Uneducated ರಾಜಕೀಯ ನಾಯಕರು; ಶಿಕ್ಷಣದ ಬಗ್ಗೆ ಗಮನಸೆಳೆದಿದ್ದೇನೆ: ಕಾಜೋಲ್ ಸ್ಪಷ್ಟನೆ

ತೀವ್ರ ಟೀಕೆಗಳ ಬಳಿಕ ಪ್ರತಿಕ್ರಿಯಿಸಿದ ಖ್ಯಾತ ನಟಿ ..!

Team Udayavani, Jul 9, 2023, 5:33 PM IST

1-sadsad

ಮುಂಬಯಿ: “ಶಿಕ್ಷಣವಿಲ್ಲದ ರಾಜಕೀಯ ನಾಯಕರು ಇಂದು ಆಡಳಿತ ನಡೆಸುತ್ತಿದ್ದಾರೆ ಎಂಬ ಹೇಳಿಕೆ ನೀಡಿ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದ ನಟಿ ಕಾಜೋಲ್ ಸ್ಪಷ್ಟೀಕರಣವನ್ನು ನೀಡಿದ್ದು,ನಾನು ಶಿಕ್ಷಣದ ಮಹತ್ವವನ್ನು ಸರಳವಾಗಿ ಎತ್ತಿ ತೋರಿಸಿದ್ದೇನೆ ಎಂದು ಹೇಳಿದ್ದಾರೆ.

ನಟಿ ಕಾಜೋಲ್, ಟ್ವಿಟರ್‌ನಲ್ಲಿ ಸಂಕ್ಷಿಪ್ತ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ತನ್ನ ಅಭಿಪ್ರಾಯಗಳೊಂದಿಗೆ ಯಾವುದೇ ರಾಜಕಾರಣಿಯನ್ನು ಅವಮಾನಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

“ನಾನು ಕೇವಲ ಶಿಕ್ಷಣ ಮತ್ತು ಅದರ ಪ್ರಾಮುಖ್ಯತೆಯ ಬಗ್ಗೆ ಒಂದು ವಿಷಯವನ್ನು ಹೇಳುತ್ತಿದ್ದೆ. ಯಾವುದೇ ರಾಜಕೀಯ ನಾಯಕರನ್ನು ಕೀಳಾಗಿ ಕಾಣುವುದು ನನ್ನ ಉದ್ದೇಶವಲ್ಲ, ದೇಶವನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವ ಕೆಲವು ಮಹಾನ್ ನಾಯಕರು ನಮ್ಮಲ್ಲಿದ್ದಾರೆ ಎಂದು ಕಾಜೋಲ್ ಶನಿವಾರ ಸಂಜೆ ಟ್ವೀಟ್ ಮಾಡಿದ್ದಾರೆ.

ಆನ್‌ಲೈನ್ ಮಾಧ್ಯಮ ಪೋರ್ಟಲ್‌ ವೊಂದಕ್ಕೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ದೇಶದಲ್ಲಿ ಸಾಕಷ್ಟು ಪ್ರಗತಿ ಹೊಂದಿದ್ದರೂ ಇನ್ನೂ ಕೆಲವು ವಿಚಾರಗಳು ಮಹಿಳೆಯರನ್ನು ತಡೆಹಿಡಿಯುತ್ತಿರುವುದು ದುಃಖಕರವೇ ಎಂದು ಕೇಳಿದಾಗ ನಟಿ, “ಬದಲಾವಣೆ, ವಿಶೇಷವಾಗಿ ಭಾರತದಂತಹ ದೇಶದಲ್ಲಿ ತುಂಬಾ ನಿಧಾನವಾಗಿದೆ ಏಕೆಂದರೆ ನಾವು ನಮ್ಮ ಸಂಪ್ರದಾಯಗಳು ಮತ್ತು ಆಲೋಚನಾ ಪ್ರಕ್ರಿಯೆಗಳಲ್ಲಿ ಮುಳುಗಿದ್ದೇವೆ ಮತ್ತು ಸಹಜವಾಗಿ, ಇದು ಶಿಕ್ಷಣದೊಂದಿಗೆ ಸಂಬಂಧಿಸಿದೆ. ಶೈಕ್ಷಣಿಕ ವ್ಯವಸ್ಥೆಯ ಹಿನ್ನೆಲೆ ಇಲ್ಲದ ರಾಜಕೀಯ ನಾಯಕರು ನಮ್ಮಲ್ಲಿದ್ದಾರೆ” ಎಂದಿದ್ದರು.

ಸಂದರ್ಶನದ ವಿಡಿಯೋ ಕ್ಲಿಪ್ ವೈರಲ್ ಆಗಿ ಹಲವಾರು ಟೀಕೆಗಳನ್ನು ಮಾಡಿದ್ದರು. ಶಾಲಾ ಶಿಕ್ಷಣವನ್ನು ಅರ್ಧದಲ್ಲೇ ಬಿಟ್ಟವಳೊಬ್ಬಳು ಶಿಕ್ಷಣ ಮತ್ತು ಅವಿದ್ಯಾವಂತ ರಾಜಕಾರಣಿಗಳ ಬಗ್ಗೆ ಉಪನ್ಯಾಸ ನೀಡುತ್ತಿದ್ದಾಳೆ. ಮೊದಲು ನಿಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿ ನಂತರ ಮಾತನಾಡಿ ಎಂದು ಪ್ರತಿಕ್ರಿಯಿಸಿದ್ದರು.

ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಪ್ರತಿಕ್ರಿಯಿಸಿ”ರಾಜಕೀಯ, ಸರ್ಕಾರ, ಆಡಳಿತ ಇತ್ಯಾದಿಗಳು ಅವರ ಕಪ್ ಚಹಾ ಅಲ್ಲ. ನಟರು ಚಲನಚಿತ್ರಗಳನ್ನು ಮಾಡಲು ಅಂಟಿಕೊಳ್ಳಬೇಕು, ಆದರೆ ಕಾಜೋಲ್ ತಮ್ಮ ಅಭಿಪ್ರಾಯ ಹೊರ ಹಾಕಲು ಅರ್ಹರು” ಎಂದು ಹೇಳಿದ್ದರು.

ಟಾಪ್ ನ್ಯೂಸ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.