ಏಳು ತಾರೆಯರಿಗೆ ಡ್ರಗ್ಸ್‌ ಸಮನ್ಸ್‌?

ಬಾಲಿವುಡ್‌ಗೆ ಸದ್ಯದಲ್ಲೇ ಎನ್‌ಸಿಬಿ ಶಾಕ್‌

Team Udayavani, Sep 29, 2020, 1:14 AM IST

ಏಳು ತಾರೆಯರಿಗೆ ಡ್ರಗ್ಸ್‌ ಸಮನ್ಸ್‌?

ಸಾಂದರ್ಭಿಕ ಚಿತ್ರ

ಮುಂಬಯಿ: ಬಾಲಿವುಡ್‌ನ‌ ಏಳು “ಎ’ ದರ್ಜೆಯ ತಾರೆಯರಿಗೆ ರಾಷ್ಟ್ರೀಯ ಮಾದಕ ವಸ್ತುಗಳ ನಿಯಂತ್ರಣ ಮಂಡಳಿ (ಎನ್‌ಸಿಬಿ)ಯು ಸದ್ಯದಲ್ಲೇ ಭಾರೀ ಶಾಕ್‌ ನೀಡುವ ಸಂಭವವಿದೆ. ಈ ಏಳು “ಬಿಗ್‌ ಸ್ಟಾರ್‌’ಗಳಿಗೆ ಮಂಗಳವಾರವೇ ಎನ್‌ಸಿಬಿ ಸಮನ್ಸ್‌ ಜಾರಿ ಮಾಡುವ ಸಾಧ್ಯತೆ ಇದೆ. ಎನ್‌ಸಿಬಿ ಮುಖ್ಯಸ್ಥ ರಾಕೇಶ್‌ ಅಸ್ಥಾನ ಅವರು ಅಧಿಕಾರಿಗಳಿಗೆ ಹಸುರು ಸಂಕೇತ ನೀಡಿದ್ದಾರೆ. ಬಾಲಿವುಡ್‌ನ‌ ಇನ್ನೂ 50 ಮಂದಿಯ ಮೇಲೆ ಎನ್‌ಸಿಬಿ ಕಣ್ಣಿಟ್ಟಿದೆ ಎನ್ನಲಾಗುತ್ತಿದೆ.

ಈ ಸಂಬಂಧ ಆಂಗ್ಲ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ತನಿಖೆಯ ಪರಿಶೀಲನೆಗಾಗಿ ರವಿವಾರ ಮುಂಬಯಿಗೆ ಆಗಮಿಸಿರುವ ಅಸ್ಥಾನ ಅವರು ಹಿರಿಯ ಅಧಿಕಾರಿಗಳ ಜತೆಗೆ ಸರಣಿ ಚರ್ಚೆ ನಡೆಸಿದ್ದಾರೆ. ಬಾಲಿವುಡ್‌ನ‌ ಯಾರಿಗೇ ಆಗಲಿ, ಅಧಿಕಾರಿಗಳು ನಿರಾತಂಕವಾಗಿ ಸಮನ್ಸ್‌ ಜಾರಿ ಮಾಡಬಹುದು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ನಿರ್ಮಾಪಕರ ಮೇಲೂ ಕಣ್ಣು
ಕೆಲವು ನಿರ್ಮಾಪಕರ ಮೇಲೂ ಎನ್‌ಸಿಬಿ ಕಣ್ಣು ಬಿದ್ದಿದೆ. ಮೂಲಗಳ ಪ್ರಕಾರ ಒಟ್ಟು 50 ಮಂದಿಯ ಮೇಲೆ ನಿಗಾ ಇರಿಸಲಾಗಿದೆ. ಸಾಕ್ಷ್ಯಗಳು ಸಿಕ್ಕಿದ ಕೂಡಲೇ ಸಮನ್ಸ್‌ ನೀಡಲಾಗುತ್ತದೆ ಎನ್ನಲಾಗಿದೆ.

ದೀಪಿಕಾಗೆ ಮತ್ತೂಂದು ಸುತ್ತಿನ ವಿಚಾರಣೆ
ಕಳೆದ ವಾರವಷ್ಟೇ ದೀಪಿಕಾ ಪಡುಕೋಣೆ, ರಕುಲ್‌ ಪ್ರೀತ್‌ ಸಿಂಗ್‌, ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌ ಮತ್ತು ದೀಪಿಕಾ ಅವರ ಮ್ಯಾನೇಜರ್‌ ಕರಿಷ್ಮಾ ಅವರನ್ನು ಎನ್‌ಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆದರೆ ಇವರು ಸಮರ್ಪಕ ಉತ್ತರ ನೀಡಿಲ್ಲ, ಆದ್ದರಿಂದ ಮತ್ತೆ ವಿಚಾರಣೆಗ

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.