“ರಿಷಬ್‌ ʼಕಾಂತಾರ-2”  ಕಥೆ ಬರೆಯುತ್ತಿದ್ದಾರೆ.. ಬಿಗ್‌ ಅಪ್ಡೇಟ್‌ ಕೊಟ್ಟ ವಿಜಯ್ ಕಿರಗಂದೂರು

ದೈವದ ಕಥೆಯನ್ನು ʼಕಾಂತಾರ-2ʼ ಆಗಿ ತರುವುದು ಅಷ್ಟು ಸುಲಭವಲ್ಲ

Team Udayavani, Jan 21, 2023, 1:17 PM IST

tdy-11

ಬೆಂಗಳೂರು: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿ, ಗ್ಲೋಬಲ್‌ ಲೆವೆಲ್‌ ನಲ್ಲಿ ಹವಾ ಎಬ್ಬಿಸಿದ ʼಕಾಂತಾರʼ ಸ್ಯಾಂಡಲ್‌ ವುಡ್ ನಲ್ಲಿ ದಂತ ಕಥೆಯಾಗಿ ಉಳಿದಿದೆ. ಸಿನಿಮಾ ಯಶಸ್ಸಿಗೆ ಹರಕೆ ಹೇಳಿಕೊಂಡಿದ್ದ ಸಿನಿಮಾ ತಂಡ ದೈವಕ್ಕೆ ಕೋಲ ಕೊಟ್ಟು ಹರಕೆ ತೀರಿಸಿದೆ.

ಬಾಕ್ಸ್‌ ಆಫೀಸ್‌ ನಲ್ಲಿ ಸಮಾರು 400 ಕೋಟಿ ಗಳಿಕೆ ಕಂಡ ʼಕಾಂತಾರʼ ರಿಷಬ್‌ ಶೆಟ್ಟಿ ನಟನೆ ಹಾಗೂ ನಿರ್ದೇಶನ ಎರಡಕ್ಕೂ ಫೇಮ್‌ ತಂದಕೊಟ್ಟಿತು. ʼಕಾಂತಾರ-2ʼ ತೆರೆಗೆ ಬರುತ್ತದೆ ಎನ್ನುವ ಸುದ್ದಿ ಸಿನಿಮಾ ರಿಲೀಸ್‌ ಆಗಿ ಭರ್ಜರಿ ಪ್ರದರ್ಶನ ಕಾಣುವಾಗ ವೈರಲ್‌ ಆಗಿತ್ತು. ಆದರೆ ಇದುವರೆಗೆ ಎಲ್ಲೂ ಆ ಬಗ್ಗೆ ಚಿತ್ರ ತಂಡ ಮಾಹಿತಿ ಕೊಟ್ಟಿರಲಿಲ್ಲ. ʼಕಾಂತಾʼರ ಬಂದ ಮೇಲೆ ದೈವದ ವೇಷವನ್ನು ಹಾಕಿ ಕೆಲಕಡೆ ತುಳುನಾಡಿನ ಸಂಪ್ರದಾಯವನ್ನು ಅಪಮಾನಿಸುತ್ತಿದ್ದಾರೆ ಎಂದು ಕರಾವಳಿಯ ಕಡೆ ʼಕಾಂತಾರ-2ʼ ಸಿನಿಮಾ ಮಾಡೋದು ಬೇಡ ಎನ್ನುವ ಮಾತು ಕೇಳಿಬಂದಿತ್ತು.

ʼಕಾಂತಾರʼಕ್ಕಾಗಿ ರಿಷಬ್‌ ಶೆಟ್ಟಿ ಸಾಕಷ್ಟು ತಯಾರಿ ನಡೆಸಿಕೊಂಡಿದ್ದರು. ದೈವದ ಇಚ್ಛೆಯಂತೆಯೇ ಸಿನಿಮಾ ಮೂಡಿಬಂದಿದೆ. ಮತ್ತೆ ದೈವದ ಕಥೆಯನ್ನು ʼಕಾಂತಾರ-2ʼ ಆಗಿ ತರುವುದು ಅಷ್ಟು ಸುಲಭವಲ್ಲ. ಆದರೆ ʼಕಾಂತಾರ-2ʼ ಸಿನಿಮಾ ಬರುವುದು ಖಚಿತವೆಂದು ಸ್ವತಃ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಅವರೇ ಹೇಳಿದ್ದಾರೆ.

ʼಡೆಡ್‌ ಲೈನ್‌ʼ ಜೊತೆ ಮಾತನಾಡಿರುವ ಅವರು “ರಿಷಬ್ ಶೆಟ್ಟಿ ಅವರು ʼಕಾಂತಾರ-2” ಸಿನಿಮಾದ ಕಥೆ ಬರೆಯುತ್ತಿದ್ದಾರೆ. ಅದರ ತಯಾರಿಗಾಗಿ, ಚಿತ್ರಕ್ಕಾಗಿ ಸಂಶೋಧನೆ ನಡೆಸಲು ಎರಡು ತಿಂಗಳು ತಮ್ಮ ರೈಟಿಂಗ್‌ ಟೀಮ್‌ ನೊಂದಿಗೆ ರಿಷಬ್‌  ಕರಾವಳಿ ಕರ್ನಾಟಕದ ಕಾಡುಗಳನ್ನು ಸುತ್ತಲಿದ್ದಾರೆ” ಎಂದಿದ್ದಾರೆ.

ರಿಷಬ್‌ ಅವರು ಜೂನ್‌ ನಲ್ಲಿ ಚಿತ್ರೀಕರಣ ಆರಂಭಿಸಲು ಯೋಜನೆ ಹಾಕಿಕೊಂಡಿದ್ದಾರೆ. ಮಳೆಯ ದೃಶ್ಯಗಳು ಸಿನಿಮಾದಲ್ಲಿ ಬೇಕಾಗಿರುವುದರಿಂದ ಜೂನ್‌ ನಲ್ಲಿ ಯೋಜನೆ ಹಾಕಿಕೊಂಡಿದ್ದಾರೆ. ಪ್ಯಾನ್‌ ಇಂಡಿಯಾದಲ್ಲಿ ಸಿನಿಮಾವನ್ನು 2024 ರ ಏಪ್ರಿಲ್‌ ಅಥವಾ ಮೇ ವೇಳೆಗೆ ರಿಲೀಸ್‌ ಮಾಡುವ ಯೋಜನೆ ನಮ್ಮದು ಎಂದು ವಿಜಯ್ ಕಿರಗಂದೂರು ತಿಳಿಸಿದ್ದಾರೆ.

ಸದ್ಯ ವಿಜಯ್ ಕಿರಗಂದೂರು ಹೇಳಿಕೆ ವೈರಲ್‌ ಆಗಿದ್ದು, ಟ್ವಿಟರ್‌ ನಲ್ಲಿ ʼಕಾಂತಾರ-2ʼ ಟ್ರೆಂಡ್‌ ಆಗಿದೆ. ಇತ್ತೀಚೆಗೆ ಕಾಂತಾರ ಆಸ್ಕರ್‌ ಗೆ ನಾಮಿನೇಟ್‌ ಆಗಲು ಅರ್ಹತೆಯನ್ನು ಪಡೆದುಕೊಂಡಿತ್ತು.

ಟಾಪ್ ನ್ಯೂಸ್

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.