Jawan Review: ಶಾರುಖ್‌ ʼಜವಾನ್‌ʼ ನೋಡಿ ಏನಂದ್ರು ಪ್ರೇಕ್ಷಕರು? ಹೇಗಿದೆ ರೆಸ್ಪಾನ್ಸ್?

ತಪ್ಪೇ ಇಲ್ಲದ ಪರಿಪೂರ್ಣ ಸಿನಿಮಾವೆಂದ ಪ್ರೇಕ್ಷಕ

Team Udayavani, Sep 7, 2023, 9:31 AM IST

Jawan Review: ಶಾರುಖ್‌ ʼಜವಾನ್‌ʼ ನೋಡಿ ಏನಂದ್ರು ಪ್ರೇಕ್ಷಕರು? ಹೇಗಿದೆ ರೆಸ್ಪಾನ್ಸ್?

ಮುಂಬಯಿ: ಕಿಂಗ್‌ ಖಾನ್‌ ಶಾರುಖ್‌ ಖಾನ್‌ ಅಭಿನಯದ ʼಜವಾನ್‌ʼ ಸಿನಿಮಾ ಇಂದು (ಸೆ.7 ರಂದು) ವಿಶ್ವದಾದ್ಯಂತ ತೆರೆಕಂಡಿದೆ. ಅಂದುಕೊಂಡಂತೆ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗಿದೆ. ಮಧ್ಯರಾತ್ರಿಯಿಂದಲೇ ಶಾರುಖ್‌ ಅಭಿಮಾನಿಗಳು ಬಿಗ್‌ ಸ್ಕ್ರೀನ್‌ ನಲ್ಲಿ ʼಜವಾನ್‌ʼ ನೋಡಲು ಸಾಲಾಗಿ ನಿಂತಿದ್ದಾರೆ. ಮಿಡ್‌ ನೈಟ್‌ ನಿಂದಲೇ ಶೋಗಳು ಆರಂಭವಾಗಿವೆ.

ಶಾರುಖ್‌ ಖಾನ್‌ ʼಪಠಾಣ್‌ʼ ಸಿನಿಮಾದ ಮೂಲಕ ಕಂಬ್ಯಾಕ್‌ ಮಾಡಿದ್ದಾರೆ. ಅದೇ ಜೋಶ್‌ ನಲ್ಲಿ ʼಜವಾನ್‌ʼ ರಿಲೀಸ್‌ ಆಗಿದೆ. ಸಿನಿಮಾವನ್ನು ಕಾಲಿವುಡ್‌ ಸೂಪರ್‌ ಹಿಟ್‌ ನಿರ್ದೇಶಕ ಅಟ್ಲಿ ನಿರ್ದೇಶನ ಮಾಡಿರುವುದು ಸಿನಿ ಪ್ರೇಕ್ಷಕರ ಕುತೂಹಲಕ್ಕೆ ಮತ್ತೊಂದು ಕಾರಣವೆಂದೇ ಹೇಳಬಹುದು.

ಶಾರುಖ್‌ ಖಾನ್‌ ಸಿನಿಮಾದಲ್ಲಿ ವಿಭಿನ್ನ ಹಾಗೂ ವಿವಿಧ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ದೇಶ ಉಳಿಸುವ ʼಜವಾನ್‌ʼ ಆಗಿ ಶಾರುಖ್‌ ಪ್ರೇಕ್ಷಕರಿಗೆ ಇಷ್ಟವಾದರೇ? ಹೇಗಿದೆ ಸಿನಿಮಾ? ನೋಡಿದವರ ಟ್ವಿಟರ್‌ ರಿವ್ಯೂ ನೋಡ್ಕೊಂಡು ಬರೋಣ ಬನ್ನಿ..

‘ಜವಾನ್’ ಒಬ್ಬ ವಿನ್ನರ್. ಅಟ್ಲೀ ಅವರು ಮಾಸ್  ಜಗತ್ತಿನಲ್ಲಿ ನಮ್ಮನ್ನು ಮನರಂಜಿಸುತ್ತಾರೆ. ಇದೊಂದು ಅಮೋಘ ಎಂಟರ್ಟೈನರ್. ನೋಡಲೇ ಬೇಕಾದ ಸಿನಿಮಾವೆಂದು ಒಬ್ಬರು ಟ್ವೀಟ್ ಮಾಡಿದ್ದಾರೆ. ಇದೊಂದು ಬ್ಲಾಕ್‌ ಬಸ್ಟರ್‌ ಸಿನಿಮಾವೆಂದಿದ್ದಾರೆ ಮತ್ತೊಬ್ಬರು.

ಭಾರತೀಯ ಸಿನಿಮಾರಂಗದಲ್ಲಿ ಇದುವರೆಗೆ ಮಾಡಿದ ಪರಿಪೂರ್ಣ ಆ್ಯಕ್ಷನ್ ಎಂಟರ್‌ಟೈನರ್. ವಿಎಫ್‌ ಎಕ್ಸ್‌ ಅತ್ಯುತ್ತಮ ಗುಣಮಟ್ಟವನ್ನು ಹೊಂದಿದೆ. ಚಿತ್ರದ ಕಥೆ ಅದ್ಭುತವಾಗಿದೆ. 2ನೇ ಹಾಫ್‌ ನಲ್ಲಿ ಅಸಲಿ ಮಜಾವಿದೆ ಎಂದು ಒಬ್ಬರು ಸಿನಿಮಾವನ್ನು ಮೆಚ್ಚಿಕೊಂಡು ಟ್ವೀಟ್‌ ಮಾಡಿದ್ದಾರೆ.

ಯಾವುದೇ ತಪ್ಪಿಲ್ಲದಿರುವ ಹೈ ಆ್ಯಕ್ಷನ್ ಎಂಟರ್‌ಟೈನರ್ ಆಗಿದೆ. ಇದು ಮಾಸ್ ಮತ್ತು ಕ್ಲಾಸ್ ಮಿಶ್ರಣವಾಗಿದ್ದು, ಕಿಂಗ್‌ ಖಾನ್‌ ಮಾಸ್ಟರ್‌ ಪೀಸ್‌ ನಟನೆ, ಅಟ್ಲಿ ನಿರ್ದೇಶನದಿಂದ ಸಿನಿಮಾ ಗಮನ ಸೆಳೆಯುತ್ತದೆ. ಅಟ್ಲಿ ಭಾರತೀಯ ಸಿನಿಮಾರಂಗದಲ್ಲಿ ಮುಂದಿನ ದೊಡ್ಡ ವಿಷಯವೆಂದು ಒಬ್ಬರು ಬರೆದುಕೊಂಡಿದ್ದಾರೆ.

ಸೂಪರ್‌ ಮ್ಯೂಸಿಕ್‌, ಕ್ಲಾಸ್‌ ನಟನೆ,ಅದ್ಭುತ ಡೈಲಾಗ್ಸ್‌, ಅಮೋಘ ದೃಶ್ಯದಿಂದ ʼಜವಾನ್‌ʼ ಪ್ರೇಕ್ಷಕರನ್ನು ಸೆಳೆದಿಟ್ಟುಕೊಳ್ಳುತ್ತದೆ ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.

ಸಿನಿಮಾದಲ್ಲಿ ಖಳನಾಯಕನಾಗಿ ʼಕಾಳಿʼ ಪಾತ್ರದಲ್ಲಿ ವಿಜಯ್‌ ಸೇತುಪತಿ ಕಾಣಿಸಿಕೊಂಡಿದ್ದಾರೆ. ಇನ್ನು ಲೇಡಿ ಸೂಪರ್‌ ಸ್ಟಾರ್‌ ನಯನತಾರಾ ಅವರ ಪಾತ್ರಕ್ಕೂ ಶ್ಲಾಘನೆ ವ್ಯಕ್ತವಾಗಿದೆ.

 

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.