Lahore 1947: ಸನ್ನಿ ಡಿಯೋಲ್‌ ಸಿನಿಮಾಕ್ಕೆ ಆಮಿರ್‌ ಬಂಡವಾಳ; ಸೂಪರ್‌ ಹಿಟ್ ನಿರ್ದೇಶಕ ಸಾಥ್


Team Udayavani, Oct 3, 2023, 1:28 PM IST

Lahore 1947: ಸನ್ನಿ ಡಿಯೋಲ್‌ ಸಿನಿಮಾಕ್ಕೆ ಆಮಿರ್‌ ಬಂಡವಾಳ; ಸೂಪರ್‌ ಹಿಟ್ ನಿರ್ದೇಶಕ ಸಾಥ್

ಮುಂಬಯಿ: ಮಿಸ್ಟರ್‌ ಫರ್ಫೆಕ್ಟ್‌ ಆಮಿರ್‌ ಖಾನ್‌ ʼಲಾಲ್‌ ಚಡ್ಡಾʼ ಸಿನಿಮಾದ ಬಳಿಕ ಮತ್ತೆ ಬಿಗ್‌ ಸ್ಕ್ರೀನ್‌ ನಲ್ಲಿ ಕಾಣಿಸಿಕೊಂಡಿಲ್ಲ. ಒಂದಷ್ಟು ಗ್ಯಾಪ್‌ ಪಡೆದುಕೊಂಡ ಬಳಿಕ ಇದೀಗ ಅವರು ಮತ್ತೆ ಬಣ್ಣದ ಲೋಕಕ್ಕೆ ಕಂಬ್ಯಾಕ್‌ ಮಾಡಲು ತಯಾರಿ ನಡೆಸಿದ್ದಾರೆ.

ʼಗದರ್‌ -2ʼ ಬಳಿಕ ಬಿಟೌನ್‌ ನಲ್ಲಿ ಬಿಗ್‌ ಹಿಟ್‌ ಕೊಟ್ಟ ಸನ್ನಿ ಡಿಯೋಲ್‌ ಆಮಿರ್‌ ಖಾನ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು  ಸೂಪರ್‌ ಹಿಟ್‌ ನಿರ್ದೇಶಕ ರಾಜಕುಮಾರ್ ಸಂತೋಷಿ ಅವರು ನಿರ್ದೇಶನ ಮಾಡಲಿದ್ದು, ಆಮಿರ್‌ ಖಾನ್‌ ಪ್ರೊಡಕ್ಷನ್ಸ್ ಸಿನಿಮಾಕ್ಕೆ ಬಂಡವಾಳ ಹಾಕಲಿದೆ.

‘ಲಾಹೋರ್, 1947’ ಎಂದು ಸಿನಿಮಾಕ್ಕೆ ಟೈಟಲ್‌ ಇಡಲಾಗಿದೆ. ಆಮಿರ್‌ ಖಾನ್‌ ಅವರ ಪ್ರೊಡಕ್ಷನ್‌ ಹೌಸ್‌ ಬ್ಯಾನರ್‌ ನಲ್ಲಿ ತಯಾರಾಗುತ್ತಿರುವ 17ನೇ ಸಿನಿಮಾ ಇದಾಗಿದೆ.

ಆಮಿರ್‌ ಖಾನ್‌ ಪ್ರೊಡಕ್ಷನ್ಸ್ ʼಲಾಹೋರ್‌ 1947ʼ ಸಿನಿಮಾವನ್ನು ಅನೌನ್ಸ್‌ ಮಾಡಿದ್ದು, ಇದರಲ್ಲಿ ಮುಖ್ಯ ಪಾತ್ರದಲ್ಲಿ ಸನ್ನಿ ಡಿಯೋಲ್‌ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ರಾಜಕುಮಾರ್ ಸಂತೋಷಿ – ಸನ್ನಿ ಡಿಯೋಲ್‌ ಅವರು ಮೂರು ಹಿಟ್‌ ಕೊಟ್ಟಿದ್ದರು. ʼಘಾಯಲ್ʼ, ʼದಾಮಿನಿʼ ಮತ್ತು ʼಘಥಕ್ʼ ಸಿನಿಮಾವನ್ನು ಜೊತೆಯಾಗಿ ಮಾಡಿದ್ದರು. ಇದೀಗ ಈ ಸೂಪರ್‌ ಹಿಟ್‌ ಕಾಂಬಿನೇಷನ್‌ ನನ್ನು ಆಮಿರ್‌ ಖಾನ್‌ ಮತ್ತೆ ಜೊತೆಯಾಗಿಸಿದ್ದಾರೆ.

ಇತ್ತ ಆಮಿರ್‌ ಖಾನ್‌ ಹಾಗೂ ಸನ್ನಿ ಡಿಯೋಲ್‌ ಅವರ ನಡುವೆ ಹಿಂದಿನಿಂದಲೂ ಬಾಕ್ಸ್‌ ಆಫೀಸ್‌ ಕದನ ನಡೆಯುತ್ತ ಬಂದಿದೆ.  1990 ರಲ್ಲಿ ಆಮಿರ್ ಖಾನ್ ಅವರ ʼದಿಲ್ʼ ಮತ್ತು ಸನ್ನಿ ಡಿಯೋಲ್ ಅವರ ʼಘಾಯಲ್ʼ ಒಂದೇ ದಿನ ಬಿಡುಗಡೆ ಆಗಿತ್ತು. ಇದಾದ ಬಳಿಕ 1996 ರಲ್ಲಿ ʼರಾಜಾ ಹಿಂದೂಸ್ತಾನಿʼ ರಿಲೀಸ್‌ ಆದಾಗ ಸನ್ನಿ ಡಿಯೋಲ್‌ ಅವರ  ʼಘಥಕ್ʼ ಸಿನಿಮಾ ಕೂಡ ರಿಲೀಸ್‌ ಆಗಿತ್ತು. ನಂತರ 2007 ರಲ್ಲಿ ʼಗದರ್‌ʼ ರಿಲೀಸ್‌ ವೇಳೆ ಅದೇ ದಿನ ಆಮಿರ್‌ ಖಾನ್‌ ಅವರ  ʼ ಲಗಾನ್ʼ ರಿಲೀಸ್‌ ಆಗಿತ್ತು.

ರಾಜಕುಮಾರ್ ಸಂತೋಷಿ ಆಮಿರ್‌ ಖಾನ್‌ ಅವರೊಂದಿಗೆ ʼಅಂದಾಜ್ ಅಪ್ನಾ ಅಪ್ನಾʼ ಸಿನಿಮಾವನ್ನು ಮಾಡಿದ್ದರು. ಈ ಸಿನಿಮಾ ಸೂಪರ್‌ ಹಿಟ್‌ ಆಗಿತ್ತು. ‌

 

ಟಾಪ್ ನ್ಯೂಸ್

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.