ಅನ್ ಲಾಕ್ 5.0 : ಚಿತ್ರ ಮಂದಿರದಲ್ಲಿ ಮರು ಬಿಡುಗಡೆಯಾಗಲಿವೆ ಬಾಲಿವುಡ್ ನ ಈ ಚಿತ್ರಗಳು


Team Udayavani, Oct 14, 2020, 9:40 PM IST

ಅನ್ ಲಾಕ್ 5.0 : ಚಿತ್ರ ಮಂದಿರದಲ್ಲಿ ಮರು ಬಿಡುಗಡೆಯಾಗಲಿವೆ ಬಾಲಿವುಡ್ ನ ಈ ಚಿತ್ರಗಳು

ನವದೆಹಲಿ : ಅನ್ ಲಾಕ್ 5.0 ಮಾರ್ಗಸೂಚಿಯ ಅನ್ವಯ ಸಿನಿಮಾ ಮಂದಿರಗಳು ಶೇ.50 ರಷ್ಟು ಸ್ಥಳಾವಕಾಶದೊಂದಿಗೆ ಅಕ್ಟೋಬರ್ 15 ರಿಂದ ಬಾಗಿಲು ತೆರೆಯಲಿವೆ. ಸಿನಿ ಪ್ರೇಕ್ಷಕರಿಗೆ ತಮ್ಮ ಮೆಚ್ಚಿನ ಸ್ಟಾರ್ಸ್ ಗಳ ಸಿನಿಮಾವನ್ನು ದೊಡ್ಡ ಪರದೆಯಲ್ಲಿ ನೋಡಲು ನಾಳೆಯಿಂದ ಮುಕ್ತ ಅವಕಾಶ ದೊರಕಲಿದೆ.

ಮಾರ್ಗಸೂಚಿಯ ಪ್ರಕಾರ ಸಿನಿಮಾ ಮಂದಿರಗಳು ಬಾಗಿಲು ತೆರಲಿವೆ. ಆದರೆ ಹೊಸ ಸಿನಿಮಾಗಳನ್ನು ತೆರಯ ಮೇಲೆ ನೋಡಲು ಪ್ರೇಕ್ಷಕರು ಇನ್ನು ಒಂದಿಷ್ಟು ತಿಂಗಳು ಕಾಯಬೇಕಾಗಿ ಬರಬಹುದು. ಲಾಕ್ ಡೌನ್ ವೇಳೆಯಲ್ಲಿ ಓಟಿಟಿಯಲ್ಲಿ ಬಿಡುಗಡೆಯಾದ ಕೆಲ ಚಿತ್ರಗಳು ಸಿನಿ ಪರದೆಯಲ್ಲಿ ಮತ್ತೆ ಮರು ಬಿಡುಗಡೆಯಾಗಲಿವೆ.

ಖ್ಯಾತ ಚಲನಚಿತ್ರ ವಿಮರ್ಶಕ ಹಾಗೂ ವಿಶ್ಲೇಷಕ ತರಣ್ ಆದರ್ಶ್ ಟ್ವೀಟರ್ ನಲ್ಲಿ ಮರು ಬಿಡುಗಡೆಯಾಗುವ ಚಿತ್ರಗಳ ಹೆಸರನ್ನು ಟ್ವೀಟ್ ಮಾಡಿದ್ದಾರೆ. ಅಜಯ್ ದೇವಗನ್ ಅಭಿನಯದ ‘ತಾನಾಜಿ’ ಸೇರಿದಂತೆ, ಅಯುಷ್ಮಾನ್ ಖುರಾನ ಅಭಿನಯದ ‘ಶುಭ್ ಮಂಗಲ್ ಝ್ಯಾದಾ ಸಾವ್ದಾನ್’, ಸುಶಾಂತ್ ಸಿಂಗ್ ನಟಮೆ ‘ಕೇದಾರನಾಥ್’, ಆದಿತ್ಯ ರಾಯ್ ಅವರ ‘ಮಲಾಂಗ್’, ತಾಪ್ಸಿ ಅವರ ‘ಥಪ್ಪಡ್’ ಚಿತ್ರಗಳು ಮರು ಬಿಡುಗಡೆಯಾಗಿ ಚಿತ್ರ ಮಂದಿರದಲ್ಲಿ ಪ್ರದರ್ಶನ ಕಾಣಲಿವೆ. ಇದರೊಂದಿಗೆ ಹೃತಿಕ್ ರೋಶನ್ ಟೈಗರ್ ಶ್ರಾಫ್ ನಟನೆಯ ವಾರ್ ಚಿತ್ರವೂ ಮರು ಬಿಡುಗಡೆಯಾಗಲಿದೆ.

ಈ ವರ್ಷ ಬಾಲಿವುಡ್ ನಲ್ಲಿ ಬಿಡುಗಡೆಯ ಹಾದಿಯಲ್ಲಿದ್ದ ನಿರೀಕ್ಷಿತ ಚಿತ್ರಗಳು ಕೋವಿಡ್ ಹೊಡೆತದ ಕಾರಣದಿಂದ ಮುಂದಿನ ವರ್ಷಕ್ಕೆ ಬಿಡುಗಡೆಯನ್ನು ಮುಂದೂಡಿವೆ. ಇದರಲ್ಲಿ ಅಕ್ಷಯ್ ಕುಮಾರ್ ಅವರ ‘ಸೂರ್ಯವಂಶಿ’ ಚಿತ್ರವೂ ಒಂದು.

 

 

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.