‌Bollywood: ಕಂಗನಾ ರಣಾವತ್‌ ‘Emergencyʼ ರಿಲೀಸ್‌ಗೆ ಡೇಟ್‌ ಫಿಕ್ಸ್


Team Udayavani, Jan 23, 2024, 10:43 AM IST

1

ಮುಂಬಯಿ: ನಟಿ ಕಂಗನಾ ರಣಾವತ್‌ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ʼಎಮರ್ಜೆನ್ಸಿʼ ಸಿನಿಮಾದ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನೊಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ನಡೆಸಿಕೊಂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2023 ರ ನವೆಂಬರ್‌ 24 ರಂದು ಸಿನಿಮಾ ರಿಲೀಸ್‌ ಆಗಬೇಕಿತ್ತು. ಆದರೆ ಅದರ ಬದಲು ಕಂಗನಾ ಅವರ ʼತೇಜಸ್‌ʼ ಸಿನಿಮಾ ತೆರೆ ಕಂಡಿತ್ತು.

ʼಮಣಿಕರ್ಣಿಕಾʼ ಚಿತ್ರದ ಬಳಿಕ ಕಂಗನಾ ನಿರ್ದೇಶನದ ಎರಡನೇ ಚಿತ್ರ ʼಎಮರ್ಜೆನ್ಸಿʼ ಆಗಿದೆ. ಈಗಾಗಲೇ ಸಿನಿಮಾದ ಟೀಸರ್‌ ಪ್ರೇಕ್ಷಕರ ಮನಗೆದ್ದಿದೆ.

2024 ರ ಜೂನ್‌ 14 ರಂದು ʼಎಮರ್ಜೆನ್ಸಿʼ ಸಿನಿಮಾ ರಿಲೀಸ್‌ ಆಗಲಿದೆ ಎಂದು ಕಂಗನಾ ಪೋಸ್ಟರ್‌ ಸಹಿತ ಸಿನಿಮಾದ ರಿಲೀಸ್‌ ಡೇಟ್‌ ನ್ನು ರಿವೀಲ್‌ ಮಾಡಿದ್ದಾರೆ.

ನಿರ್ದೇಶನದ ಜೊತೆ ನಿರ್ಮಾಣದ ಜವಾಬ್ದಾರಿಯನ್ನು ಕಂಗನಾ ವಹಿಸಿಕೊಂಡಿದ್ದು, “ಪಿಂಕ್” ಖ್ಯಾತಿಯ ರಿತೇಶ್ ಶಾ ಈ ಚಿತ್ರದ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಬರೆದಿದ್ದಾರೆ.

ಜಯಪ್ರಕಾಶ ನಾರಾಯಣ್‌ ಪಾತ್ರದಲ್ಲಿ ಅನುಪಮ್‌ ಖೇರ್‌, ಜಗಜೀವನ್ ರಾಮ್ ಪಾತ್ರದಲ್ಲಿ  ನಟ ಸತೀಶ್‌ ಕೌಶಿಕ್‌(ದಿವಂಗತ) ನಟಿಸಿದ್ದು, ಅಟಲ್ ಬಿಹಾರಿ ವಾಜಪೇಯಿ ಅವರ ಪಾತ್ರಕ್ಕೆ ನಟ ಶ್ರೇಯಸ್‌ ತಲ್ಪಾಡೆ, ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಪಾತ್ರದಲ್ಲಿ ಮಿಲಿಂದ್ ಸೋಮನ್ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.