ಅಕಾಡೆಮಿ ಅವಾರ್ಡ್ಸ್ ನಲ್ಲಿ ಇತಿಹಾಸ ಬರೆದ ಭಾರತ; ‘ಎಲಿಫೆಂಟ್ ವಿಸ್ಪರರ್ಸ್’ ಗೆ ಆಸ್ಕರ್ ಗರಿ


Team Udayavani, Mar 13, 2023, 8:10 AM IST

Guneet Monga’s The Elephant Whisperers wins Best Documentary Short award at Oscars

ಲಾಸ್ ಏಂಜಲೀಸ್: ಅಕಾಡೆಮಿ ಅವಾರ್ಡ್ಸ್ ನಲ್ಲಿ ಭಾರತ ಇತಿಹಾಸ ಬರೆದಿದೆ. ಗುನೀತ್ ಮೋಂಗಾ ಅವರ ‘ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವು ಆಸ್ಕರ್ ಅವಾರ್ಡ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

41 ನಿಮಿಷದ ಈ ಡಾಕ್ಯುಮೆಂಟರಿಯು ನೆಟ್ ಫ್ಲಿಕ್ಸ್ ನಲ್ಲಿ ಲಭ್ಯವಿದೆ. ಹಾಲ್ ಔಟ್, ಹೌ ಡು ಯು ಮೆಷರ್ ಎ ಇಯರ್, ದಿ ಮಾರ್ಥಾ ಮಿಚೆಲ್ ಎಫೆಕ್ಟ್ ಮತ್ತು ಸ್ಟ್ರೇಂಜರ್ ಅಟ್ ದಿ ಗೇಟ್ ಜೊತೆಗೆ ಸಾಕ್ಷ್ಯಚಿತ್ರ ಕಿರುಚಿತ್ರ ವಿಭಾಗದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್‘ ನಾಮನಿರ್ದೇಶನಗೊಂಡಿತ್ತು.

‘ದಿ ಎಲಿಫೆಂಟ್ ವಿಸ್ಪರರ್ಸ್’ ಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ ಮತ್ತು ಗುನೀತ್ ಮೊಂಗಾ ನಿರ್ಮಿಸಿದ್ದಾರೆ.

ಹಿಂದಿನ ಡಿಸೆಂಬರ್‌ನಲ್ಲಿ, ಕಿರುಪಟ್ಟಿ ಘೋಷಣೆಯಾದಾಗ, ನಿರ್ಮಾಪಕ ಗುನೀತ್ ಮೊಂಗಾ ಹಂಚಿಕೊಂಡಿದ್ದಾರೆ. ’ಎಲಿಫೆಂಟ್ ವಿಸ್ಪರರ್ಸ್’ ದಕ್ಷಿಣ ಭಾರತದ ಆನೆಗಳು ಮತ್ತು ಅದೇ ಜಾಗದಲ್ಲಿ ಅಸ್ತಿತ್ವದಲ್ಲಿರುವ ಸ್ಥಳೀಯ ಸಮುದಾಯಗಳ ಕಥೆಯಾಗಿದ್ದು, ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರಕ್ಕಾಗಿ 95 ನೇ ಅಕಾಡೆಮಿ ಪ್ರಶಸ್ತಿ ಪಡೆದಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಒಂದು ಕಿರು ಸಾಕ್ಷ್ಯಚಿತ್ರವಾಗಿದ್ದು, ಅನಾಥ ಆನೆ ರಘುವನ್ನು ನೋಡಿಕೊಳ್ಳುವ ದಂಪತಿಗಳ ಹೃದಯಸ್ಪರ್ಶಿ ಕಥೆಯ ಕುರಿತಾಗಿದೆ. ಆನೆ ರಘುವಿನ ಚೇತರಿಕೆಯ ನಡುವೆ ದಂಪತಿಗಳು ಮತ್ತು ರಘು ನಡುವಿನ ಪ್ರೀತಿ ಮತ್ತು ಬಾಂಧವ್ಯದ ಸುಂದರವಾದ ಕಥೆಯನ್ನು ಹೇಳುತ್ತದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.