ಐಫಾ ಪ್ರಶಸ್ತಿ: ಆಲಿಯಾ ಅತ್ಯುತ್ತಮ ನಟಿ, ಅತ್ಯುತ್ತಮ ನಟ ?


Team Udayavani, Sep 19, 2019, 11:03 AM IST

AIFA

ಮುಂಬೈ: ಬಾಲಿವುಡ್‌ ನ ಬಹು ನಿರೀಕ್ಷಿತ ʼಐಫಾʼ ಪ್ರಶಸ್ತಿ ಘೋಷಣೆಯಾಗಿದ್ದು, ರಣವೀರ್‌ ಸಿಂಗ್‌ ಮತ್ತು ಆಲಿಯಾ ಭಟ್‌ ಅತ್ಯುತ್ತಮ ನಟ – ನಟಿಯಾಗಿ ಆಯ್ಕೆಯಾಗಿದ್ದಾರೆ. ಅತ್ಯುತ್ತಮ ಚಿತ್ರ ಪ್ರಶಸ್ತಿ ʼರಾಝೀʼ ಪಾಲಾಗಿದೆ.

ಮುಂಬೈನ ಎಸ್‌ ವಿಪಿ ಸ್ಟೇಡಿಯಂನಲ್ಲಿ ಬುಧವಾರ ರಾತ್ರಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಬಾಲಿವುಡ್‌ ತಾರೆಯರ ದಂಡೇ ನೆರೆದಿತ್ತು. 20ನೇ ಅಂತಾರಾಷ್ಟ್ರೀಯ ಇಂಡಿಯನ್‌ ಫಿಲ್ನ್‌ ಅಕಾಡಮೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಆಲಿಯಾ ಭಟ್‌, ಸಾರಾ ಆಲಿ ಖಾನ್‌ ತಮ್ಮ ವಿಶೇಷ ಉಡುಪಿನಲ್ಲಿ ಗಮನ ಸೆಳೆದರು.

ಪ್ರಶಸ್ತಿ ವಿವರ

ಅತ್ಯುತ್ತಮ ಹಿನ್ನಲೆ ಗಾಯಕ: ಅರ್ಜಿತ್‌ ಸಿಂಗ್‌ -‌ ಏ ವತನ್ ( ರಾಝೀ)

ಅತ್ಯುತ್ತಮ ಹಿನ್ನಲೆ ಗಾಯಕಿ: ಹರ್ಷದೀಪ್‌ ಕೌರ್‌, ವಿಭಾ ಸರಫ್‌ – ದಿಲ್ಬರೋ ( ರಾಝೀ)

ಅತ್ಯುತ್ತಮ ಸಾಹಿತ್ಯ: ಅಮಿತಾಭ್‌ ಭಟ್ಟಾಚಾರ್ಯ – ಧಡಕ್‌ ( ಧಡಕ್‌ )

ಅತ್ಯುತ್ತಮ ಸಂಗೀತ ನಿರ್ದೇಶನ: ಅಮಾಲ್‌ ಮಲಿಕ್‌, ಗುರು ರಾಂಧವ, ರೋಚಕ್‌ ಕೊಹ್ಲಿ, ಸೌರಭ್‌ ವೈಭವ್‌, ಯೋ ಯೋ ಹನಿ ಸಿಂಗ್‌, ಜ್ಯಾಕ್‌ ನೈಟ್-‌ ಸೋನು ಕೆ ಟಿಟು ಕಿ ಸ್ವೀಟಿ

ಅತ್ಯುತ್ತಮ ಪೋಷಕ ನಟ: ವಿಕ್ಕಿ ಕೌಶಲ್‌ – ಸಂಜು

ಅತ್ಯುತ್ತಮ  ಪೋಷಕ ನಟಿ; ಅದಿತಿ ರಾವ್‌ ಹೈದರಿ – ಪದ್ಮಾವತ್‌

ಅತ್ಯುತ್ತಮ ಪಾದಾರ್ಪಣೆ ನಟ: ಇಶಾನ್‌ ಖಟ್ಟರ್‌ – ಬಿಯಾಂಡ್‌ ದಿ ಕ್ಲೌಡ್ಸ್‌ ಮತ್ತು ಧಡಕ್‌

 ಅತ್ಯುತ್ತಮ ಪಾದಾರ್ಪಣೆ ನಟಿ: ಸಾರಾ ಆಲಿ ಖಾನ್‌ – ಕೇದಾರನಾಥ್‌

ಅತ್ಯುತ್ತಮ ನಟ: ರಣವೀರ್‌ ಸಿಂಗ್-‌ ಪದ್ಮಾವತ್‌

ಅತ್ಯುತ್ತಮ ನಟಿ: ಆಲಿಯಾ ಭಟ್-‌ ರಾಝೀ

ಅತ್ಯುತ್ತಮ ಕಥೆ: ಶ್ರೀರಾಮ್‌ ರಾಘವನ್‌ ಮತ್ತು ಪೂಜಾ ಲಾಢಾ – ಅಂಧಾಧುನ್‌

ಅತ್ಯುತ್ತಮ ನಿರ್ದೇಶಕ: ಶ್ರೀರಾಮ್‌ ರಾಘವನ್-‌ ಅಂಧಾಧುನ್‌

ಅತ್ಯುತ್ತಮ ಚಿತ್ರ: ರಾಝೀ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.