ಚಿತ್ರ ನಿರ್ಮಾಪಕಿ ಏಕತಾ ಕಪೂರ್‌ಗೆ ಗಂಡು ಮಗು,ಬಾಡಿಗೆ ತಾಯಿಗೆ thanks


Team Udayavani, Jan 31, 2019, 2:00 PM IST

ekta-kapoor-700.jpg

ಮುಂಬಯಿ : ಚಿತ್ರ ನಿರ್ಮಾಪಕಿ ಏಕತಾ ಕಪೂರ್‌ ಗಂಡು ಮಗವನ್ನು ಪಡೆದಿದ್ದಾರೆ. ಮಗು ಹೆತ್ತುಕೊಟ್ಟ ಬಾಡಿಗೆ ತಾಯಿಗೆ ಧನ್ಯವಾದಗಳು !

ಈ ವರ್ಷ ಜನವರಿ 7ರಂದು ಬಾಡಿಗೆ ತಾಯಿ ಹೆತ್ತು ಕೊಟ್ಟಿರುವ ಈ ಮಗವಿಗೆ ಏಕತಾ, ‘ರವೀ’ ಎಂದು ಹೆಸರಿಟ್ಟಿದ್ದಾರೆ. ಇದು ಆಕೆಯ ತಂದೆ, ಬಾಲಿವುಡ್‌ ಮಾಜಿ ನಟ, ಜೀತೇಂದ್ರ ಅವರ ನಿಜನಾಮ. 

‘ದೇವರ ದಯೆಯಿಂದ ನಾನು ನನ್ನ ಜೀವನದಲ್ಲಿ ಅನೇಕ ಯಶಸ್ಸನ್ನು ಕಂಡಿದ್ದೇನೆ. ಆದರೆ ಈ ಅತ್ಯಂತ ಸುಂದರ ಜೀವ ನನ್ನ ಬದುಕೆಂಬ ಜಗತ್ತನ್ನು ಪ್ರವೇಶಿಸಿರುವುದರಿಂದ ನನಗಾಗಿರುವ ಆನಂದಕ್ಕೆ ಬೇರೆ ಯಾವುದೂ ಸಾಟಿ ಇಲ್ಲ. ನನ್ನ ಮಗು ಹುಟ್ಟಿರುವುದರಿಂದ ನನಗಾಗಿರುವ ಸಂತಸ, ಸಂಭ್ರಮವನ್ನು ನಾನು ಯಾವ ರೀತಿಯಲ್ಲೂ ವರ್ಣಿಸಲಾರೆ’ ಎಂದು ಏಕತಾ ಕಪೂರ್‌ ಇನ್‌ಸ್ಟಾಗ್ರಾಂ ನಲ್ಲಿ  ತನ್ನ ಹೃದಯದಾಳದ ಮಾತುಗಳನ್ನು  ಬರೆದಿದ್ದಾರೆ. 

ಏಕತಾ ಕಳೆದ ಏಳು ವರ್ಷಗಳಿಂದಲೂ ಮಗುವಿಗೆ ಪ್ರಯತ್ನಿಸುತ್ತಲೇ ಇದ್ದರು ಎಂದು ಆಕೆಯ ಕುಟುಂಬ ಮೂಲಗಳು ಹೇಳಿವೆ. 

‘ಬದುಕಿನಲ್ಲಿ ಎಲ್ಲವೂ ನಾವೆಣಿಸಿದಂತೆ ನಡೆಯುವುದಿಲ್ಲ. ಆದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಇದೆ ಎನ್ನುವುದು ಸತ್ಯ. ಈಗ ನಾನು ನನ್ನ ಅಂದದ, ಮುದ್ದಿನ ಮಗುವನ್ನು ಪಡೆದಿದ್ದೇನೆ. ಮಗುವಿನ ತಾಯಿಯಾಗಿರುವುದಕ್ಕೆ ನಾನು ನಿಜಕ್ಕೂ  ದೇವರ ಆಶೀರ್ವಾದ ಪಡೆದಿದ್ದೇನೆ’ ಎಂದು ಏಕತಾ ಕಪೂರ್‌ ಹೇಳಿದ್ದಾರೆ. 

ಏಕತಾ ಕಪೂರ್‌ ಅವರ ಸಹೋದರ ತುಷಾರ್‌ ಕಪೂರ್‌ ಕೂಡ 2016ರಲ್ಲಿ ತನ್ನ ಮಗ Laksshya ನನ್ನು ಬಾಡಿಗೆ ತಾಯಿಯ ಮೂಲಕವೇ ಪಡೆದಿದ್ದರು. 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.