ಪತಿ ವಿರುದ್ಧ  ವಂಚನೆ, ಕಿರುಕುಳ ದೂರು ದಾಖಲಿಸಿದ ನಟಿ ಚೈತ್ರಾ 


Team Udayavani, Mar 20, 2018, 11:08 AM IST

10.jpg

ಬೆಂಗಳೂರು: ಖುಷಿ ಚಿತ್ರದ ಮೂವರು ನಾಯಕಿಯಲ್ಲಿ ಒಬ್ಬರಾಗಿದ್ದ ಚೈತ್ರಾ ಅವರು ಪತಿಯ ವಿರುದ್ಧ ಕಿರುಕುಳ ನೀಡಿರುವ ದೂರು ದಾಖಲಿಸಿ ಸುದ್ದಿಯಾಗಿದ್ದಾರೆ. 

ಬಸವನಗುಡಿ ಮಹಿಲಾ ಠಾಣೆಗೆ ನೀಡಿರುವ ದೂರಿನಲ್ಲಿ ನನ್ನ ಪತಿ ಬಾಲಾಜಿ ಪೋತ್‌ರಾಜ್‌ ಯುವತಿಯೊಬ್ಬಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆ. ಈ ವಿಚಾರ ಪ್ರಶ್ನಿಸಿದ್ದಕ್ಕೆ ನನಗೆ ಥಳಿಸಿದ್ದಾರೆ. ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಚೈತ್ರಾ ಅವರು ಬಾಲಾಜಿ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ಇಬ್ಬರೂ ಜಂಟಿಯಾಗಿ ಧಾರಾವಾಹಿಯೊಂದನ್ನೂ ನಿರ್ಮಿಸಿದ್ದು ಅಲ್ಲಿ ಬಂದ ಹಣದಲ್ಲೂ ನನಗೆ ವಂಚನೆ ಆಗಿದೆ ಎಂದು ಚೈತ್ರಾ ಹೇಳಿಕೊಂಡಿದ್ದಾರೆ. 

ಟಾಪ್ ನ್ಯೂಸ್

ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ: ಡಿಕೆಶಿ

ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ: ಡಿಕೆಶಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

Road mishap: ಕಾರು – ಟ್ರ್ಯಾಕ್ಟರ್ ಟ್ರಾಲಿ ಅಪಘಾತ; ಸಚಿವರ ತಲೆಗೆ ತೀವ್ರಗಾಯ

Road mishap: ಕಾರು – ಟ್ರ್ಯಾಕ್ಟರ್ ಟ್ರಾಲಿ ಅಪಘಾತ; ಸಚಿವರ ತಲೆಗೆ ತೀವ್ರಗಾಯ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಟಿ Akanksha Dubey Case: ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; ತನಿಖೆ ಚುರುಕು

ನಟಿ Akanksha Dubey Case: ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; ತನಿಖೆ ಚುರುಕು

tdy-4

Ira Khan: ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ಆಮಿರ್‌ ಪುತ್ರಿ; ಫ್ಯಾನ್ಸ್‌ ಖುಷ್

nikhil siddhartha’s the India house movie

ಇಂಡಿಯನ್‌ ಪವರ್‌ ಹೌಸ್‌ ನಲ್ಲಿ ನಿಖೀಲ್‌ ಸಿದ್ಧಾರ್ಥ್

Actress: ಮೊದಲ ಮಗುವಿನ ನಿರೀಕ್ಷೆ; ಬಣ್ಣದ ಲೋಕ ತೊರೆಯಲು ನಿರ್ಧರಿಸಿದ ಖ್ಯಾತ ನಟಿ

Actress: ಮೊದಲ ಮಗುವಿನ ನಿರೀಕ್ಷೆ; ಬಣ್ಣದ ಲೋಕ ತೊರೆಯಲು ನಿರ್ಧರಿಸಿದ ಖ್ಯಾತ ನಟಿ

ನಾನು ಅಲ್ಲಿಗೆ ಹೋದರೆ ನನ್ನನ್ನು ಕೊಲ್ಲುತ್ತಾರೆ.. ʼThe Diary of West Bengal’ ನಿರ್ದೇಶಕ

ನಾನು ಅಲ್ಲಿಗೆ ಹೋದರೆ ನನ್ನನ್ನು ಕೊಲ್ಲುತ್ತಾರೆ.. ʼThe Diary of West Bengal’ ನಿರ್ದೇಶಕ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ: ಡಿಕೆಶಿ

ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ: ಡಿಕೆಶಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

Kushtagi; ಅಕ್ರಮ ಸಂಬಂಧ; ಮನನೊಂದ ಪಾಗಲ್ ಪ್ರೇಮಿಗಳು ಆತ್ಮಹತ್ಯೆ

Kushtagi; ಅಕ್ರಮ ಸಂಬಂಧ; ಮನನೊಂದು ಪ್ರೇಮಿಗಳು ಆತ್ಮಹತ್ಯೆ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ