Director: ಬಾಲಿವುಡ್ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ
Team Udayavani, May 25, 2024, 6:06 PM IST
ಮುಂಬಯಿ: ಖ್ಯಾತ ಬಾಲಿವುಡ್ ನಿರ್ದೇಶಕ ಸಿಕಂದರ್ ಭಾರ್ತಿ(60) ನಿಧನ ಹೊಂದಿದ್ದಾರೆ.
ಶುಕ್ರವಾರ(ಮೇ 24 ರಂದು) ಮುಂಬೈನಲ್ಲಿ ಅವರು ನಿಧನರಾಗಿದ್ದಾರೆ. ಶನಿವಾರ (ಮೇ 25 ರಂದು) ಬೆಳಿಗ್ಗೆ 11 ಗಂಟೆಗೆ ಮುಂಬೈನ ಜೋಗೇಶ್ವರಿ ಪಶ್ಚಿಮದಲ್ಲಿರುವ ಓಶಿವಾರಾ ಸ್ಮಶಾನದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ ಎಂದು ವರದಿಯಾಗಿದೆ.
ಬಾಲಿವುಡ್ ನಲ್ಲಿ ಖ್ಯಾತ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಅವರು ‘ಘರ್ ಕಾ ಚಿರಾಗ್’, ‘ಝಾಲಿಮ್’, ‘ರೂಪಾಯೆ ದಸ್ ಕರೋಡ್’, ‘ಭಾಯ್ ಭಾಯಿ’, ‘ಸೈನಿಕ್’, ‘ಸರ್ ಉತಾ ಕೆ ಜಿಯೋ’, ‘ದಂಡ್-ನಾಯಕ್’, ‘ರಂಗೀಲಾ ರಾಜ’, ‘ಪೊಲೀಸ್ ವಾಲಾ’, ‘ಧೊ ಫ್ಯಾಂಟೂಶ್’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿ, ಬಾಲಿವುಡ್ ನಲ್ಲಿ ನೆಲೆಕಂಡಿದ್ದರು.
ಡ್ರಾಮಾ, ಆ್ಯಕ್ಷನ್ ಹಾಗೂ ಸಾಮಾಜಿಕ ವಿಷಯಗಳನ್ನಿಟ್ಟುಕೊಂಡು ಅವರು ಸಿನಿಮಾಗಳನ್ನು ಮಾಡುತ್ತಿದ್ದರು.
ಅವರು, ಪತ್ನಿ ಪಿಂಕಿ,ಮಕ್ಕಳಾದ ಸಿಪಿಕಾ, ಯುವಿಕಾ ಮತ್ತು ಸುಕ್ರತ್ ಅವರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ʼಚಂದು ಚಾಂಪಿಯನ್ʼಗೆ ಪಾಸಿಟಿವ್ ರೆಸ್ಪಾನ್ಸ್: ಮೊದಲ ದಿನ ಗಳಿಸಿದ್ದೆಷ್ಟು?
ಗಲಾಟೆ ವಿವಾದ: ವ್ಯಕ್ತಿ ವಿರುದ್ಧ ಕೇಸು ದಾಖಲಿಸಿದ ರವೀನಾ
ನಟಿ ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ 90 ಲಕ್ಷ ರೂ. ವಂಚನೆ ಆರೋಪ?
Kerala ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್ ನೃತ್ಯ ಪ್ರದರ್ಶನ ರದ್ದು: ಕಾರಣ?
Bollywood: ಮತ್ತೆ ಸೀಕ್ವೆಲ್ ನತ್ತ ಮುಖಮಾಡಿದ ಸನ್ನಿ ಡಿಯೋಲ್: ʼಬಾರ್ಡರ್ -2ʼ ಅನೌನ್ಸ್
MUST WATCH
ಹೊಸ ಸೇರ್ಪಡೆ
Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.