾಗಿ ನೋವು ತರಲು ಹೇಳಿದ ಮಾತಲ್ಲ. ಈ ವಿಚಾರವನ್ನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.