“ಚಿರಂಜೀವಿಯವರೇ ನಿಮಗೆ ವಿಶ್ರಾಂತಿ ಬೇಕು..”: ʼಗಾಡ್‌ ಫಾದರ್‌ʼ ಬಗ್ಗೆ ವಿಮರ್ಶಕನ ಟೀಕೆ!

ಗಾಡ್‌ ಫಾದರ್‌ʼ ಸಿನಿಮಾವನ್ನು ನೋಡಿ, ಮಾಡಿರುವ ವಿಮರ್ಶೆ ಚಿರಂಜೀವಿ ಅಭಿಮಾನಿಗಳ ಕಣ್ಣು ಕೆಂಪಾಗುವಂತೆ ಮಾಡಿದೆ.

Team Udayavani, Oct 4, 2022, 3:10 PM IST

thumb ciNEma

ಯುಎಇ: ಮೆಗಾಸ್ಟಾರ್‌ ಚಿರಂಜೀವಿ ಅವರ ʼಗಾಡ್‌ ಫಾದರ್‌ʼ ಚಿತ್ರ ಅ.5 ರಂದು ವಿಶ್ವಾದ್ಯಂತ ರಿಲೀಸ್‌ ಆಗಲಿದೆ. ಭರ್ಜರಿ ಪ್ರಚಾರದಲ್ಲಿ ನಿರತರಾದ ಚಿತ್ರ ತಂಡ ಈಗ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಮಲಯಾಳಂನ ʼಲೂಸಿಫರ್ʼ ಸಿನಿಮಾದ ರಿಮೇಕ್‌ ಚಿತ್ರದಲ್ಲಿ ಚಿರಂಜೀವಿ ಹಾಗೂ ಸಲ್ಮಾನ್‌ ಖಾನ್‌ , ನಯನತಾರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತದ ಯಾವುದೇ ಸಿನಿಮಾ ವಿದೇಶದಲ್ಲಿ ಬಿಡುಗಡೆ ಆಗಬೇಕಾದರೆ ಅಲ್ಲಿ ಪ್ರತ್ಯೇಕವಾಗಿ ಸೆನ್ಸಾರ್‌ ಆಗಬೇಕು. ವಿದೇಶದ ಸೆನ್ಸಾರ್‌ ಬೋರ್ಡ್‌ ನಲ್ಲಿ ಸದಸ್ಯರಾಗಿರುವ ಉಮೈರ್‌ ಸಂಧು, ಭಾರತದ ಸಿನಿಮಾಗಳನ್ನು ನೋಡಿ ಟ್ವಿಟರ್‌ ನಲ್ಲಿ ತಮ್ಮ ವಿಮರ್ಶೆಯನ್ನು ಬರೆಯುತ್ತಾರೆ.

ಕನ್ನಡದ ಕೆಜಿಎಫ್‌, ವಿಕ್ರಾಂತ್‌ ರೋಣ ಸಿನಿಮಾವನ್ನು ನೋಡಿ ತಮ್ಮ ಅಭಿಪ್ರಾಯವನ್ನು ಬರೆದಿದ್ದರು. ಈಗ ಉಮೈರ್‌ ಸಂಧು ಮೆಗಾಸ್ಟಾರ್‌ ಅವರ ʼಗಾಡ್‌ ಫಾದರ್‌ʼ ಸಿನಿಮಾವನ್ನು ನೋಡಿ, ಮಾಡಿರುವ ವಿಮರ್ಶೆ ಚಿರಂಜೀವಿ ಅಭಿಮಾನಿಗಳ ಕಣ್ಣು ಕೆಂಪಾಗುವಂತೆ ಮಾಡಿದೆ.

ಟ್ವಿಟರ್‌ ನಲ್ಲಿ ಉಮೈರ್‌, ಇದು ಸೆನ್ಸಾರ್‌ ಬೋರ್ಡ್‌ ನಿಂದ ʼಗಾಡ್‌ ಫಾದರ್‌ʼ ಚಿತ್ರದ ಮೊದಲ ವಿಮರ್ಶೆ. ಇದೊಂದು ಸಾಧಾರಣವಾದ ಸಿನಿಮಾ. ಇದು ಹೊಸ ಬಾಟಲಿನಲ್ಲಿರುವ ಓಲ್ಡ್‌ ವೈನ್‌ ನಂತೆ ಇದೆ. ಚಿರಂಜೀವಿ ಅವರು ದಯವಿಟ್ಟು ವಿಶ್ರಾಂತಿ ಪಡೆದುಕೊಳ್ಳಿ. ಚಿರಂಜೀವಿ ಅವರಿಗೆ ಒಳ್ಳೆಯ ಸ್ಕ್ರಿಪ್ಟ್‌ ಬೇಕು. ಅವರು ಇಂಥ ಕಳಪೆ ಸ್ಕ್ರಿಪ್ಟ್‌ ಆಯ್ದುಕೊಂಡು ತಮ್ಮ ಪ್ರತಿಭೆಯನ್ನು ವೇಸ್ಟ್‌ ಮಾಡುತ್ತಿದ್ದಾರೆ ಎಂದು ಹೇಳಿ, 2.5/5 ರೇಟಿಂಗ್‌ ಕೊಟ್ಟಿದ್ದಾರೆ.

ಈ ವಿಮರ್ಶೆಗೆ ಚಿರಂಜೀವಿ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಟ್ವಟರ್‌ ಬಳಕೆದಾರರೊಬ್ಬರು, ಉಮೈರ್‌ ನಿಮ್ಮ ವಿಮರ್ಶೆಯನ್ನು ಗೌರವಿಸುತ್ತೇನೆ. ಆದರೆ ನಿಮಗೆ ಚಿರಂಜೀವಿ ಅವರು ಸಿನಿಮಾದಿಂದ ವಿಶ್ರಾಂತಿ ಪಡೆದುಕೊಳ್ಳಿ, ಸಿನಿಮಾ ಮಾಡಬೇಡಿ ಎಂದು ಹೇಳುವ  ಹಕ್ಕಿಲ್ಲ ಎಂದಿದ್ದಾರೆ. ಮತ್ತೊಬ್ಬರು ಉಮೈರ್‌ ಅವರಿಗೆ ಸಿನಿಮಾ ವಿಮರ್ಶೆ ಮಾಡಲು ಬರಲ್ಲ, ಅವರು ದಯವಿಟ್ಟು ವಿಶ್ರಾಂತಿ ಪಡೆದುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

 

 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.