ಜಯಾಗೆ ತಿರುಗೇಟು;ಛೀ 2 ನಿಮಿಷದ ಪಾತ್ರಕ್ಕಾಗಿ….: ವಿವಾದದ ಕಿಡಿಹೊತ್ತಿಸಿದ ಕಂಗನಾ ಹೇಳಿಕೆ

ಬಾಲಿವುಡ್ ರಂಗದಲ್ಲಿ ಹೆಸರು ಮಾಡಿದವರೇ ಈಗ ಸಿನಿಮಾ ರಂಗವನ್ನು ಚರಂಡಿಗೆ ಹೋಲಿಸಿದ್ದಾರೆ

Team Udayavani, Sep 17, 2020, 1:26 PM IST

ಜಯಾಗೆ ತಿರುಗೇಟು;ಛೀ 2 ನಿಮಿಷದ ಪಾತ್ರಕ್ಕಾಗಿ….: ವಿವಾದದ ಕಿಡಿಹೊತ್ತಿಸಿದ ಕಂಗನಾ ಹೇಳಿಕೆ

ನವದೆಹಲಿ:ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಮತ್ತು ಡ್ರಗ್ಸ್ ಜಾಲದ ನಂಟಿನ ಕುರಿತ ಜಟಾಪಟಿಯಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಮಹಾರಾಷ್ಟ್ರ ಸರ್ಕಾರ, ಬಾಲಿವುಡ್ ಸೆಲೆಬ್ರಿಟಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದೀಗ ಮತ್ತೊಂದು ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ.

ಕೆಲವು ವ್ಯಕ್ತಿಗಳು ಸಿನಿಮಾ ರಂಗದ ಹೆಸರನ್ನು ಹಾಳುಗೆಡವಲು ಯತ್ನಿಸುತ್ತಿದ್ದಾರೆ ಎಂದು ಹಿರಿಯ ನಟಿ, ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರು ರಾಜ್ಯಸಭೆಯಲ್ಲಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕಂಗನಾ ಟ್ವೀಟ್ ಮೂಲಕ ಜಯಾ ವಿರುದ್ಧ ಕಿಡಿಕಾರಿದ್ದರು.

ಬಾಲಿವುಡ್ ನಲ್ಲಿ ನಟಿಯರಿಗೆ 2 ನಿಮಿಷದ ಪಾತ್ರ, ಐಟಂ ನಂಬರ್ ಹಾಗೂ ರೋಮ್ಯಾಂಟಿಕ್ ದೃಶ್ಯದಲ್ಲಿ ನಟಿಸಲು ಅವಕಾಶ ಸಿಗಬೇಕಿದ್ದರೆ, ಆಕೆ ಮೊದಲು ಹೀರೋ ಜತೆ ಹಾಸಿಗೆ ಹಂಚಿಕೊಳ್ಳಬೇಕು ಎಂದು ಕಂಗನಾ ನೇರವಾಗಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲ ನಂತರ ಆಕೆಯನ್ನು ಸ್ತ್ರೀವಾದಿ, ದೇಶಭಕ್ತಿ ಪ್ರಧಾನ ಕಧಾಹಂದರದ ಸಿನಿಮಾಗಳಲ್ಲಿ ಪರಿಚಯಿಸಲಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಲಡಾಖ್ ನಲ್ಲಿ ಚೀನಾ ಸೈನಿಕರ ಮಸ್ತ್ ಮಜಾ: ಪಂಜಾಬಿ ಹಾಡು ಕೇಳುತ್ತಿರುವ ಕೆಂಪು ಪಡೆ

ಜಯಾ ಬಚ್ಚನ್ ಹೇಳಿಕೆಗೆ ಖಾರವಾಗಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಕಂಗನಾ, ಜಯಾ ಅವರು ಹೇಳಿರುವ ಪ್ಲೇಟ್ (ಊಟದ ತಟ್ಟೆ) ಯಾವುದು? ಕೇವಲ ಎರಡು ನಿಮಿಷದ ರೋಮ್ಯಾಂಟಿಕ್ ಪಾತ್ರಕ್ಕಾಗಿ ಅದು ಹೀರೋ ಜತೆ ಹಾಸಿಗೆ ಹಂಚಿಕೊಂಡ ನಂತರ ಸಿಗುವ ಆಫರ್ ನದ್ದಾ? ನನ್ನ ಆಲೋಚನೆ ಪ್ರಕಾರ ಈ ಸಿನಿಮಾರಂಗ ಸ್ತ್ರೀ ಸಮಾನತೆಯನ್ನು ದೇಶಭಕ್ತಿ ಸಿನಿಮಾಗಳ ತಟ್ಟೆಯೊಂದಿಗೆ ಅಲಂಕರಿಸಲಾಗಿದೆ. ಇದು ನನ್ನ ಸ್ವಂತ ತಟ್ಟೆ ಜಯಾಜೀ…ಇದು ನಿಮ್ಮದಲ್ಲ…ಎಂದು ತಿರುಗೇಟು ನೀಡಿದ್ದಾರೆ.

ಜಯಾ ಹೇಳಿದ್ದೇನು?

ಲೋಕಸಭೆಯ ಎರಡನೇ ದಿನದ ಅಧಿವೇಶನದಲ್ಲಿ ಮಾತನಾಡಿದ್ದ ಜಯಾ ಬಚ್ಚನ್, ಸಾಮಾಜಿಕ ಜಾಲತಾಣದಲ್ಲಿ ಕೆಲವು ಜನರು ಸಿನಿಮಾ ಕ್ಷೇತ್ರವನ್ನು ಥಳಿಸುತ್ತಿದ್ದಾರೆ. ಬಾಲಿವುಡ್ ರಂಗದಲ್ಲಿ ಹೆಸರು ಮಾಡಿದವರೇ ಈಗ ಸಿನಿಮಾ ರಂಗವನ್ನು ಚರಂಡಿಗೆ ಹೋಲಿಸಿದ್ದಾರೆ. ನಾನು ಇದನ್ನು ಸಾರಸಗಟಾಗಿ ನಿರಾಕರಿಸುತ್ತೇನೆ. ಇಂತಹ ಭಾಷೆಯನ್ನು ಉಪಯೋಗಿಸಬಾರದು ಎಂದು ಸರ್ಕಾರ ಇಂತಹ ವ್ಯಕ್ತಿಗಳಿಗೆ ತಾಕೀತು ಮಾಡಬೇಕು. ತುತ್ತು ಕೊಡುವ ಕೈಯನ್ನೇ ಕಚ್ಚುತ್ತಿದ್ದಾರೆ, ಇದು ತಪ್ಪು ಎಂದು ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಪರಸ್ತ್ರೀ ಜೊತೆ ಸಂಗ ಮಾಡಿದ ತಂದೆ! ಚಿನ್ನಾಭರಣ ಮಾರಿ ತನ್ನ ಮಗನ ಹತ್ಯೆಗೆ ಸುಪಾರಿ ನೀಡಿದ

ಜಯಾ ಬಚ್ಚನ್ ಅವರ ಹೇಳಿಕೆಯನ್ನು ಬಾಲಿವುಡ್ ನ ಸೋನಮ್ ಕಪೂರ್, ರಿಚಾ ಛಡ್ಡಾ ಮತ್ತು ಫರಾನ್ ಅಖ್ತರ್ ಸೇರಿದಂತೆ ಹಲವು ಮಂದಿ ಅಭಿನಂದಿಸಿದ್ದಾರೆ. ಸಿನಿಮಾರಂಗದ ಬಗ್ಗೆ ಜಯಾ ಅವರು ತೆಗೆದುಕೊಂಡ ನಿಲುವಿನ ಬಗ್ಗೆ ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.