35 ವರ್ಷದ ಬಳಿಕ ಮಣಿರತ್ನಂ – ಕಮಲ್‌ ಹಾಸನ್‌ ಸಿನಿಮಾ: ಮುಂದಿನ ವರ್ಷವೇ ಸಿನಿಮಾ ತೆರೆಗೆ


Team Udayavani, Nov 7, 2022, 1:40 PM IST

35 ವರ್ಷದ ಬಳಿಕ ಮಣಿರತ್ನಂ – ಕಮಲ್‌ ಹಾಸನ್‌ ಸಿನಿಮಾ: ಮುಂದಿನ ವರ್ಷವೇ ಸಿನಿಮಾ ತೆರೆಗೆ

ಚೆನ್ನೈ: ಉಲಗ ನಾಯಗನ್‌ ಕಮಲ್‌ ಹಾಸನ್‌ ಅವರಿಗಿಂದು 68ನೇ ಹುಟ್ಟುಹಬ್ಬದ ಸಂಭ್ರಮ. ವಯಸ್ಸಾದರೂ ಇಂದಿಗೂ ಚಿರ ಯುವಕನಂತೆ ಸ್ಕ್ರೀನ್‌ ಮೇಲೆ ಕಾಣಿಸಿಕೊಳ್ಳುವ ಕಮಲ್‌ ಹಾಸನ್‌ ಅವರʼವಿಕಂʼ ಸಿನಿಮಾದ ಬಳಿಕ ಮುಂದಿನ ಸಿನಿಮಾಕ್ಕಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ.

ವಿಶ್ವದೆಲ್ಲೆಡೆಯಿಂದ ಕಮಲ್‌ ಹಾಸನ್‌ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳ ಮಹಾಪೂರವೇ ಬರುತ್ತಿದೆ. ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ದೊಡ್ಡ ಗುಡ್‌ ನ್ಯೂಸ್‌ ಸಿಕ್ಕಿದೆ. ಅದು ಅವರ 234 ಸಿನಿಮಾದ ಬಗ್ಗೆ.

1987 ರಲ್ಲಿ ಮಣಿರತ್ನಂ ಹಾಗೂ ಕಮಲ್‌ ಹಾಸನ್‌ ಅವರ ಕಾಂಬಿನೇಷನ್‌ ನಲ್ಲಿ ʼನಾಯಗನ್‌ʼ ಸಿನಿಮಾ ತೆರೆಗೆ ಬಂದಿತ್ತು. ಗ್ಯಾಂಗ್ ಸ್ಟರ್‌, ಕ್ರೈಮ್‌ ಲೋಕದ ಕಥೆಯನ್ನು ಹೇಳಿದ್ದ ಸಿನಿಮಾ ಆ ಸಮಯದಲ್ಲಿ ದೊಡ್ಡ ಹಿಟ್‌ ಆಗಿತ್ತು. ಕಮಲ್‌ ಹಾಸನ್‌ ಅವರಿಗೆ ದೊಡ್ಡ ಹೆಸರು ತಂದುಕೊಟ್ಟಿತ್ತು. ಈಗ ಹಿಟ್‌ ಕಾಂಬಿನೇಷನ್‌ ಮತ್ತೆ ಜೊತೆಯಾಗುತ್ತಿದೆ. 35 ವರ್ಷದ ಬಳಿಕ ಮಣಿರತ್ನಂ ಅವರು ಕಮಲ್‌ ಹಾಸನ್‌ ಅವರಿಗೆ ಡೈರೆಕ್ಟ್‌ ಮಾಡಲಿದ್ದಾರೆ.

“KH234” ಸಿನಿಮಾವನ್ನು ಜಂಟಿಯಾಗಿ ಮೂವರು ನಿರ್ಮಾಣ ಮಾಡುತ್ತಿದ್ದಾರೆ. ಉದಯನಿಧಿ ಸ್ಟ್ಯಾಲಿನ್‌ ಅವರ  ರೆಡ್ ಜೈಂಟ್ ಮೂವೀಸ್‌ ಕಮಲ್‌ ಹಾಸನ್‌ ಅವರ ನಿರ್ಮಾಣ ಸಂಸ್ಥೆ ರಾಜ್‌ ಕಮಲ್‌  ಫಿಲ್ಮ್ಸ್‌ ಹಾಗೂ ಮಣಿರತ್ನಂ ಅವರ ಮದ್ರಾಸ್‌ ಟಾಕೀಸ್.‌

ಸಿನಿಮಾದ ಮತ್ತೊಂದು ಹೈಲೈಟ್‌ ಎಂದರೆ ಈ ಸಿನಿಮಾದ ಮ್ಯೂಸಿಕನ್ನು ದಿಗ್ಗಜ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಅವರು ನೀಡಲಿದ್ದಾರೆ.

ಪುಟ್ಟ ಟೀಸರ್‌ ಬಿಟ್ಟು 2024 ರಲ್ಲಿ ಸಿನಿಮಾ ಬರಲಿದೆ ಎಂದು ಚಿತ್ರ ತಂಡ ಹೇಳಿದೆ.

ಸದ್ಯ ಶಂಕರ್‌ ಅವರ “ಇಂಡಿಯನ್‌ -2” ಸಿನಿಮಾದಲ್ಲಿ ಕಮಲ್‌ ಹಾಸನ್‌ ಬ್ಯುಸಿಯಾಗಿದ್ದಾರೆ.‌ ಪೊನ್ನಿಯನ್ ಸೆಲ್ವನ್ ಹಿಟ್‌ ಆದ ಸಂತಸದಲ್ಲಿ ಮಣಿರತ್ನಂ ಇದ್ದಾರೆ.

 

 

ಟಾಪ್ ನ್ಯೂಸ್

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

ಹಾಲಿವುಡ್‌ಗೆ ಹಾರಲಿರುವ ಆರ್‌ಆರ್‌ಆರ್‌’ ಖ್ಯಾತಿಯ ರಾಮ್‌ಚರಣ್‌!

ಹಾಲಿವುಡ್‌ಗೆ ಹಾರಲಿರುವ ಆರ್‌ಆರ್‌ಆರ್‌’ ಖ್ಯಾತಿಯ ರಾಮ್‌ಚರಣ್‌!

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

tdy-16

ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಖ್ಯಾತ ನಟಿ ಆಕಾಂಕ್ಷಾ ದುಬೆ

Gossip; AAP ಸಂಸದ ರಾಘವ್ ಛಡ್ಡಾ ಜೊತೆ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಡೇಟಿಂಗ್!

Gossip; AAP ಸಂಸದ ರಾಘವ್ ಛಡ್ಡಾ ಜೊತೆ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಡೇಟಿಂಗ್!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.