ತೆಲುಗು ಸಿನಿಮಾರಂಗದ ಜನಪ್ರಿಯ ಡಬ್ಬಿಂಗ್‌ ಕಲಾವಿದ ಶ್ರೀನಿವಾಸ ಮೂರ್ತಿ ಹೃದಯಾಘಾತದಿಂದ ನಿಧನ

ಸೂರ್ಯ, ಅಜಿತ್‌ ಸಿನಿಮಾಗಳಿಗೆ ಇವರದೇ ವಾಯ್ಸ್‌ ಬೇಕಿತ್ತು.

Team Udayavani, Jan 27, 2023, 3:12 PM IST

ಹೃದಯಾಘಾತದಿಂದ ತೆಲುಗು ಸಿನಿಮಾರಂಗದ ಜನಪ್ರಿಯ ಡಬ್ಬಿಂಗ್‌ ಕಲಾವಿದ ಶ್ರೀನಿವಾಸ ಮೂರ್ತಿ ನಿಧನ

ಚೆನ್ನೈ: ಟಾಲಿವುಡ್‌ ನ ಖ್ಯಾತ ಡಬ್ಬಿಂಗ್‌ ಕಲಾವಿದ ಶ್ರೀನಿವಾಸ ಮೂರ್ತಿ ಹೃದಯಾಘಾತದಿಂದ ಶುಕ್ರವಾರ (ಜ.27 ರಂದು) ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

1990ರ ದಶಕದ ಆರಂಭದಲ್ಲಿ ಅರ್ಜುನ್‌ ಸರ್ಜಾ ಅವರ ʼಒಕೇ ಒಕ್ಕಡುʼ ಸಿನಿಮಾಕ್ಕೆ ತೆಲುಗಿನಲ್ಲಿ ವಾಯ್ಸ್‌ ಕೊಟ್ಟ ಶ್ರೀನಿವಾಸ್‌ ಆ ಬಳಿಕ ಸಾಲು ಸಾಲು ಚಿತ್ರಗಳಿಗೆ ತೆಲುಗಿನಲ್ಲಿ ವಾಯ್ಸ್‌ ಡಬ್‌ ಮಾಡಿದ್ದಾರೆ.

ನಟ ಸೂರ್ಯ ಅವರ ʼಸಿಂಗಂʼ ಸರಣಿಯ ಚಿತ್ರಗಳಿಗೆ ತೆಲುಗಿಗೆ ವಾಯ್ಸ್‌ ಡಬ್‌ ಮಾಡಿ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡು, ನಟ ಅಜಿತ್‌ ಅವರ ʼವಿಶ್ವಾಸಂʼ, ಮೋಹನ್‌ ಲಾಲ್‌ ಅವರ ʼಜನತಾ ಗ್ಯಾರೇಜ್‌ʼ  ವಿಕ್ರಂ ಅವರ ಸಿನಿಮಾಗಳಿಗೆ ಹೀಗೆ ಸಾವಿರಕ್ಕೂ ಹೆಚ್ಚಿನ ಸಿನಿಮಾಗಳಿಗೆ ತೆಲುಗಿನಲ್ಲಿ ಧ್ವನಿ ಕೊಟ್ಟಿದ್ದಾರೆ.

ಕನ್ನಡದ ಉಪೇಂದ್ರ ಅವರ ಧ್ವನಿಗೆ ತೆಲುಗಿನಲ್ಲಿ ಶ್ರೀನಿವಾಸ್‌ ಅವರು ಡಬ್‌ ಮಾಡುತ್ತಿದ್ದರು. ಇದಲ್ಲದೇ ಹಾಲಿವುಡ್‌ ನ ಸಿನಿಮಾಗಳಿಗೆ ತೆಲುಗಿನಲ್ಲಿ ವಾಯ್ಸ್‌ ಡಬ್‌ ನೀಡುತ್ತಿದ್ದರು.

ಇತ್ತೀಚೆಗೆ ʼ ರಾಕೆಟ್ರಿ: ನಂಬಿ ಎಫೆಕ್ಟ್ʼ ಸಿನಿಮಾಕ್ಕೆ ತೆಲುಗಿನಲ್ಲಿ ಡಬ್ಬಿಂಗ್‌ ಮಾಡಿದ್ದರು. ನೆಗೆಟಿವ್‌ ರೋಲ್ ಕೆಲ ಪಾತ್ರಗಳಿಗೆ ವಾಯ್ಸ್‌ ನೀಡುತ್ತಿದ್ದರು. ಡಬ್ಬಿಂಗ್‌ ಮಾತ್ರವಲ್ಲದೇ ಕೆಲ ತೆಲುಗು ಸಿನಿಮಾಗಳಲ್ಲಿ ನಟನಾಗಿಯೂ ಗುರುತಿಸಿಕೊಂಡಿದ್ದರು.

ಟಾಪ್ ನ್ಯೂಸ್

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

narsapur

ಕರ್ನಾಟಕದ ನರಸಾಪುರದಲ್ಲಿ ಆರಂಭವಾಗಲಿದೆ ಹೊಂಡಾ ಎಲೆಕ್ಟ್ರಿಕ್‌ ವಾಹನ ತಯಾರಿಕಾ ಘಟಕ

siddaramaiah

ಚುನಾವಣೆಗೆ ಐಟಿ ಅಧಿಕಾರಿಗಳ ನೇಮಕ ; ಕಾಂಗ್ರೆಸ್ ಕಟ್ಟಿಹಾಕಲು ಪ್ಲ್ಯಾನ್: ಸಿದ್ದರಾಮಯ್ಯ

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-20

10 ಕೋಟಿ ಮೌಲ್ಯದ ಕಾರು ಖರೀದಿಸಿದ ಶಾರುಖ್:‌ ಡ್ರೈವ್‌ ಮಾಡಿಕೊಂಡು ಹೋಗುವ ವಿಡಿಯೋ ವೈರಲ್

ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

tdy-5

ಆ ದಿನಗಳು.. ಹೃದಯಾಘಾತವಾದ ಕರಾಳ ದಿನಗಳ ಬಗ್ಗೆ ಮೌನ ಮುರಿದ ನಟ ಸುನಿಲ್ ಗ್ರೋವರ್

tdy-4

ಚೇತರಿಕೆಯ ಹಾದಿಯಲ್ಲಿ ಅಮಿತಾಭ್: ಗಾಯದ ಬಳಿಕ ಮೊದಲ ಬಾರಿ ಅಭಿಮಾನಿಗಳ ಮುಂದೆ ಬಂದ ಬಿಗ್‌ ಬಿ

ಬಾಲಿವುಡ್‌ ನಟ ಸಿದ್ದಿಖಿಯಿಂದ 100 ಕೋ.ರೂ. ಮಾನನಷ್ಟ ಮೊಕದ್ದಮೆ ದಾಖಲು

ಬಾಲಿವುಡ್‌ ನಟ ಸಿದ್ದಿಖಿಯಿಂದ 100 ಕೋ.ರೂ. ಮಾನನಷ್ಟ ಮೊಕದ್ದಮೆ ದಾಖಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

narsapur

ಕರ್ನಾಟಕದ ನರಸಾಪುರದಲ್ಲಿ ಆರಂಭವಾಗಲಿದೆ ಹೊಂಡಾ ಎಲೆಕ್ಟ್ರಿಕ್‌ ವಾಹನ ತಯಾರಿಕಾ ಘಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.