ಗ್ರ್ಯಾಮಿ ಪ್ರಶಸ್ತಿ ಪಡೆದ ಭಾರತೀಯ ಮೂಲದ ಗಾಯಕಿ ಫಲ್ಗುಣಿ ಶಾ


Team Udayavani, Apr 4, 2022, 2:10 PM IST

falguni shah

ಲಾಸ್ ವೇಗಾಸ್: ಭಾರತೀಯ ಮೂಲದ ಅಮೆರಿಕನ್ ಗಾಯಕಿ ಫಲ್ಗುಣಿ ಶಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಜಯಿಸಿದ್ದಾರೆ. ಅತ್ಯುತ್ತಮ ಮಕ್ಕಳ ಸಂಗೀತ ಆಲ್ಬಮ್ ವಿಭಾಗದಲ್ಲಿ ಫಲ್ಗುಣಿ ಶಾ ಗ್ರ್ಯಾಮಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ‘ಎ ಕಲರ್ ಫುಲ್ ವರ್ಲ್ಡ್’ ಆಲ್ಬಮ್ ಗಾಗಿ ಫಲ್ಗುಣಿ ಈ ಪ್ರಶಸ್ತಿ ಜಯಿಸಿದ್ದಾರೆ.

“ಇಂದಿನ ಮ್ಯಾಜಿಕ್ ಅನ್ನು ವಿವರಿಸಲು ನನ್ನ ಬಳಿ ಪದಗಳಿಲ್ಲ. ಗ್ರ್ಯಾಮಿ ಪ್ರೀಮಿಯರ್ ಸಮಾರಂಭದಲ್ಲಿ ಪ್ರದರ್ಶನ ನೀಡುವುದು ಮತ್ತು ನಂತರ ‘ಎ ಕಲರ್‌ಫುಲ್ ವರ್ಲ್ಡ್‌’ನಲ್ಲಿ ಕೆಲಸ ಮಾಡಿದ ಎಲ್ಲಾ ಜನರ ಪರವಾಗಿ ಈ ಪ್ರತಿಮೆಯನ್ನು ಮನೆಗೆ ಕೊಂಡೊಯ್ಯುವುದು ಎಂತಹ ಗೌರವವಿದು” ಎಂದು ಫಲ್ಗುಣಿ ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

“ನಾವು ಅತ್ಯಂತ ವಿನಮ್ರರಾಗಿದ್ದೇವೆ. ಈ ಪ್ರಶಸ್ತಿಗೆ ಗುರುತಿಸಿದ್ದಕ್ಕೆ ರೆಕಾರ್ಡಿಂಗ್ ಅಕಾಡೆಮಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದು ಫಲು ಎಂದೇ ಹೆಸರಾದ ಫಲ್ಗುಣಿ ಶಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಎರಡನೇ ಗ್ರ್ಯಾಮಿ ಪ್ರಶಸ್ತಿ ಗೆದ್ದ ಬೆಂಗಳೂರು ಮೂಲದ ಸಂಗೀತ ಸಂಯೋಜಕ ರಿಕಿ ಕೇಜ್

ಗಾಯಕಿ ಫಲ್ಗುಣಿ ಶಾ ಅವರು ಪ್ರಸ್ತುತ ನ್ಯೂಯಾರ್ಕ್‌ನಲ್ಲಿ ನೆಲೆಸಿದ್ದಾರೆ. ಅವರು ಈ ಹಿಂದೆ ಎಆರ್ ರೆಹಮಾನ್ ಅವರೊಂದಿಗೆ ಸಹ ಕೆಲಸ ಮಾಡಿದ್ದರು.

 

View this post on Instagram

 

A post shared by Falumusic (@falumusic)

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.