Salaar: 15 ವರ್ಷಗಳ ಹಿಂದೆಯೇ ʼಸಲಾರ್‌ʼ ಸಿನಿಮಾ ಮಾಡುವ ಯೋಚನೆ ಬಂದಿತ್ತು; ಪ್ರಶಾಂತ್‌ ನೀಲ್


Team Udayavani, Dec 2, 2023, 9:56 AM IST

Salaar: 15 ವರ್ಷಗಳ ಹಿಂದೆಯೇ ʼಸಲಾರ್‌ʼ ಸಿನಿಮಾ ಮಾಡುವ ಯೋಚನೆ ಬಂದಿತ್ತು; ಪ್ರಶಾಂತ್‌ ನೀಲ್

ಹೈದರಾಬಾದ್: ಪ್ರಶಾಂತ್‌ ನೀಲ್‌ ಅವರ ʼಸಲಾರ್‌ʼ ಟ್ರೇಲರ್‌ ರಿಲೀಸ್‌ ಆಗಿದೆ. ಬಹು ನಿರೀಕ್ಷಿತ ಸಿನಿಮಾದ ಟ್ರೇಲರ್‌ ಅಷ್ಟೇ ದೊಡ್ಡಮಟ್ಟದಲ್ಲಿ  ಸದ್ದು ಮಾಡಿದೆ. ಪ್ರಭಾಸ್‌ – ಪೃಥ್ವಿರಾಜ್‌ ಟ್ರೇಲರ್‌ ನಲ್ಲಿ ಅಬ್ಬರಿಸಿದ್ದಾರೆ.

ಅಂದುಕೊಂಡಂತೆ ಎಲ್ಲಾ ಭಾಷೆಯಲ್ಲಿ ಟ್ರೇಲರ್‌ 24 ಗಂಟೆಯೊಳಗೆ ಟ್ರೆಂಡ್‌ ಸೃಷ್ಟಿಸಿದೆ. ʼಸಲಾರ್‌ʼ ಜಗತ್ತಿನ ಝಲಕ್‌ ನೋಡಿ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ʼಸಲಾರ್‌ʼ ಸಿನಿಮಾದ ಬಗ್ಗೆ ಅದರ ನಿರೀಕ್ಷೆಯ ಬಗ್ಗೆ ಪ್ರಶಾಂತ್‌ ನೀಲ್‌ ಕಳೆದ ಕೆಲ ದಿನಗಳಿಂದ ನಾನಾ ಸಂದರ್ಶನದಲ್ಲಿ ಮಾತನಾಡಿದ್ದಾರೆ.

ಇತ್ತೀಚೆಗಿನ ಸಂದರ್ಶನವೊಂದರಲ್ಲಿ ʼಸಲಾರ್‌ʼ ಸಿನಿಮಾ ಮಾಡುವ ಯೋಜನೆಯ ಬಗ್ಗೆ ನೀಲ್‌ ಮಾತನಾಡಿದ್ದಾರೆ.

15 ವರ್ಷಗಳ ಹಿಂದೆಯೇ ʼಸಲಾರ್‌ʼ ಸಿನಿಮಾ ಮಾಡುವ ಯೋಚನೆ ನನ್ನ ತಲೆಗೆ ಬಂದಿತ್ತು. ಆದರೆ ನನ್ನ ಮೊದಲ ಸಿನಿಮಾ ʼಉಗ್ರಂʼ ಬಳಿಕ  ʼಕೆಜಿಎಫ್‌ʼ ಸಿನಿಮಾದಲ್ಲಿ ನಾನು ಬ್ಯುಸಿಯಾದೆ. ಕೆಜಿಎಫ್‌ ಮಾಡಲು ನಾನು 8 ವರ್ಷ ತೆಗೆದುಕೊಂಡೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Animal: ಮೊದಲ ದಿನದ ಗಳಿಕೆಯಲ್ಲೇ ʼಪಠಾಣ್‌, ʼಗದರ್‌ -2ʼ ದಾಖಲೆಯನ್ನು ಮುರಿದ ʼಅನಿಮಲ್‌ʼ

ʼಸಲಾರ್‌ʼ ಸಿನಿಮಾ ಶೂಟ್‌ ಮಾಡಲಿಉ 114 ದಿನ ಬೇಕಾಯಿತು. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಬಹುಪಾಲು ಚಿತ್ರೀಕರಣಗೊಂಡಿದೆ. ನಂತರ ಹೈದರಾಬಾದ್‌ನಿಂದ ಐದು ಗಂಟೆಗಳ ದೂರದಲ್ಲಿರುವ ಸಿಂಗನೇರಿ ಮೈನ್ಸ್‌ನಲ್ಲಿ ಕೆಲವು ಭಾಗಗಳನ್ನು ಚಿತ್ರೀಕರಿಸಲಾಗಿದೆ. ತಂಡವು ಚಿತ್ರದ ಕೆಲವು ದೃಶ್ಯಗಳನ್ನು ದಕ್ಷಿಣ ಬಂದರುಗಳು, ಮಂಗಳೂರು ಬಂದರು ಮತ್ತು ವೈಜಾಗ್ ಬಂದರು ಮತ್ತು ಯುರೋಪ್‌ನಲ್ಲಿ ಸ್ವಲ್ಪ ಭಾಗವನ್ನು ಚಿತ್ರೀಕರಿಸಿದೆ” ಎಂದು ಹೇಳಿದ್ದಾರೆ.

ಈ ಹಿಂದಿನ ಸಂದರ್ಶನದಲ್ಲಿ “ಕೆಜಿಎಫ್‌ ಹಾಗೂ ಸಲಾರ್‌ ಬೇರೆಯದೆ ಕಥೆಯನ್ನೊಳಗೊಂಡ ಸಿನಿಮಾ. ʼಸಲಾರ್ʼ ಜಗತ್ತೇ ಬೇರೆ. ಇದೊಂದು ಸ್ನೇಹಿತರಿಬ್ಬರ ಕಥೆ” ಎಂದು ನೀಲ್‌ ಹೇಳಿದ್ದರು.

ಡಿ.22 ರಂದು ʼಸಲಾರ್‌ʼ ರಿಲೀಸ್‌ ಆಗಲಿದೆ. ಪ್ರಭಾಸ್‌, ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು, ತಿನ್ನು ಆನಂದ್, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದವರು ನಟಿಸಿದ್ದಾರೆ.

 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.