ಆಸ್ಕರ್‌ ಸ್ಪರ್ಧೆಯಲ್ಲಿ ಕಾಂತಾರ, ವಿಕ್ರಾಂತ್‌ ರೋಣ


Team Udayavani, Jan 11, 2023, 7:23 AM IST

ಆಸ್ಕರ್‌ ಸ್ಪರ್ಧೆಯಲ್ಲಿ ಕಾಂತಾರ, ವಿಕ್ರಾಂತ್‌ ರೋಣ

ಹೊಸದಿಲ್ಲಿ: ಕನ್ನಡಿಗರಿಗೆ ಖುಷಿ ನೀಡುವ ಸುದ್ದಿಯೊಂದನ್ನು ದಿ ಅಕಾಡೆಮಿ ಆಫ್ ಮೋಷನ್‌ ಪಿಕ್ಚರ್‌ ಆರ್ಟ್ಸ್ ಆ್ಯಂಡ್‌ ಸೈನ್ಸಸ್‌ ನೀಡಿದೆ.

ರಿಷಭ್‌ ಶೆಟ್ಟಿ ನಿರ್ದೇಶನ ಮತ್ತು ನಟನೆಯ “ಕಾಂತಾರ’ ಹಾಗೂ ಅನೂಪ್‌ ಭಂಡಾರಿ ನಿರ್ದೇಶನ, ಕಿಚ್ಚ ಸುದೀಪ್‌ ನಟನೆಯ”ವಿಕ್ರಾಂತ್‌ ರೋಣ’ ಸಿನೆಮಾಗಳು ಆಸ್ಕರ್‌ ನಾಮ ನಿರ್ದೇಶನದ “ಅರ್ಹತ ಪಟ್ಟಿ’ಗೆ ಸೇರ್ಪಡೆಗೊಂಡಿವೆ.

ಜ. 24ರಂದು ಆಸ್ಕರ್‌ಗೆ ಭಾರತದಿಂದ ಪ್ರವೇಶ ಪಡೆಯಲಿರುವ ಚಿತ್ರಗಳ ಅಂತಿಮ ಪಟ್ಟಿ ಬಿಡುಗಡೆ ಯಾಗಲಿದ್ದು, ಆ ಪಟ್ಟಿಯಲ್ಲೂ ಕನ್ನಡದ ಸಿನೆಮಾಗಳು ಇರಲಿ ಎಂಬ ನಿರೀಕ್ಷೆ ಕನ್ನಡಿಗರದ್ದು.

ಪಟ್ಟಿಯಲ್ಲಿ 301 ಸಿನೆಮಾಗಳು
ಪ್ರಸ್ತುತ ಕಾಂತಾರ, ವಿಕ್ರಾಂತ್‌ ರೋಣ, ಆರ್‌ಆರ್‌ಆರ್‌, ಗಂಗೂಬಾಯಿ ಕಥಿಯಾವಾಡಿ, ದಿ ಕಾಶ್ಮೀರ್‌ ಫೈಲ್ಸ್‌, ಛೆಲ್ಲೋ ಶೋ, ರಾಕೆಟ್ರಿ: ದಿ ನಂಬಿಯಾರ್‌ ಎಫೆಕ್ಟ್ ಸೇರಿದಂತೆ ಒಟ್ಟು 301 ಫೀಚರ್‌ ಸಿನೆಮಾಗಳು ನಾಮನಿರ್ದೇಶನಕ್ಕೆ ಅರ್ಹಗೊಳ್ಳಲಿರುವ ಚಿತ್ರಗಳ ಪಟ್ಟಿಗೆ ಸೇರಿವೆ.

ಇದೇ 17ರಂದು ಆಸ್ಕರ್‌ನ 9,579 ಸದಸ್ಯರು ವೋಟಿಂಗ್‌ ಮೂಲಕ ಆಸ್ಕರ್‌ ಚಿತ್ರ ಪ್ರಶಸ್ತಿಗಳಿಗೆ “ನಾಮನಿರ್ದೇಶನಗೊಳ್ಳಲಿರುವ ಚಿತ್ರ’ಗಳನ್ನು ಆಯ್ಕೆ ಮಾಡುತ್ತಾರೆ. ಜ. 24ರಂದು ಅಂತಿಮ ಸುತ್ತಿನಲ್ಲಿ ಸ್ಪರ್ಧಿಸಲಿರುವ ಚಿತ್ರಗಳ ಹೆಸರನ್ನು ಘೋಷಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿ ಖುಷಿ ಹಂಚಿ ಕೊಂಡಿರುವ ಹೊಂಬಾಳೆ ಫಿಲಂಸ್‌ ಮತ್ತು ನಿರ್ದೇಶಕ ರಿಷಭ್‌ ಶೆಟ್ಟಿ, “ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ವಿಭಾಗಗಳಲ್ಲಿ ಕಾಂತಾರ ಅರ್ಹತ ಪಟ್ಟಿಗೆ ಸೇರಿದೆ. ನಿಮ್ಮೆಲ್ಲರ ಬೆಂಬಲದೊಂದಿಗೆ ನಮ್ಮ ಮುಂದಿನ ಪಯಣ ವನ್ನು ಹಂಚಿಕೊಳ್ಳಲು ಬಯಸುತ್ತೇವೆ’ ಎಂದಿದೆ.

ಮಾ. 12ರಂದು ಲಾಸ್‌ ಏಂಜಲೀಸ್‌ನಲ್ಲಿ 95ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್‌ ಪ್ರಶಸ್ತಿ) ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಇತ್ತೀಚೆಗಿನ ವರ್ಷಗಳಲ್ಲಿ ಭಾರತದಿಂದ ಕೂಜಂಗಳ್‌, ಜಲ್ಲಿಕಟ್ಟು, ಗಲ್ಲಿ ಬಾಯ್‌, ವಿಲೇಜ್‌ ರಾಕ್‌ಸ್ಟಾರ್ಸ್‌, ನ್ಯೂಟನ್‌, ವಿಸಾರಣೈ ಸೇರಿದಂತೆ ಹಲವು ಸಿನೆಮಾಗಳು ನಾಮನಿರ್ದೇಶನಕ್ಕೆ ಸೆಣಸಿದ್ದವು. ಆದರೆ ಈವರೆಗೆ ಆಸ್ಕರ್‌ ಪ್ರಶಸ್ತಿಯ ಅಂತಿ ಮ ನಾಮನಿರ್ದೇಶನ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು ಮದರ್‌ ಇಂಡಿಯಾ, ಸಲಾಂ ಮುಂಬೈ ಮತ್ತು ಲಗಾನ್‌ ಚಿತ್ರಗಳು ಮಾತ್ರ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.