International Emmy Awards: ಪ್ರತಿಷ್ಠಿತ ʼಎಮ್ಮಿ ಪ್ರಶಸ್ತಿʼ ಗೆದ್ದ‌ ಭಾರತದ ವೀರ್‌ ದಾಸ್


Team Udayavani, Nov 21, 2023, 10:31 AM IST

International Emmy Awards: ಪ್ರತಿಷ್ಠಿತ ʼಎಮ್ಮಿ ಪ್ರಶಸ್ತಿʼ ಗೆದ್ದ‌ ಭಾರತದ ವೀರ್‌ ದಾಸ್

ಮುಂಬಯಿ: ಆಸ್ಕರ್‌ ಪ್ರಶಸ್ತಿಯಂತೆಯೇ ಜನಪ್ರಿಯತೆಯನ್ನು ಪಡೆದುಕೊಂಡಿರುವ,ಟಿವಿ ಶೋಗಳಿಗಾಗಿ ನೀಡಲಾಗುವ ಪ್ರತಿಷ್ಠಿತ ʼಎಮ್ಮಿ ಪ್ರಶಸ್ತಿʼಯನ್ನು ಭಾರತದ ಜನಪ್ರಿಯ ಕಮಿಡಿಯನ್ ಹಾಗೂ ನಟರೊಬ್ಬರು ಗೆದ್ದುಕೊಂಡಿದ್ದಾರೆ.

ಜಗತ್ತಿನ ಅತ್ಯುತ್ತಮ ಟಿವಿಶೋಗಳಿಗಾಗಿʼಎಮ್ಮಿʼ ಎನ್ನುವ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದು ಆಸ್ಕರ್‌ನಂತೆ ಜನಪ್ರಿಯವಾಗಿದೆ. ಭಾರತದ ಶೋಗಳು ಅಥವಾ ಕಲಾವಿದರು ಈ ಪ್ರಶಸ್ತಿಯನ್ನು ಗೆದ್ದಿರುವುದು ಕಡಿಮೆ. ಈ ಬಾರಿ ಭಾರತದ ಖ್ಯಾತ ಕಮಿಡಿಯನ್‌ ವೀರ್‌ ದಾಸ್‌ ಎಮ್ಮಿಯ ಯೂನಿಕ್ ಕಾಮಿಡಿ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಸದ್ಯ ನೆಟ್‌ ಫ್ಲಿಕ್ಸ್‌ ನಲ್ಲಿ ಸ್ಟ್ರೀಮ್‌ ಆಗುತ್ತಿರುವ ವೀರ್ ದಾಸ್​ರ ಕಾಮಿಡಿ ಸ್ಪೆಷಲ್ ‘ವೀರ್ ದಾಸ್; ಲ್ಯಾಂಡಿಂಗ್ʼ ಶೋಗಾಗಿ ವೀರ್‌ ದಾಸ್‌ ʼಎಮ್ಮಿʼ ಪ್ರಶಸ್ತಿಯನ್ನು ಗೆದ್ದಿದ್ದಾರೆ.

‘ವೀರ್ ದಾಸ್; ಲ್ಯಾಂಡಿಂಗ್ʼಹಾಗೂ ‘ಡೆರ್ರಿ ಗರ್ಲ್ಸ್​-ಸೀಸನ್ 3’ ಜಂಟಿಯಾಗಿ ಈ ವಿಭಾಗದಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಭಾರತೀಯ ಟಿವಿಲೋಕದ ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್‌ ಅವರಿಗೆ ಭಾರತೀಯ ಟಿವಿ ಜಗತ್ತಿನಲ್ಲಿ ತಂದ ಬದಲಾವಣೆ ಹಾಗೂ ವೃತ್ತಿ ಜೀವನದ ಸಾಧನೆಗಾಗಿ ಎಮ್ಮಿ ಡೈರೆಕ್ಟೊರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಭಾರತದ ಶೆಫಾಲಿ ಶಾ( ಕ್ರೈಂ ಡೈಲಿ ಸರಣಿ) ಮತ್ತು ಜಿಮ್ ಸರ್ಬ್‌ (ಅತ್ಯುತ್ತಮ ನಟ ವಿಭಾಗ) ಸಹ ನಾಮಿನೇಟ್‌ ಆಗಿದ್ದರು. ಆದರೆ ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.

ಅಮೆರಿಕ ಸೇರಿದಂತೆ ಜಗತ್ತಿನ ನಾನಾ ದೇಶಗಳಲ್ಲಿ ಹಾಸ್ಯ‌ ಕಾರ್ಯಕ್ರಮಗಳನ್ನು ನೀಡಿರುವ ವೀರ್‌ ದಾಸ್‌ ಅನೇಕ ಸಲಿ ವಿವಾದಕ್ಕೂ ಗುರಿಯಾಗಿದ್ದಾರೆ. ಭಾರತದ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾನೆ ಎನ್ನುವ ಕಾರಣಕ್ಕೆ ಆತನನ್ನು ಭಯೋತ್ಪಾದಕ ಎಂದು ಕರೆಯಲಾಗಿತ್ತು. ಇದಲ್ಲದೆ ಅವರ ವಿರುದ್ಧ ದೂರು ಸಹ ದಾಖಲಾಗಿತ್ತು.

‘ವೀರ್ ದಾಸ್; ಲ್ಯಾಂಡಿಂಗ್ʼನಲ್ಲಿ ಭಾರತ ಹಾಗೂ ಅಮೆರಿಕದ ಆಚಾರ – ವಿಚಾರಗಳನ್ನು ರಾಜಕೀಯವಾಗಿ ದೃಷ್ಟಿಕೋನವಿನ್ನಿಟ್ಟುಕೊಂಡು ಹಾಸ್ಯವಾಗಿ ಮಾತನಾಡಿದ್ದಾರೆ.

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.