ಯುವಕರಿಗೆ ಸ್ಫೂರ್ತಿ ತುಂಬಿದ “ಜೈ ಭೀಮ್’
Team Udayavani, Nov 20, 2021, 9:30 PM IST
ಚೆನ್ನೈ: ನಟ ಸೂರ್ಯ ಅಭಿನಯದ “ಜೈ ಭೀಮ್’ ಸಿನಿಮಾ ಅಮೇಜಾನ್ ಪ್ರೈಮ್ನಲ್ಲಿ ಬಿಡುಗಡೆಗೊಂಡು ಭಾರೀ ಮೆಚ್ಚುಗೆ ಪಡೆದುಕೊಂಡಿದೆ.
ಇದೀಗ ಆ ಸಿನಿಮಾದಿಂದ ಪ್ರೇರೇಪಿತರಾಗಿರುವ ಯುವಕರು ಕಾನೂನು ಪದವಿ ಪಡೆದು, ಬಡವರಿಗೆ ನ್ಯಾಯ ಒದಗಿಸಲು ಮುಂದಾಗಿದ್ದಾರೆ. ಸಿನಿಮಾದಲ್ಲಿ ವಕೀಲರಾಗಿರುವ ಸೂರ್ಯ, ಹಿಂದುಳಿದ ಜನಾಂಗದವರಿಗೆ ನ್ಯಾಯ ಒದಗಿಸಿಕೊಡುವುದನ್ನು ಕಂಡು ಅನೇಕರು ಸ್ಫೂರ್ತಿ ಪಡೆದುಕೊಂಡಿದ್ದಾರೆ.
ಅದೇ ರೀತಿ ಚೆನ್ನೈನ ಕಾಮರ್ಸ್ ವಿದ್ಯಾರ್ಥಿಯಾಗಿರುವ ಶ್ರವಣ್ ಇದೀಗ ವಕೀಲನಾಗಲು ಮುಂದಾಗಿದ್ದಾನೆ. ಮೊದಲೇ ವಕೀಲ ವೃತ್ತಿ ಬಗ್ಗೆ ಆಸಕ್ತಿ ಇತ್ತಾದರೂ ಜೈ ಭೀಮ್ ಸಿನಿಮಾ ನೋಡಿದ ಮೇಲೆ ಮಾಡಿದರೆ ಇದೇ ವೃತ್ತಿ ಮಾಡಬೇಕೆಂದು ನಿರ್ಧಾರ ಮಾಡಿದ್ದಾಗಿ ಆತ ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್