“ ವಿಮಾನದಲ್ಲಿ ಪೀಡ್ಸ್‌ ಬಂದು ಬಿದ್ದಿದ್ದೆ..” ಮೂರ್ಛೆ ರೋಗದ ಬಗ್ಗೆ ಮುಕ್ತವಾಗಿ ಮಾತನಾಡಿದ ನಟಿ


Team Udayavani, Nov 29, 2022, 5:15 PM IST

“ ವಿಮಾನದಲ್ಲಿ ಪೀಡ್ಸ್‌ ಬಂದು ಬಿದ್ದಿದೆ..” ಮೂರ್ಛೆ ರೋಗದ ಬಗ್ಗೆ ಮುಕ್ತವಾಗಿ ಮಾತನಾಡಿದ ನಟಿ

ಮುಂಬಯಿ: ಆಮಿರ್‌ ಖಾನ್‌ ಅವರ ʼದಂಗಲ್‌ʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಫಾತಿಮಾ ಸನಾ ಶೇಖ್ ಬಾಲಿವುಡ್‌ ನಲ್ಲಿ ಬ್ಯುಸಿ ನಟಿಯರ ಸಾಲಿನಲ್ಲಿ ಒಬ್ಬರು. ಇತ್ತೀಚೆಗೆ ನೆಟ್‌ ಫ್ಲಿಕ್ಸ್‌ ನಲ್ಲಿ ತೆರೆ ಕಂಡಿದ್ದ “ಥಾರ್”‌ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು.

ಎಷ್ಟೋ ಬಾರಿ ಸೆಲೆಬ್ರಿಟಿಗಳು ಆರೋಗ್ಯದ ಸಮಸ್ಯೆಗೆ ಒಳಗಾಗುತ್ತಾರೆ. ಖಿನ್ನತೆಯಂತಹ ಗಂಭೀರ ಕಾಯಿಲೆಗೆ ಸ್ಟಾರ್‌ ಗಳು ಒಳಗಾಗುವುದನ್ನು ನಾವು ನೋಡಿದ್ದೇವೆ. ನಟಿ ಫಾತಿಮಾ ಸನಾ ಶೇಖ್ ತಾನು ಅಪಸ್ಮಾರ ( ಮೂರ್ಛೆ ರೋಗ) ದಿಂದ ಬಳಲುತ್ತಿದ್ದೇನೆ ಎನ್ನುವುದನ್ನು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ವಿಮಾನದಲ್ಲಿ ಪ್ರಯಾಣಿಸುವಾಗ ಮೂರ್ಛೆ ರೋಗಕ್ಕೆ ಒಳಗಾದ ಸಂದರ್ಭವನ್ನು ವಿವರಿಸುತ್ತಾ ಮಾತನ್ನು ಆರಂಭಿಸಿದ ಅವರು, ಮೂರ್ಛೆ ಹೋದ ಬಳಿಕ ಕೂಡಲೇ ನನಗೆ ವಿಮಾನದಲ್ಲೇ ಚಿಕಿತ್ಸೆ ನೀಡಲಾಯಿತು. ಎರಡು ದಿನ ಆಸ್ಪತ್ರೆಯಲ್ಲಿದ್ದೆ ಆಗ ನನ್ನ ಪಕ್ಕದಲ್ಲಿ ಯಾವ ಪರಿಚಯಸ್ಥ ಮುಖವೂ ಇರಲಿಲ್ಲ. ನನ್ನ ಅದೃಷ್ಟಕ್ಕೆ ನಾನು ಬದುಕುಳಿದೆ ಎಂದು ಹಳೆಯ ದಿನಗಳನ್ನು ನೆನಪು ಮಾಡಿಕೊಂಡರು.

ಈ ಘಟನೆ ಆದ ಬಳಿಕ ನಾನು ಎಲ್ಲಿಗೂ ಒಂಟಿಯಾಗಿ ಪಯಣಿಸುವುದಿಲ್ಲ ಯಾರಾದರೂ ನನ್ನ ಜೊತೆ ಇರಬೇಕು. ನಾನು ಇದನ್ನು ಮುಚ್ಚಿಟ್ಟಿಲ್ಲ ಆದರೆ ಇದನ್ನು ಹೇಳಲು ನನಗೆ ಸಮಯ ಸಿಕ್ಕಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು ಸಮಯವನ್ನು ತೆಗೆದುಕೊಂಡೆ. ಮೂರ್ಛೆ ರೋಗದ ಬಗ್ಗೆ ಜನರಲ್ಲಿ ಕೆಲವೊಂದು ಅಪನಂಬಿಕೆಗಳಿವೆ. ನಾವು ಅಂದುಕೊಳ್ಳುತ್ತೇವೆ. ನಮಗೆ ಇದ್ದಿದ್ದರೆ ಜನ ಏನು ಅಂದುಕೊಳ್ಳುತ್ತಾರೋ ಎಂದು. ನಾನು ದುರ್ಬಲ ಎಂದು ಜನರು ಭಾವಿಸುವುದು ನನಗೆ ಇಷ್ಟವಿಲ್ಲ.  ನಾನು ಇದನ್ನು ಹೇಳಿದರೆ ನನಗೆ ಕೆಲಸ ಸಿಗುವುದಿಲ್ಲ ಎಂದು ನಾನು ಹೆದರುತ್ತಿದ್ದೆ. ನನಗೆ ಈ ಸ್ಥಿತಿಯಿದೆ ಎನ್ನುವುದನ್ನು ಒಪ್ಪಿಕೊಳ್ಳಲು ನನಗೆ ಇಷ್ಟವಿರಲಿಲ್ಲ ಎಂದು ನಟಿ ಹೇಳಿದ್ದಾರೆ.

ನಾನು ಈ ಸ್ಥಿತಿಯಲ್ಲಿದ್ದೇನೆ ಎಂದು ಒಂದು ವ್ಯಕ್ತಿಯಾಗಿ ನಿರ್ಮಾಪಕರಿಗೆ ಹೇಳುವುದು ನನ್ನ ಜವಾಬ್ದಾರಿ. ಅಪಸ್ಮಾರ ಹೊಂದಿರುವ ವ್ಯಕ್ತಿ ಕೆಲಸ ಮಾಡುವುದನ್ನು ಅಥವಾ ಸಾಮಾನ್ಯ ಜೀವನವನ್ನು ನಡೆಸುವುದನ್ನು ಯಾರೂ ಕೂಡ ತಡೆಯಬಾರದು. ಗ್ರಾಮೀಣ ಪ್ರದೇಶದಲ್ಲಾದರೆ ಇದನ್ನು ಡ್ರಗ್ಸ್‌ ತಕ್ಕೊಂಡಿದ್ದಾರೆ. ಮೈಯಲ್ಲಿ ಭೂತ ಬಂದಿದೆ ಎಂದು ಹೇಳುತ್ತಾರೆ. ಈ ಸ್ಥಿತಿಯಲ್ಲಿದ್ದ ಕೆಲವರು ಮದುವೆಯಾಗಲ್ಲ. ಇದರ ಬಗ್ಗೆ ಅವರಿಗೆ ಸರಿಯಾಗಿ ತಿಳಿದಿರುವುದಿಲ್ಲ. ಅವರು ಕೆಲಸ ಮಾಡಲು ಆಗುವುದಿಲ್ಲ. ಏಕೆಂದರೆ ಏನಾದರೂ ಆದರೆ ನೀವು ಹೊಣೆಗಾರರಾಗುತ್ತೀರಿ. ಇದೇ ಕಾರಣಕ್ಕೆ ನಾನು ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ನಟಿ ಮಾತು ಮುಗಿಸಿದ್ದರು.

ನವೆಂಬರ್‌ ತಿಂಗಳನ್ನು ಅಪಸ್ಮಾರ ಜಾಗೃತಿಯ ತಿಂಗಳೆಂದು ಕರೆಯಲಾಗುತ್ತದೆ. ನಟಿ ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದ್ದರು. ಈಗ ಮುಕ್ತವಾಗಿ ಮಾತನಾಡಿದ್ದಾರೆ.

 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.