ʼSuriya43ʼ ಸಿನಿಮಾ ತಂಡದಿಂದ ಬಿಗ್‌ ಅಪ್ಡೇಟ್; ಒಂದೇ ಚಿತ್ರದಲ್ಲಿ ಈ ಮೂವರು ಸ್ಟಾರ್‌ಗಳು

ಅರ್ಧ ಟೈಟಲ್‌ ರಿವೀಲ್‌ ಮಾಡಿದ ಚಿತ್ರತಂಡ

Team Udayavani, Oct 26, 2023, 5:45 PM IST

ʼSuriya43ʼ ಸಿನಿಮಾ ತಂಡದಿಂದ ಬಿಗ್‌ ಅಪ್ಡೇಟ್; ಒಂದೇ ಚಿತ್ರದಲ್ಲಿ ಈ ಮೂವರು ಸ್ಟಾರ್‌ಗಳು

ಚೆನ್ನೈ:  ನಟ ಸೂರ್ಯ ಅವರ ʼ ಕಂಗುವʼ ಸಿನಿಮಾ ಚರ್ಚೆಯಲ್ಲಿದೆ. ಈ ನಡುವೆ ಅವರ 43ನೇ ಸಿನಿಮಾದ ಬಗ್ಗೆ ಬಿಗ್‌ ಅಪ್ಡೇಟ್‌ ಯೊಂದು ಹೊರಬಿದ್ದಿದೆ.

ಸುಧಾ ಕೊಂಗರ  ‘ಸೂರರೈ ಪೊಟ್ರು’ ಬಳಿಕ ಸೂರ್ಯ ಅವರ ಜೊತೆ ಮತ್ತೊಮ್ಮೆ ಸಿನಿಮಾ ಮಾಡುತ್ತಿರುವುದು ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಸಿನಿಮಾ ಅನೌನ್ಸ್‌ ಆದ ನಂತರ ಸಿನಿಮಾದ ಬಗ್ಗೆ ಇದೀಗ ಬಿಗ್‌ ಅಪ್ಡೇಟ್‌ ವೊಂದು ಹೊರಬಿದ್ದಿದೆ. ಸಿನಿಮಾದಲ್ಲಿ ಬಹು ತಾರಾಗಣವಿರಲಿದೆ ಎಂದು ಚಿತ್ರತಂಡ ಅನೌನ್ಸ್‌ ಮಾಡಿದೆ.

ʼSuriya43ʼ ಚಿತ್ರದ ಆರಂಭಿಕ ಪಾತ್ರವರ್ಗವನ್ನು ಚಿತ್ರತಂಡ ವಿಡಿಯೋವೊಂದರ ಮೂಲಕ ರಿವೀಲ್‌ ಮಾಡಿದೆ.

ಶಕ್ತಿಯುತವೆಂದು ಹೇಳಿ ಮೂರು ಪ್ರಧಾನ ಪಾತ್ರವನ್ನು ರಿವೀಲ್‌ ಮಾಡಿದೆ. ಮಾಲಿವುಡ್‌ ನಟ ದುಲ್ಕರ್ ಸಲ್ಮಾನ್, ನಜ್ರಿಯಾ ಫಹಾದ್ ಮತ್ತು ವಿಜಯ್ ವರ್ಮಾ ಅವರು ಸಿನಿಮಾದಲ್ಲಿ ಇರಲಿದ್ದಾರೆ ಎಂದು ಸಿನಿಮಾ ತಂಡ ಹೇಳಿದೆ. ಇದರ ಜೊತೆಗೆ ʼ ಪುರಾಣನೂರುʼ ಎನ್ನುವ ಸಿನಿಮಾದ ಅರ್ಧ ಟೈಟಲ್‌ ನ್ನು ಕೂಡ ರಿವೀಲ್‌ ಮಾಡಲಾಗಿದೆ. ಸಿನಿಮಾದ ಮೇಲ್ಗಡೆ ಇರುವ ಟೈಟಲ್‌ ನ್ನು ಕುತೂಹಲವಾಗಿಯೇ ಇಡಲಾಗಿದೆ.

ಇದನ್ನೂ ಓದಿ: Amala Paul: ಎಂಗೇಜ್ಮೆಂಟ್‌ ರಿಂಗ್‌ ಹಾಕಿ ಚುಂಬನ; ಮದುವೆಗೆ ಎಸ್‌ ಎಂದ ʼಹೆಬ್ಬುಲಿʼ ಬೆಡಗಿ

ವಿಜಯ್‌ ವರ್ಮಾ ನೆಗೆಟಿವ್‌ ಲುಕ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದು ಇವರ ಮೊದಲ ತಮಿಳು ಸಿನಿಮಾವಾಗಿರಲಿದೆ. ಇನ್ನು ನಜ್ರಿಯಾ ಒಂಬತ್ತು ವರ್ಷದ ಬಳಿಕ ಕಾಲಿವುಡ್‌ ಗೆ ಮರಳಿದ್ದಾರೆ.  ದುಲ್ಕರ್ ಸಲ್ಮಾನ್ ಅವರು ಈ ಸಿನಿಮಾದ ಮೂಲಕ 5ನೇ ತಮಿಳು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಸಂಗೀತ ನಿರ್ದೇಶನ – ಸ್ಕೋರ್ ಮತ್ತು ಅತ್ಯುತ್ತಮ ಮೂಲ ಚಿತ್ರಕಥೆಗಾಗಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಸುಧಾ ಕೊಂಗರ ಅವರ ‘ಸೂರರೈ ಪೊಟ್ರು’ ಗಳಿಸಿತ್ತು.

 

 

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.