ಬಾಹುಬಲಿಯ ಜನಪ್ರಿಯ ನಟ ಪ್ರಭಾಸ್‌ಗೆ ವರ್ಷಾಂತ್ಯ ಮದುವೆ ?


Team Udayavani, Mar 21, 2017, 4:18 PM IST

Bahubali-Prabhas-600.jpg

ಚೆನ್ನೈ : ದಾಕ್ಷಿಣಾತ್ಯ ಚಿತ್ರರಂಗದ ಮೋಸ್ಟ್‌ ಎಲಿಜಿಬಲ್‌ ಬ್ಯಾಚುಲರ್‌ ಎನಿಸಿಕೊಂಡಿರುವ ಬಾಹುಬಲಿ ಖ್ಯಾತಿಯ ಜನಪ್ರಿಯ ನಟ ಪ್ರಭಾಸ್‌ ಈ ವರ್ಷಾಂತ್ಯ ಮದುವೆಯಾಗಲಿದ್ದಾರೆಯೇ ? ಈ ಬಗ್ಗೆ ಅವರ ಕುಟುಂಬ ಮೂಲಗಳಿಂದ ಸುದ್ದಿಗಳು ಕೇಳಿಬರುತ್ತಿವೆ. 

ವಿಶೇಷವೆಂದರೆ ಪ್ರಭಾಸ್‌ ಅವರು ತಮ್ಮ ಜೀವನ ಸಂಗಾತಿಯನ್ನು ತಾವೇ ಆಯ್ಕೆ ಮಾಡಿಲ್ಲ; ಬದಲು ಅವರ ಹೆತ್ತವರು ಆಯ್ಕೆ ಮಾಡಿರುವ ಹುಡುಗಿಯನ್ನು ಅವರು ಕೈಹಿಡಿಯಲಿದ್ದಾರೆ; ಈ ವರ್ಷಾಂತ್ಯ ಪ್ರಭಾಸ್‌ ಮದುವೆ ನಡೆಯಲಿದೆ ಎಂದು ಕೇಳಿಬಂದಿದೆ.

ಪ್ರಭಾಸ್‌ ಈ ಹಿಂದೆ ಎಂದೂ ಮದುವೆಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿದವರಲ್ಲ. ಮದುವೆಯ ವಿಷಯವನ್ನು  ಅವರು ಎಂದೂ ಎತ್ತುತ್ತಿರಲಿಲ್ಲ. ಇದೀಗ ಪ್ರಭಾಸ್‌ ಮದುವೆಯಾಗುವುದಕ್ಕೆ ಒಪ್ಪಿರುವುದು ತನ್ನ ಹೆತ್ತವರ ಒತ್ತಾಯಕ್ಕೆ ಮಣಿದು ಎಂದು ಹೇಳಲಾಗಿದೆ.

ಎಸ್‌ ಎಸ್‌ ರಾಜಮೌಳಿ ಅವರ ಬಹು ನಿರೀಕ್ಷೆಯ “ಬಾಹುಬಲಿ 2 – ದಿ ಕನ್‌ಕ್ಲೂಶನ್‌’ ಚಿತ್ರ ಬಿಡುಗಡೆ ಇದೀಗ ಸನ್ನಿಹಿತವಾಗಿರುವುದರಿಂದ ಪ್ರಭಾಸ್‌ ತನ್ನ ಮದುವೆಯ ಕುರಿತಾಗಿ ಮಾತನ್ನೇ ಆಡುತ್ತಿಲ್ಲ. ಕಾರಣ ತನ್ನಿಂದಾಗಿ ಚಿತ್ರದ ಫೋಕಸ್‌ ಬೇರೆಡೆಗೆ ಹರಿಯುವುದು ಅವರಿಗೆ ಇಷ್ಟವಿಲ್ಲ. 

ಕಳೆದ ವರ್ಷ ಬಾಹುಬಲಿ ಚಿತ್ರದಲ್ಲಿನ ತನ್ನ ಸಹ ನಟ ರಾಣಾ ದಗ್ಗುಬತಿ ಅವರು ತನ್ನ ಸ್ನೇಹಿತನಿಗೆ ವಧುವನ್ನು ಹುಡುಕಲು ನೆರವಾಗುವುದಕ್ಕಾಗಿ ವೈವಾಹಿಕ ಜಾಹೀರಾತೊಂದನ್ನು ಪ್ರಕಟಿಸಿ ತಮ್ಮ ಲಕ್ಷಾಂತರ ಅಭಿಮಾನಿಗಳಿಗೆ ಅಚ್ಚರಿ ಉಂಟುಮಾಡಿದ್ದರು. 

ಅಂದ ಹಾಗೆ ಕೊನೇ ಮಾತು : ಪ್ರಭಾಸ್‌ ಈ ವರ್ಷಾಂತ್ಯದಲ್ಲಿ ಮದುವೆ ಆಗುವರೇ ಇಲ್ಲವೇ ಎಂಬುದನ್ನು ಈಗಿನ್ನು ಸಮಯವೇ ಉತ್ತರಿಸಲಿದೆ !

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.