“ಕಾಂತಾರ’ ಸಿನಿಮಾಗೆ ಕೇರಳ ಹೈಕೋರ್ಟ್ನಲ್ಲಿ ಹಿನ್ನಡೆ
Team Udayavani, Dec 2, 2022, 8:26 PM IST
ತಿರುವನಂತಪುರ: ರಿಷಭ್ ಶೆಟ್ಟಿ ನಿರ್ದೇಶನದ “ಕಾಂತಾರ’ ಸಿನಿಮಾಗೆ ಮತ್ತೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಸಿನಿಮಾದ “ವರಾಹ ರೂಪಂ’ ಹಾಡಿನ ವಿರುದ್ಧ ಕೇರಳದ ಮ್ಯೂಸಿಕ್ ಬ್ಯಾಂಡ್ ಥೈಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಕಲ್ಲಿಕೋಟೆ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಕೇರಳ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ತಂದಿದೆ.
ಡಿ.8ರವರೆಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್ ನ್ಯಾ.ಪಿ. ಸೋಮರಾಜನ್ ಅವರು, ಹೊಂಬಾಳೆ ಫಿಲಂಸ್, ರಿಷಭ್ ಶೆಟ್ಟಿ, ಸಂಗೀತ ನಿರ್ದೇಶಕ ಬಿ.ಎಲ್.ಅಜನೀಶ್, ಪೃಥ್ವಿರಾಜ್ ಫಿಲಂಸ್, ಅಮೆಜಾನ್ ಸೆಲ್ಲರ್ ಸರ್ವಿಸ್ ಪ್ರೈವೇಟ್ ಲಿ., ಗೂಗಲ್ ಇಂಡಿಯಾ ಪ್ರಧಾನ ಕಚೇರಿ, ನ್ಪೋಟಿಫೈ ಇಂಡಿಯಾ ಪ್ರೈ.ಲಿ. ಮತ್ತು ಪೃಥ್ವಿರಾಜ್ ಸುಕುಮಾರನ್ ಮತ್ತಿತರರಿಗೆ ನೋಟಿಸ್ ಕೂಡ ಜಾರಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್
ಪ್ರಭುದೇವ ಅಭಿನಯದ “wolf” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್
ಪೂಜಾ ಹೆಗ್ದೆ ಸಹೋದರನ ಮದುವೆಯಲ್ಲಿ ಸಲ್ಮಾನ್ ಖಾನ್: ಮತ್ತೆ ‘ಪ್ರೀತಿ ವದಂತಿ’ ಶುರು
ಟಾಲಿವುಡ್ ರಂಗದ ʼಕಲಾ ತಪಸ್ವಿʼ, ದಿಗ್ಗಜ ನಿರ್ದೇಶಕ ಕೆ.ವಿಶ್ವನಾಥ್ ನಿಧನ
ಬಾಲಿವುಡ್ ಸ್ಟಾರ್ಸ್ ಅಕ್ಷಯ್ ಕುಮಾರ್,ಟೈಗರ್ ಶ್ರಾಫ್ ಡಾನ್ಸ್ ವೈರಲ್
MUST WATCH
ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಹೊಸ ಸೇರ್ಪಡೆ
ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ FIR
ಚೀನಾದ ಗೂಢಚಾರಿಕೆ ಬಲೂನ್ ಹೊಡದುರುಳಿಸಿದ ಅಮೆರಿಕಾ: ಚೀನಾ ಆಕ್ರೋಶ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
ಇನ್ನೂ ಜನಿಸದ ಕಂದಮ್ಮನಿಗಾಗಿ ಮಿಡಿದ ಸುಪ್ರೀಂಕೋರ್ಟ್!
ರಾಶಿ ಫಲ: ಧೀರ್ಘ ಪ್ರಯಾಣಕ್ಕೆ ಅವಕಾಶ, ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ