ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ : ಇರ್ಫಾನ್‌ ಕಾಯಿಲೆ ಬಹಿರಂಗ


Team Udayavani, Mar 16, 2018, 4:06 PM IST

Irfan-Khan-700.jpg

ಹೊಸದಿಲ್ಲಿ : 51ರ ಹರೆಯದ ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. 

ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ಅವರು ಟ್ವಿಟರ್‌ನಲ್ಲಿ ತಾನೊಂದು ಅತ್ಯಪರೂಪದ ಕಾಯಿಲೆಯಿಂದ ಬಳಲುತ್ತಿರುವುದಾಗಿಯೂ ಅದೇನೆಂಬುದನ್ನು ಸದ್ಯವೇ ಬಹಿರಂಗಪಡಿಸುವುದಾಗಿಯೂ ಹೇಳಿದ್ದರು. ಆದರೆ ಯಾರೂ ತನ್ನ ಕಾಯಿಲೆ ಬಗ್ಗೆ ಅಲ್ಲಸಲ್ಲದ ಊಹೆಗಳನ್ನು ಮಾಡದಂತೆ ವಿನಂತಿಸಿದ್ದರು. 

ಇರ್ಫಾನ್‌ ಅವರ ಈ ಮಾತಿನಿಂದಾಗಿ ಅನೇಕರು ಅವರಿಗೆ ಕ್ಯಾನ್ಸರ್‌ ಕಾಯಿಲೆ ಇದ್ದಿರಬಹುದೆಂದು ಭಾವಿಸಿದ್ದರು. 

ತನ್ನ ನಿಗೂಢ ಕಾಯಿಲೆಯ ಬಗ್ಗೆ ಇರ್ಫಾನ್‌ “ಕೆಲವೊಮ್ಮೆ ನೀವು ನಿಮ್ಮ ಬದುಕನ್ನೇ ಅಲ್ಲಾಡಿಸುವ ಸ್ಥಿತಿಯಲ್ಲಿ ಹಾಸಿಗೆಯಿಂದ ಏಳುತ್ತೀರಿ. ಕಳೆದ 15 ದಿನಗಳಿಂದ ನನ್ನ ಬದುಕು ಒಂದು ಸಸ್ಪೆನ್ಸ್‌ ಸ್ಟೋರಿ ಎಂಬಂತಾಗಿದೆ. ಅತ್ಯಪರೂಪದ ಕಥೆಗಳಿಗಾಗಿರುವ ನನ್ನ ಹುಡುಕಾಟವು ಒಂದು ಇಂತಹ ಅತ್ಯಪರೂದ ಕಾಯಿಲೆ ನನ್ನಗೊಳಗೇ ಇದೆ ಎಂದು ಗೊತ್ತುಪಡೀಸಿತೆಂದು ನಾನು ಊಹಿಸಿಯೇ ಇರಲಿಲ್ಲ’ ಎಂದು ಇರ್ಫಾನ್‌ ಕಳೆದ ಮಾರ್ಚ್‌ 5ರಂದು ಟ್ವಿಟರ್‌ನಲ್ಲಿ ಬರೆದಿದ್ದರು. 

ಇರ್ಫಾನ್‌ ಪ್ರಕೃತ ನ್ಯೂರೋ ಎಂಡೊಕ್ರೈನ್‌ ಟ್ಯೂಮರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗನೆ ಗುಣಮುಖವಾಗಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಲೆಂದು ಹಾರೈಸೋಣ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.